Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕುಟುಂಬ ಚೆನ್ನಾಗಿದ್ದರೆ, ಸಮಾಜ-ದೇಶ-...

ಕುಟುಂಬ ಚೆನ್ನಾಗಿದ್ದರೆ, ಸಮಾಜ-ದೇಶ- ವಿಶ್ವವೇ ಸುಬಿಕ್ಷೆಯಿಂದ ಕೂಡಿರುತ್ತದೆ: ಮುಹಮ್ಮದ್ ಕುಂಞ

ವಾರ್ತಾಭಾರತಿವಾರ್ತಾಭಾರತಿ18 March 2022 11:32 PM IST
share
ಕುಟುಂಬ ಚೆನ್ನಾಗಿದ್ದರೆ, ಸಮಾಜ-ದೇಶ- ವಿಶ್ವವೇ ಸುಬಿಕ್ಷೆಯಿಂದ ಕೂಡಿರುತ್ತದೆ: ಮುಹಮ್ಮದ್ ಕುಂಞ

ಹಾಸನ: ಮಾ.‌,18. ಕುಟುಂಬ ಚೆನ್ನಾಗಿದ್ದರೆ ಸಮಾಜ ಚೆನ್ನಾಗಿರುತ್ತದೆ, ಸಮಾಜ ಚೆನ್ನಾಗಿದ್ದರೆ, ದೇಶ ಸುಬಿಕ್ಷೆಯಿಂದ ಕೂಡಿರುತ್ತದೆ ಎಂದು ಶಾಂತಿ ಪ್ರಕಾಶನ, ಮಂಗಳೂರು ವ್ಯವಸ್ಥಾಪಕರು ಮುಹಮ್ಮದ್ ಕುಂಞ  ಹೇಳಿದರು.

ಇಸ್ಲಾಮಿಕ್ ಸೆಂಟರ್ ನಲ್ಲಿ ಜಮಾತ್-ಎ-ಇಸ್ಲಾಮಿ ಹಮ್ಮಿಕೊಂಡಿದ್ದ ಸುಭದ್ರ ಕುಟುಂಬ ಸುಭದ್ರ ಸಮಾಜ ಎರಡು ದಿನದ ಕನ್ನಡದಲ್ಲಿ ಕುರಾನ್ ಕಾರ್ಯಕ್ರಮದ ಮುಖ್ಯ ಭಾಷಣಕಾರರಾಗಿ ಮಾತನಾಡಿದರು. ಮನೆಯಲ್ಲಿ ಪ್ರೀತಿ-ವಿಶ್ವಾಸ ಕುಟುಂಬ ಸಂಬಂಧ ಚೆನ್ನಾಗಿದ್ದರೆ, ನಮ್ಮ ಸಮಾಜ ನಮ್ಮ ದೇಶ ಶಿಸ್ತಿನಿಂದ ಕೂಡಿರುತ್ತದೆ ಎಲ್ಲಾ ದೇಶಗಳು ಶಿಸ್ತಿನಿಂದ  ಕೂಡಿದ್ದರೆ. ವಿಶ್ವ ಸುಂದರವಾಗಿರುತ್ತದೆ. ವಿಶ್ವಶಾಂತಿಗಾಗಿ ಕುಟುಂಬದ ನೆಮ್ಮದಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಹೇಳಿದರು.

ಮನುಷ್ಯ ಪ್ರೀತಿಯಿಂದ ಬದುಕಿದರೆ ಸಮಾಜದ ಸೌಹಾರ್ದತೆಯ ಬೇರುಗಳು ಗಟ್ಟಿಗೊಳ್ಳುತ್ತವೆ. ಪ್ರೀತಿಯೆಂಬುದು ಸ್ವಾಭಾವಿಕ ದ್ವೇಷ, ಹಿಂಸೆ ಕೃತಕ. ಅನೇಕ ಅನಾಚಾರಗಳನ್ನು ಮನುಷ್ಯ  ಸೃಷ್ಟಿಸಿಕೊಂಡಿದ್ದಾನೆ ಎಂದು ಹೇಳಿದರು.

ನಾವು ಸ್ವಾಭಾವಿಕವಾಗಿ ಬದುಕಿದರೆ ಆರೋಗ್ಯವಂತ ಸಮಾಜ ಹಾಗೂ ಆರೋಗ್ಯವಂತ ದೇಹ ಮತ್ತು ಮನಸ್ಸು ನಿರ್ಮಾಣ ಮಾಡಲು ಸಾಧ್ಯ ಎಂದು ಹೇಳಿದರು.

ಇಂದು  ಕುಟುಂಬ ವ್ಯವಸ್ಥೆ ದುರ್ಬಲವಾಗುತ್ತಿದೆ ಇದನ್ನು ಬಲಪಡಿಸುವುದು ನಮ್ಮ ಕರ್ತವ್ಯವಾಗಿದೆ. ಕುಟುಂಬ ವ್ಯವಸ್ಥೆ ಎಂಬುದು ನಿನ್ನೆಮೊನ್ನೆ ಬಂದಿದ್ದಲ್ಲ ಈ  ವ್ಯವಸ್ಥೆ ಸನಾತನವಾಗಿದೆ. ಇದನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಹೇಳಿದರು.

ಅಡಿಶಿನಲ್ ಎಸ್ಪಿ ನಂದಿನಿ ಅವರು ಮಾತನಾಡಿ,  ಮನುಷ್ಯ ಸರಳವಾಗಿದ್ದರೆ ನೆಮ್ಮದಿಯಿಂದ ಬದುಕಬಹುದು ಸಮಾಜದಲ್ಲಿ ಅಪರಾಧಗಳನ್ನು ಸಹ ಕಡಿಮೆ ಮಾಡಬಹುದು ಎಂದು ಹೇಳಿದರು. 

ಒಂದು ಉತ್ತಮ ಸಮಾಜ ನಿರ್ಮಾಣ ಶಿಕ್ಷಣದಿಂದ ಮಾತ್ರ ಸಾಧ್ಯ ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಡುವ ಅಗತ್ಯವಿದೆ ಎನ್ನುತ್ತಾ, ಶಿಕ್ಷಣ ಪಡುದಂತಹ ವ್ಯಕ್ತಿಗಳಲ್ಲಿ ವಿವೇಚನೆ , ವಿವೇಕ ಮತ್ತು ಮಾನವೀಯ ಮೌಲ್ಯಗಳು ಕಡಿಮೆಯಾಗುತ್ತಿರುವುದು ಬಗ್ಗೆ ವಿಷಾದ ವ್ಯಕ್ತಪಡಿಸಿದರು.

ಧರ್ಮ ಎಂದರೆ ಶಾಂತಿ, ವಿಶ್ವದ ಎಲ್ಲ ಧರ್ಮಗಳು ಶಾಂತಿ ಮತ್ತು ನೆಮ್ಮದಿಯ ಜೀವನವನ್ನು ಬೋಧಿಸುತ್ತವೆ. ಧರ್ಮಗಳನ್ನು ಅರ್ಥೈಸಿಕೊಳ್ಳುವಲ್ಲಿ ನಾವುಗಳು ಎಡವಿದ್ದೇವೆ ಎಂದರು.

 ಯುವಕರು ಹಿರಿಯರ ಮಾತುಗಳನ್ನು ನಿರ್ಲಕ್ಷಿಸುತ್ತಿದ್ದಾರೆ.  ಮಕ್ಕಳು ತಂದೆ ತಾಯಿಗಳನ್ನು  ಘೋಷಿಸಲು ಹಿಂದೇಟು ಹಾಕುತ್ತಿದ್ದಾರೆ, ತಂದೆ-ತಾಯಿ ಮೇಲೆ ಹಲ್ಲೆ ನಡೆಸು ವಂತಹ ದೂರುಗಳು ಹಚ್ಚಾಗುತ್ತಿವೆ ಎಂದು ವಿಶಾದ ವ್ಯಕ್ತ ಪಡಿಸಿದರು.

ಕಾರ್ಯಕ್ರಮ ದಲ್ಲಿ ಜಾನಪದ ವಿದ್ವಾಂಸ ಡಾ. ಹಂಪನ ಹಳ್ಳಿ ತಿಮ್ಮೆಗೌಡ. ಜಿಲ್ಲಾದ್ಯಾಕ್ಷ ಖಲಕ್ ಸಾಬ್ಜ , ಮಾಅತೆ ಇಸ್ಲಾಮೀ ಹಿಂದ್  ಸ್ಥಾನೀಯ ಅಧ್ಯಕ್ಷರಾದ ಸದ್ರುಲ್ಲಾ ಖಾನ್ , ಸಜದ್ ಪಾಶ, ತೌಫೀಕ್ ಅಹಮದ್ ಅನೇಕರು  ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X