Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸಂಘಪರಿವಾರದ ಶಕ್ತಿಗಳಿಂದ ದೇಶದ...

ಸಂಘಪರಿವಾರದ ಶಕ್ತಿಗಳಿಂದ ದೇಶದ ಸೌಹಾರ್ದಕ್ಕೆ ಧಕ್ಕೆ: ಬೃಂದಾ ಕಾರಟ್

ಮಂಗಳೂರಿನಲ್ಲಿ ಸಿಪಿಐಎಂ ಸೌಹಾರ್ದ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ21 March 2022 2:45 PM IST
share
ಸಂಘಪರಿವಾರದ ಶಕ್ತಿಗಳಿಂದ ದೇಶದ ಸೌಹಾರ್ದಕ್ಕೆ ಧಕ್ಕೆ: ಬೃಂದಾ ಕಾರಟ್

ಮಂಗಳೂರು, ಮಾ.21;ಸಂಘ ಪರಿವಾರದ ಶಕ್ತಿ ಗಳಿಂದ ದೇಶದ ಸೌಹಾರ್ದಕ್ಕೆ  ಧಕ್ಕೆ ತರುತ್ತಿದೆ. ನಿರಂತರವಾಗಿ ಸಂವಿಧಾನದ ಮೇಲೆ ದಾಳಿ ನಡೆಯುತ್ತಿದೆ ಎಂದು ಸಿಪಿಐ(ಎಂ) ಪಾಲಿಟ್ ಬ್ಯೂರೋ ಸದಸ್ಯೆ, ಮಾಜಿ ಸಂಸದೆ ಬೃಂದಾ ಕಾರಟ್ ತಿಳಿಸಿದ್ದಾರೆ.

ಅಲ್ಪಸಂಖ್ಯಾತ ಸಮುದಾಯಗಳ ನಂಬಿಕೆ ಹಾಗೂ ಹಕ್ಕುಗಳ ಮೇಲಿನ ನಿರಂತರ ದಾಳಿಯ ವಿರುದ್ಧ ನಗರದ ಪುರಭವನದಲ್ಲಿಂದು ಸಿಪಿಐ (ಎಂ) ಸೌಹಾರ್ದ ಸಮಾವೇಶದಲ್ಲಿ ಮಾತನಾಡುತ್ತಿದ್ದರು. 

'ಹಲವು ಸವಾಲು ಗಳ ನಡುವೆ ಡಾ.ಬಾಬಾ ಸಾಹೇಬರ ನೇತೃತ್ವದ ದೇಶದ ‌ಸಂವಿಧಾನ ಈ ದೇಶದ ವಿಭಿನ್ನ ಸಂಸ್ಕೃತಿ, ಜನ ಸಮುದಾಯ ವನ್ನು ಒಂದುಗೂಡಿಸಿದೆ.ಈ ದೇಶದ ಸಂವಿಧಾನ ಜಾರಿಯಾದಾಗ ಅದು ಭಾರ ತೀಯ ವಾಗಿಲ್ಲಾ,ಮನುಸ್ಮೃತಿ ಯ ಆಧಾರದಲ್ಲಿ ರಚನೆಯಾಗಿಲ್ಲ ಎಂದು ತಮ್ಮ ಮುಖವಾಣಿಯ ಮೂಲಕ ವಿರೋಧಿಸಿದ ಸಂಘ ಪರಿವಾರ ಇಂದು ಅಧಿಕಾರ ಪಡೆದುಕೊಂಡು ಸಂವಿಧಾನದ  ಮೇಲೆ ನಿರಂತರ ದಾಳಿ ನಡೆಸುತ್ತಿದೆ. ದೇಶದ ಬಹು ಸಂಸ್ಕೃತಿ  (ಬುಲ್ಡೋಜರ್ಸ್ ಮಾದರಿಯ ಮೂಲಕ) ಯನ್ನು ನೆಲಸಮ ಮಾಡಿ ಏಕ ಸಂಸೃತಿಯನ್ನು ಹೇರಲು ಹೊರಟಿದೆ. ಕರ್ನಾಟಕದ ಮತಾಂತರ ನಿಷೇಧ ಕಾಯ್ದೆ ಸಂವಿಧಾನ ದ ಮೇಲೆ ಪ್ರಜಾಪ್ರಭುತ್ವ ದ ಮೇಲೆ ನಡೆಯುತ್ತಿರುವ ದಾಳಿಯ ಒಂದು ಉದಾಹರಣೆ. ಮತಾಂತರ ನಿಷೇಧ ಕಾಯಿದೆ ಸಂವಿಧಾನ ನೀಡಿರುವ ಹಕ್ಕು ನ್ನು ನಿರಾಕರಿಸುವ ಅತ್ಯಂತ ಕೆಟ್ಟ ಶಾಸನ ಇದು ಬಲವಂತದ ಮರುಮತಾಂತರವನ್ನು ಕಾನೂನಿನ ಮೂಲಕ ತಂದಿದೆ' ಎಂದು ಬೃಂದಾ ಕಾರಟ್ ತಿಳಿಸಿದ್ದಾರೆ.

'ಕರ್ನಾಟಕದ ಹಿಜಾಬ್ ಪ್ರಕರಣದಲ್ಲಿ ರಾಜ್ಯ ಹೈಕೋರ್ಟ್ ನೀಡಿ ರುವ ತೀರ್ಪು ದುರಾದೃಷ್ಟ. ಈ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನ್ಯಾಯ ನೀಡಬಹುದು ಎನ್ನುವ  ವಿಶ್ವಾಸವಿದೆ. ಈ ವಿಚಾರದಲ್ಲಿ ತಾರತಮ್ಯ ನೀತಿ ಅನುಸರಿಸಲಾ ಗುತ್ತಿದೆ.  ಪಂಜಾಬ್ ನಲ್ಲಿ ಸಿಖ್ ಸಮುದಾಯದ ವಿದ್ಯಾರ್ಥಿಗಳಿಗೆ  ಶಿರವಸ್ತ್ರ ಧರಿಸಲು ಅವಕಾಶ ವಿದೆ .ಭಾರತದ ಸಂವಿಧಾನದ ಲ್ಲಿ ಶಿಕ್ಷಣ ಪಡೆಯುವ ಹಕ್ಕು ಎಲ್ಲರಿಗೂ ಇದೆ ಅದನ್ನು ನಿರಾಕರಿಸುವುದು ಸಂವಿಧಾನ ವಿರೋಧಿ ಯಾಗಿದೆ ' ಎಂದು ಬೃಂದಾ ಕಾರಟ್ ತಿಳಿಸಿದ್ದಾರೆ.

'ಸ್ವಾತಂತ್ರ್ಯ ದ ಹೋರಾಟಕ್ಕೆ ಕೊಡುಗೆ ನೀಡದೆ ಇರುವ ಸಂಘ ಪರಿವಾರ ಸ್ವಾತಂತ್ರ್ಯ ದ ಅಮೃತ ಮಹೋತ್ಸವ ದ ಆಚರಣೆಯ ಸಂದರ್ಭದಲ್ಲಿ ಜನರನ್ನು ಒಡೆದು ಆಳುವ ನೀತಿ ಯನ್ನು ಸರಿಸುತ್ತಿದೆ.ಸ್ವಾತಂತ್ರ್ಯ ಹೋರಾಟವನ್ನು ಹೈಜಾಕ್ ಮಾಡಲು ಹೊರಟಿದೆ' ಎಂದು ಬೃಂದಾ ಕಾರಟ್ ತಿಳಿಸಿದ್ದಾರೆ.

ಸಮಾರಂಭದಲ್ಲಿ ಸಿಪಿಐಎಂ ದ.ಕ ಜಿಲ್ಲಾ ಕಾರ್ಯದರ್ಶಿ ‌ಸುನಿಲ್ ಕುಮಾರ್ ಬಜಾಲ್ ಸ್ವಾಗತಿಸಿದರು, ರಾಜ್ಯ ಕಾರ್ಯದರ್ಶಿ ಮಂಡಳಿಯ ಸದಸ್ಯ ರಾದ ಯಾದವ ಶೆಟ್ಟಿ ಅಧ್ಯಕ್ಷ ತೆ ವಹಿಸಿದ್ದರು. ರಾಜ್ಯ ಸಮಿತಿ ಸದಸ್ಯ ರಾದ ಕೆ.ನೀಲಾ,ಯಮುನಾ ಗಾಂವ್ಕರ್, ವಸಂತ ಆಚಾರಿ,ಮುನೀರ್ ಕಾಟಿಪಳ್ಳ, ಬಾಲಕೃಷ್ಣ ಶೆಟ್ಟಿ,ಡಾ.ಕೆ.ಪ್ರಕಾಶ್, ಗುರುಶಾಂತ್, ಮಹಾಂತೇಶ ಹಾಗೂ ಸಿಪಿಐಎಂ ಮುಖಂಡರಾದ ಡಾ.ಕೃಷ್ಣ ಪ್ಪ ಕೊಂಚಾಡಿ, ಸುಕುಮಾರ್, ಪದ್ಮಾವತಿ, ಜಯಂತಿ ಶೆಟ್ಟಿ,ರಮಣಿ,ವಸಂತಿ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X