Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಾಂತ್ರಿಕ ಕಾರಣಗಳಿಂದ ಕರಾಚಿಯಲ್ಲಿ...

ತಾಂತ್ರಿಕ ಕಾರಣಗಳಿಂದ ಕರಾಚಿಯಲ್ಲಿ ಲ್ಯಾಂಡ್ ಆದ ದಿಲ್ಲಿ-ದೋಹಾ ವಿಮಾನ !

ವಾರ್ತಾಭಾರತಿವಾರ್ತಾಭಾರತಿ21 March 2022 10:15 AM IST
share
ತಾಂತ್ರಿಕ ಕಾರಣಗಳಿಂದ ಕರಾಚಿಯಲ್ಲಿ ಲ್ಯಾಂಡ್ ಆದ ದಿಲ್ಲಿ-ದೋಹಾ ವಿಮಾನ !

ಹೊಸದಿಲ್ಲಿ:ದಿಲ್ಲಿಯಿಂದ ದೋಹಾಗೆ ತೆರಳುತ್ತಿದ್ದ ಖತರ್ ಏರ್‌ವೇಸ್ ವಿಮಾನವನ್ನು ತಾಂತ್ರಿಕ ಕಾರಣಗಳಿಂದಾಗಿ ಪಾಕಿಸ್ತಾನದ ಕರಾಚಿಯಲ್ಲಿ ಇಳಿಸಲಾಗಿದೆ ಎಂದು ಸುದ್ದಿ ಸಂಸ್ಥೆ ANI ವರದಿ ಮಾಡಿದೆ.

ಕ್ಯೂ ಆರ್ 579 ವಿಮಾನ 100 ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿತ್ತು.

"ಕರಾಚಿಗೆ ತಿರುಗಿಸಲಾಗಿರುವ ಕ್ಯೂ ಆರ್ 579  ದಿಲ್ಲಿ-ದೋಹಾ ವಿಮಾನದ ಸ್ಥಿತಿ ಏನು? ಯಾವುದೇ ಮಾಹಿತಿಯನ್ನು ನೀಡಲಾಗುತ್ತಿಲ್ಲ.  ಪ್ರಯಾಣಿಕರಿಗೆ ಯಾವುದೇ ಆಹಾರ ಅಥವಾ ನೀರನ್ನು ನೀಡುತ್ತಿಲ್ಲ. ಕಸ್ಟಮರ್ ಕೇರ್ ನ ಸುಳಿವೇ ಇಲ್ಲ.  ದಯವಿಟ್ಟು ಸಹಾಯ ಮಾಡಿ" ಎಂದು ಡಾ.  ಸಮೀರ್ ಗುಪ್ತಾ ಟ್ವೀಟ್ ಮಾಡಿದ್ದಾರೆ.

ಅನೇಕ ಪ್ರಯಾಣಿಕರು ದೋಹಾದಿಂದ ಸಂಪರ್ಕದ ವಿಮಾನಗಳನ್ನು ಹೊಂದಿದ್ದಾರೆ.  ಆದರೆ ವಿಮಾನವು ಕರಾಚಿಯಿಂದ ಯಾವಾಗ ಟೇಕ್ ಆಫ್ ಆಗುತ್ತದೆ ಎಂಬುದರ ಕುರಿತು ಯಾವುದೇ ಮಾಹಿತಿ ಸಿಕ್ಕಿಲ್ಲ ಎಂದು ಪ್ರಯಾಣಿಕ ರಮೇಶ್ ರಾಲಿಯಾ ವೀಡಿಯೊ ಸಂದೇಶದಲ್ಲಿ ಹೇಳಿದರು.

ವಿಮಾನವು ಸೋಮವಾರ ಮುಂಜಾನೆ 3:50 ಕ್ಕೆ ದಿಲ್ಲಿಯಿಂದ ಹೊರಟು 5:30 ಕ್ಕೆ ಕರಾಚಿಯಲ್ಲಿ ಇಳಿಯಿತು ಎಂದು ರಾಲಿಯಾ ಹೇಳಿದರು.

"ವಿಮಾನ ಲ್ಯಾಂಡ್ ಆದ ನಂತರ ಅವರು ಎಲ್ಲರನ್ನು ವಿಮಾನ ನಿಲ್ದಾಣದಿಂದ ಇಳಿಸಿ ಕಾಯುವಂತೆ ಮಾಡಿದರು. ಈಗ ಬೆಳಿಗ್ಗೆ 9 ಗಂಟೆಯಾಗಿದೆ" ಎಂದು ಪ್ರಯಾಣಿಕರೊಬ್ಬರು ವೀಡಿಯೊ ಸಂದೇಶದಲ್ಲಿ ಹೇಳಿದರು.

 "ವಿಮಾನ ಯಾವಾಗ ಟೇಕ್ ಆಫ್ ಆಗುತ್ತದೆ ಎಂದು ಅವರು ನಮಗೆ ತಿಳಿಸಿಲ್ಲ. ಮಹಿಳೆಯರು ಮತ್ತು ಮಕ್ಕಳಿದ್ದಾರೆ ಹಾಗೂ  ಅನೇಕ ಜನರು ದೋಹಾದಿಂದ ಸಂಪರ್ಕ ವಿಮಾನಗಳನ್ನು ತೆಗೆದುಕೊಳ್ಳಬೇಕಾಗುತ್ತದೆ ”ಎಂದು ಅವರು ಹೇಳಿದರು.

दिल्ली से दोहा जा रहे क़तर एयरलाइंस QR579 में सवार यात्री रमेश रालिया के मुताबिक़ विमान में 100 के क़रीब यात्री हैं। अधिकतर भारतीय। कईयों की दोहा से आगे की कनेक्टिटिंग फ़्लाइट है। लेकिन विमान कराची से कब टेकऑफ करेगा इसकी कोई जानकारी नहीं।

(वीडियो कुछ मिनट पहले शूट किया गया है) https://t.co/nnMEyvpozW pic.twitter.com/EU01ijzlrn

— Umashankar Singh उमाशंकर सिंह (@umashankarsingh) March 21, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X