Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಅಡ್ಡೂರು: ಉಚಿತ ಹೃದ್ರೋಗ, ನೇತ್ರ ತಪಾಸಣಾ...

ಅಡ್ಡೂರು: ಉಚಿತ ಹೃದ್ರೋಗ, ನೇತ್ರ ತಪಾಸಣಾ ಶಿಬಿರ

ವಾರ್ತಾಭಾರತಿವಾರ್ತಾಭಾರತಿ21 March 2022 6:12 PM IST
share
ಅಡ್ಡೂರು: ಉಚಿತ ಹೃದ್ರೋಗ, ನೇತ್ರ ತಪಾಸಣಾ ಶಿಬಿರ

ಮಂಗಳೂರು : ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫೋರಂ ಅಡ್ಡೂರು ಹಾಗೂ ಕೆಎಂಸಿ ಆಸ್ಪತ್ರೆ ಮಂಗಳೂರು ಮತ್ತು ಲೈಫ್ ಲೈನ್ ಹೆಲ್ತ್‌ಕೇರ್ ಪ್ಲಸ್ ಕ್ಲಿನಿಕ್ ಬಿ.ಸಿ. ರೋಡ್ ಇದರ ಸಹಯೋಗದೊಂದಿಗೆ ಉಚಿತ ಹೃದ್ರೋಗ ಮತ್ತು ನೇತ್ರ ತಪಾಸಣಾ ಶಿಬಿರವು ಅಲ್ ಮದ್ರಸತುಲ್ ಬದ್ರಿಯಾ ಸಭಾಂಗಣದಲ್ಲಿ ನಡೆಯಿತು.

ಬ್ಲಡ್ ಡೋನರ್ಸ್ ಫೋರಂ ಅಡ್ಡೂರು ಇದರ ಅಧ್ಯಕ್ಷ ಖಾಸಿಮ್ ಪ್ಯಾರ ಅವರ ಅಧ್ಯಕ್ಷತೆ ವಹಿಸಿದ್ದರು. ಕೆಎಂಸಿ ಆಸ್ಪತ್ರೆಯ ಹೃದ್ರೋಗ ತಜ್ಞ ಡಾ.ನರಸಿಂಹ ಪೈ ಹೈದ್ರೋಗ ತಪಾಸಣೆ ಮತ್ತು ಲೈಫ್‌ಲೈನ್ ಹೆಲ್ತ್ ಕೇರ್ ಪ್ಲಸ್ ಬಿ.ಸಿ.ರೋಡ್ ಇದರ ನೇತ್ರ ತಜ್ಞ ಡಾ. ಶಾಹಿಕ್  ನೇತ್ರ ತಪಾಸಣೆ ಹಾಗೂ ಅಡ್ಡೂರಿನ ರಿಫಾ ಕ್ಲಿನಿಕ್‌ನ ಡಾ. ಇಕೆಎ ಸಿದ್ದೀಕ್ ಆರೋಗ್ಯ ತಪಾಸಣೆ ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಮಾನವೀಯ ಸೇವೆ ಸಲ್ಲಿಸಿದ ಡಾ. ಇಕೆಎ ಸಿದ್ದೀಕ್, ಡಾ. ಸ್ವಾಲಿಹತ್ ಎಸ್, ಡಾ.  ಪುಷ್ಪಲತಾ  ಇವರನ್ನು ಸನ್ಮಾನಿಸಲಾಯಿತು.

ಅಡ್ಡೂರು ಬದ್ರಿಯಾ ಜುಮಾ ಮಸೀದಿಯ ಖತೀಬ್ ಸ್ವದಕತ್ತುಲ್ಲಾ ಫೈಝಿ ಕಾರ್ಯಕ್ರಮ ಉದ್ಘಾಟಿಸಿದರು. ಅತಿಥಿಯಾಗಿ ಎಸ್‌ಡಿಪಿಐ ರಾಜ್ಯ ಸಮಿತಿ ಸದಸ್ಯ ಅಬ್ದುಲ್ ಜಲೀಲ್ ಕೆ. ಬದ್ರಿಯಾ ಜಮಾಅತ್ ಕಮಿಟಿ ಅಡ್ಡೂರು ಇದರ  ಅಧ್ಯಕ್ಷ ಅಹ್ಮದ್ ಬಾವ ಅಂಗಡಿಮನೆ.  ಪಿಎಫ್‌ಐ ಮೆಡಿಕಲ್ ಉಸ್ತುವಾರಿ ಇಲ್ಯಾಸ್ ಬಜ್ಪೆ, ಗುರುಪುರ ಗ್ರಾಪಂ ಅಧ್ಯಕ್ಷ ಯಶವಂತ್ ಶೆಟ್ಟಿ, ಕಾಂಜಿಲಕೋಡಿ ಬದ್ರುಲ್ ಹುದಾ ಜುಮಾ ಮಸ್ಜಿದ್‌ನ ಅಧ್ಯಕ್ಷ ಅಹ್ಮದ್ ಬಾವ, ಬಾಬಾ ಪಕ್ರುದ್ದೀನ್ ಜುಮಾ ಮಸ್ಜಿದ್ ಪೊಳಲಿ ಅಧ್ಯಕ್ಷ ಮುಹಮ್ಮದ್ ಪೊಳಲಿ, ಎಂಎಚ್. ಮೈಯದ್ದಿ, ಹಾಜಿ ಇಸ್ಮಾಯಿಲ್ ಗೇಟ್, ಗುರುಪುರ ಗ್ರಾಪಂ ಸದಸ್ಯರಾದ ಎ.ಕೆ. ರಿಯಾಝ್, ಅಶ್ರಫ್, ಮನ್ಸೂರ್, ಶಾಹಿಕ್, ಎಸ್‌ಡಿಪಿಐ ಗುರುಪುರ ಗ್ರಾಮ ಸಮಿತಿಯ ಅಧ್ಯಕ್ಷ ಎ.ಕೆ. ಮುಸ್ತಾಕ್ ಭಾಗವಹಿಸಿದ್ದರು.

ಶರೀಫ್ ಗೋಳಿಪಡ್ಫು ಪ್ರಾಸ್ತಾವಿಕ ಭಾಷಣ ಮಾಡಿದರು.ರಹೀಮ್ ಬೊಟ್ಟಿಕ್ಕೆರೆ ಸ್ವಾಗತಿಸಿದರು. ಅಸ್ತಾರ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X