Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬಾಹ್ಯಾಕಾಶದಲ್ಲಿ ಉಪಗ್ರಹ ನಾಶ ಮಾಡಬಲ್ಲ...

ಬಾಹ್ಯಾಕಾಶದಲ್ಲಿ ಉಪಗ್ರಹ ನಾಶ ಮಾಡಬಲ್ಲ ಲೇಸರ್ ಅಸ್ತ್ರ ನಿರ್ಮಿಸಿದ ಚೀನಾ : ವರದಿ

ವಾರ್ತಾಭಾರತಿವಾರ್ತಾಭಾರತಿ19 March 2022 10:48 PM IST
share
ಬಾಹ್ಯಾಕಾಶದಲ್ಲಿ ಉಪಗ್ರಹ ನಾಶ ಮಾಡಬಲ್ಲ ಲೇಸರ್ ಅಸ್ತ್ರ ನಿರ್ಮಿಸಿದ ಚೀನಾ : ವರದಿ

ತೈಪೆ, ಮಾ.19: ಬಾಹ್ಯಾಕಾಶದಲ್ಲಿರುವ ಉಪಗ್ರಹಗಳನ್ನು ನಿಷ್ಕ್ರಿಯ ಅಥವಾ ನಾಶಮಾಡುವ ಸಾಮರ್ಥ್ಯವಿರುವ ರಿಲೇಟಿವಿಸ್ಟಿಕ್ ಕ್ಲಿಸ್ಟ್ರಾನ್ ಆ್ಯಂಪ್ಲಿಫಯರ್(ಆರ್‌ಕೆಎ) ಲೇಸರ್ ಅಸ್ತ್ರವನ್ನು ಚೀನಾದ ಸಂಶೋಧಕರು ಅಭಿವೃದ್ಧಿಗೊಳಿಸಿದ್ದಾರೆ ಎಂದು ವರದಿಯಾಗಿದೆ. ನಾಗರಿಕ ಮತ್ತು ಸೇನೆಯ ಉದ್ದೇಶಕ್ಕೆ ಬಳಸಲಾಗುವ ಇಲೆಕ್ಟ್ರೊಮ್ಯಾಗ್ನೆಟಿಕ್ ತರಂಗಾಂತರದ ಒಂದು ಅಂಶವಾದ ಕೆಎ-ಬ್ಯಾಂಡ್‌ನ 5 ಮೆಗಾವ್ಯಾಟ್ ತರಂಗವನ್ನು ಈ ಸಾಧನ ಉತ್ಪಾದಿಸುತ್ತದೆ. ಆಗಸದಲ್ಲಿರುವ ಗುರಿಯನ್ನು ನೆಲದ ಮೇಲಿಂದ ನಾಶಗೊಳಿಸಲು ಈ ಲೇಸರ್ ಅಸ್ತ್ರದ ಸಾಮರ್ಥ್ಯ ಸಾಲದು. ಆದರೆ ಉಪಗ್ರಹದ ಮೇಲೆ ಆರ್‌ಕೆಎ ಅಸ್ತ್ರವನ್ನು ಇರಿಸಿ, ಬಾಹ್ಯಾಕಾಶದಲ್ಲಿರುವ ಶತ್ರುಗಳ ಉಪಗ್ರಹದ ಸೂಕ್ಷ್ಮ ಇಲೆಕ್ಟ್ರಾನಿಕ್ಸ್ ಸಾಧನಗಳನ್ನು ಸುಟ್ಟುಹಾಕಬಹುದು. ಇದರಿಂದ ಆ ಉಪಗ್ರಹ ಕ್ರಮೇಣ ನಾಶವಾಗುತ್ತದೆ ಎಂದು ಏಶ್ಯಾ ಟೈಮ್ಸ್ ಅನ್ನು ಉಲ್ಲೇಖಿಸಿ ತೈವಾನ್ ನ್ಯೂಸ್ ವರದಿ ಮಾಡಿದೆ. ನಿರ್ದೇಶಿತ ಶಕ್ತಿ ಆಯುಧ(ಡಿಇಡಬ್ಲ್ಯೂ)ಗಳಲ್ಲಿ ಶತ್ರುಗಳ ಸಾಧನಗಳನ್ನು ನಾಶಮಾಡಲು ಚಲನ ಶಕ್ತಿಯ ಬದಲು ಕೇಂದ್ರೀಕೃತ ಶಕ್ತಿಗಳನ್ನು ಬಳಸಲಾಗುತ್ತದೆ. ಆದರೆ ಆರ್‌ಕೆಎ ಅಸ್ತ್ರ ಡಿಇಡಬ್ಲ್ಯೂ ಅಸ್ತ್ರ ಎಂಬ ವರದಿಯನ್ನು ಚೀನಾ ನಿರಾಕರಿಸಿದ್ದರೂ, ಚೀನಾದ ಲೇಸರ್ ಅಸ್ತ್ರ ಲೋಹದ ವಸ್ತುಗಳನ್ನು ಛಿದ್ರಗೊಳಿಸುವ ಸಾಮರ್ಥ್ಯ ಹೊಂದಿದೆ. ನಾವು ಊಹಿಸದಷ್ಟು ಅಗಾಧ ಶಕ್ತಿಯನ್ನು ಈ ಲೇಸರ್ ಅಸ್ತ್ರ ಹೊಂದಿದೆ ಎಂದು ಬೀಜಿಂಗ್ ಮೂಲದ ವಿಜ್ಞಾನಿಗಳು, ಹೆಸರು ಬಹಿರಂಗಗೊಳಿಸಬಾರದು ಎಂಬ ಷರತ್ತು ಒಡ್ಡಿ, ಮಾಹಿತಿ ನೀಡಿದ್ದಾರೆ ಎಂದು ಪತ್ರಿಕೆಯ ವರದಿ ಹೇಳಿದೆ. ಬಾಹ್ಯಾಕಾಶ ಕ್ಷೇತ್ರವು ಇತ್ತೀಚಿನ ದಿನಗಳಲ್ಲಿ ನಿಕಟ ಪೈಪೋಟಿಯ ಭೌಗೋಳಿಕ ರಾಜಕೀಯ ಕ್ಷೇತ್ರವಾಗುತ್ತಿದೆ. ಕಳೆದ ವರ್ಷದ ಆಗಸ್ಟ್‌ನಲ್ಲಿ ಕಕ್ಷೆಯ ಕೆಳಮಟ್ಟದಲ್ಲಿ ಹಾರಿಹೋಗಬಲ್ಲ ಪರಮಾಣು ಸಿಡಿತಲೆ ಹೊಂದಿನ ಹೈಪರ್‌ಸಾನಿಕ್ ವಾಹನವನ್ನು ಚೀನಾ ಯಶಸ್ವಿಯಾಗಿ ಪ್ರಯೋಗಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X