Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ತಾಂತ್ರಿಕ ಸಮಸ್ಯೆ: ಆಸ್ತಿ ತೆರಿಗೆ...

ತಾಂತ್ರಿಕ ಸಮಸ್ಯೆ: ಆಸ್ತಿ ತೆರಿಗೆ ಪಾವತಿಸಲು ಜನಜಂಗುಳಿ

ವಾರ್ತಾಭಾರತಿವಾರ್ತಾಭಾರತಿ20 March 2022 9:10 PM IST
share

ಮಂಗಳೂರು : ಪಾಲಿಕೆಯು ಕಳೆದ ವರ್ಷ ಆಸ್ತಿ ತೆರಿಗೆ ಪಾವತಿ ಮಾಡಲು ಡಿಜಿಟಲ್ ವ್ಯವಸ್ಥೆಯನ್ನು ಜಾರಿಗೆ ತಂದಿದ್ದು, ಈ ಹಣಕಾಸು ವರ್ಷದ ಕೊನೆಯ ತಿಂಗಳಾದ ಕಾರಣ ಪಾಲಿಕೆಯಲ್ಲಿ ತೆರಿಗೆ ಪಾವತಿಗೆ ಜನ ಜಂಗುಳಿಯಾಗುತ್ತಿದೆ. ಆನ್‌ಲೈನ್ ಮೂಲಕ ತೆರಿಗೆ ಪಾವತಿಸಲು ತಾಂತ್ರಿಕ ಸಮಸ್ಯೆ ಕಾರಣ ತೆರಿಗೆ ಪಾವತಿಸಲು ಬಂದವರು ಗಂಟೆಗಟ್ಟಲೆ ಕಾಯಬೇಕಾದ ಪರಿಸ್ಥಿತಿ ಮನಪಾ ಕಚೇರಿಯಲ್ಲಿ ಕಂಡು ಬರುತ್ತಿದೆ.

ಪಾಲಿಕೆ ವ್ಯಾಪ್ತಿಯಲ್ಲಿ ೨೦೦೮ರ ಎ.೧ರಿಂದ ಸ್ವಯಂಘೋಷಿತ ಆಸ್ತಿ ತೆರಿಗೆ ವ್ಯವಸ್ಥೆ ಜಾರಿಯಲ್ಲಿದೆ. ಈ ಹಿಂದೆ ತೆರಿಗೆದಾರರು ನಿಗದಿತ ನಮೂನೆಗಳಲ್ಲಿ ವಿವರಗಳನ್ನು ಭರ್ತಿ ಮಾಡುವ ಮೂಲಕ ಸೇವಾ ಕೇಂದ್ರ ಹಾಗೂ ಬ್ಯಾಂಕ್‌ಗಳಲ್ಲಿ ಪಾವತಿ ಮಾಡಬೇಕಿತ್ತು. ಇದೀಗ ಡಿಜಿಟಲ್ ತಂತ್ರಜ್ಞಾನ ವ್ಯವಸ್ಥೆ ಬಳಸಿಕೊಳ್ಳಲಾಗುತ್ತಿದ್ದು, ಆನ್‌ಲೈನ್ ಮುಖೇನ ಬಳಸಿಕೊಳ್ಳಲು ವೆಬ್ ಅಪ್ಲಿಕೇಶನ್ ಸಿದ್ಧಪಡಿಸಲಾಗಿದೆ. ಸಾರ್ವಜನಿಕರು ಆನ್‌ಲೈನ್ ಮುಖೇನ ಹಣ ಪಾವತಿ ಮಾಡುವ ವೇಳೆ ಗೇಟ್‌ವೆ ಹೆಚ್ಚಿನ ಬ್ಯಾಂಕುಗಳಿಗೆ ಸಪೋರ್ಟ್ ಮಾಡದೇ ಇರುವುದರಿಂದ ಪಾವತಿಗೆ ವೇಳೆ ತೊಂದರೆಯಾಗುತ್ತಿದೆ. ಕಳೆದ ವರ್ಷ ಆಸ್ತಿ ತೆರಿಗೆ ಪಾವತಿ ಮಾಡಿದ ಅನೇಕರ ಮಾಹಿತಿ ಆನ್‌ಲೈನ್ ವ್ಯವಸ್ಥೆಯಲ್ಲಿ ಅಪ್‌ಡೇಟ್ ಆಗಿಲ್ಲ. ಇದೇ ಕಾರಣಕ್ಕೆ ಹಿಂದಿನ ವರ್ಷದ ತೆರಿಗೆ ಪಾವತಿಗೆ ಬಾಕಿ ಇದೆ ಎಂದು ತೋರಿಸುತ್ತಿದ್ದು ಪ್ರಸ್ತುತ ತೆರಿಗೆ ಪಾವತಿಗೆ ತೊಂದರೆಯಾಗುತ್ತಿದೆ. ಆನ್‌ಲೈನ್ ಪಾವತಿ ಮಾಡಿದರೂ, ಕೆಲವರಿಗೆ ತೆರಿಗೆ ಬಾಕಿ ಇದೆ ಎಂದು ತೋರಿಸುತ್ತಿದೆ.

ಆನ್‌ಲೈನ್ ವ್ಯವಸ್ಥೆ ಮೂಲಕ ತೆರಿಗೆ ಪಾವತಿ ಮಾಡುವ ನಾಗರಿಕರು ತಮ್ಮ ಆಸ್ತಿ ತೆರಿಗೆಯ ಪೂರ್ಣ ಮಾಹಿತಿ ಯನ್ನು ಅಂದರೆ ಈ ಹಿಂದಿನ ಸಾಲುಗಳಲ್ಲಿ ಪಾವತಿಸಿದ ಮತ್ತು ಮುಂದೆ ಪಾವತಿಸಬೇಕಾದ ಮೊತ್ತಗಳ ಪೂರ್ಣ ಮಾಹಿತಿಯನ್ನು ಪಡೆಯುವ ವ್ಯವಸ್ಥೆ ಹೊಸ ವ್ಯವಸ್ಥೆಯಲ್ಲಿ ಅಳವಡಿಸಲಾಗಿದೆ. ಪಾಲಿಕೆ ವ್ಯಾಪ್ತಿಯ ಎಲ್ಲಾ ಆಸ್ತಿಗಳು ಈ ತಂತ್ರಾಂಶದಲ್ಲಿ ಒಳಗೊಂಡಿರುವುದರಿಂದ ವಾಸ್ತವ್ಯ ಕಟ್ಟಡಗಳು, ವಾಣಿಜ್ಯ ಕಟ್ಟಡಗಳು ಮತ್ತು ವಾಣಿಜ್ಯೇತರ ಕೈಗಾರಿಕಾ ಕಟ್ಟಡಗಳು ಸೇರಿದಂತೆ ವಿವಿಧ ವರ್ಗೀಕರಣ ಆಸ್ತಿ ಅಥವಾ ಕಟ್ಟಡಗಳ ಸಂಪೂರ್ಣ ಮಾಹಿತಿ ಪಡೆಯಲು ಬೇಕಾದ ವ್ಯವಸ್ಥೆಯನ್ನು ಈ ಆನ್‌ಲೈನ್ ತಂತ್ರಾಂಶದಲ್ಲಿ ಅಳವಡಿಸಲಾಗಿದೆ. ಆಸ್ತಿ ತೆರಿಗೆಗೆ ಸಂಬಂಧಿಸಿದಂತೆ ಪಾಲಿಕೆಯ ವಾರ್ಡ್‌ವಾರು ಕಟ್ಟಡ ಸಂಖ್ಯೆಗಳಿಗೆ ಅನುಗುಣವಾಗಿ ಬಾಕಿ ಇರುವ ತೆರಿಗೆ ಕಟ್ಟಬೇಕಾದ ಮಾಹಿತಿ, ಕಟ್ಟಲು ಬಾಕಿ ಇರುವ ಮೊತ್ತದ ಕುರಿತು ಪೂರ್ಣ ಮಾಹಿತಿ ಲಭ್ಯ ಇರುವಂತೆ ರೂಪಿಸಲಾಗಿದೆ. ಆದರೆ, ಸದ್ಯ ಬಹುತೇಕ ಸೇವೆ ಪಡೆಯುವಲ್ಲಿ ಸಾರ್ವಜನಿಕರಿಗೆ ಸಾಧ್ಯವಾಗುತ್ತಿಲ್ಲ.

ʼʼಆಸ್ತಿ ತೆರಿಗೆ ಪಾವತಿಗೆ ಮಹಾನಗರ ಪಾಲಿಕೆ ಕಳೆದ ವರ್ಷ ಆನ್‌ಲೈನ್ ವ್ಯವಸ್ಥೆ ಜಾರಿಗೆ ತಂದಿದ್ದು, ಸದ್ಯ ತಾಂತ್ರಿಕ ತೊಂದರೆಯ ಪರಿಣಾಮ ನಾಗರಿಕರಿಗೆ ಅನಾನುಕೂಲ ಉಂಟಾಗಿದೆ. ಈ ತಂತ್ರಜ್ಞಾನದಲ್ಲಿ ಪಾಲಿಕೆ ವ್ಯಾಪ್ತಿಯಲ್ಲಿರುವ ಆಸ್ತಿ ಡೇಟಾ ( ಅಂಕಿ ಅಂಶಗಳು) ಫೀಡ್ ಆಗದೆ ಇರುವುದರಿಂದ ನಾಗರಿಕರಿಗೆ ಆಸ್ತಿ ತೆರಿಗೆ ಪಾವತಿ ಮಾಡಲು ಸಾಧ್ಯವಾಗುತ್ತಿಲ್ಲ. ಇದರಿಂದಾಗಿ ಪಾಲಿಕೆ ಆದಾಯ ಕುಂಠಿತವಾಗಿ ಅಭಿವೃದ್ಧಿಗೆ ಹಿನ್ನಡೆ ಉಂಟಾಗುತ್ತಿದೆ. ಪಾಲಿಕೆಯಲ್ಲಿ ಎಷ್ಟು ಆಸ್ತಿ ಇದೆ ಎಂಬ ಬಗ್ಗೆ ಸ್ಪಷ್ಟವಾದ ಮಾಹಿತಿ ಇಲ್ಲʼʼ.
- ಎ.ಸಿ. ವಿನಯರಾಜ್, ಮನಪಾ ಸದಸ್ಯ

ಆಸ್ತಿ ತೆರಿಗೆ ಪಾವತಿ ಮಾಡಲು ಪಾಲಿಕೆ ವ್ಯಾಪ್ತಿಯಲ್ಲಿ ಹೊಸತಾಗಿ ಆನ್‌ಲೈನ್ ವ್ಯವಸ್ಥೆ ಜಾರಿಗೆ ತರಲಾಗಿದೆ. ವ್ಯವಸ್ಥೆಯನ್ನು ಡಿಜಿಟಲೀಕರಣಗೊಳಿಸಲಾಗಿದೆ. ಆರಂಭದಲ್ಲಿ ಇಂತಹ ಒಂದಿಷ್ಟು ತೊಂದರೆ ಆಗುತ್ತಿದೆ. ಇನ್ನು ಕೆಲ ತಿಂಗಳಲ್ಲಿಯೇ ಈ ಸಮಸ್ಯೆ ಬಗೆಹರಿಯಲಿದೆ. ಈ ನಡುವೆ ಹೆಚ್ಚುವರಿ ಸಿಬ್ಬಂದಿಯನ್ನೂ ನಿಯೋಜಿಸಲಾಗಿದೆ. ಮಾತ್ರವಲ್ಲದೆ, ಪಾಲಿಕೆಯಲ್ಲಿ ತೆರಿಗೆ ಪಾವತಿಗೆ ಹೆಚ್ಚು ಒತ್ತಡ ಆಗದಂತೆ 10 ಮಂದಿ ತೆರಿಗೆ ಸಂಗ್ರಾಹಕರನ್ನು ಅಪಾರ್ಟ್‌ಮೆಂಟ್‌ಗಳಿಗೆ ಕಳುಹಿಸಿ ತೆರಿಗೆ ಪಾವತಿಗೆ ಕ್ರಮ ವಹಿಸಲಾಗಿದೆ.
-ಪ್ರೇಮಾನಂದ ಶೆಟ್ಟಿ, ಮನಪಾ ಮೇಯರ್

share
ವಾರ್ತಾಭಾರತಿ
ವಾರ್ತಾಭಾರತಿ
Next Story
X