Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮೆಟ್ರೋ ಯೋಜನೆಯಿಂದಾಗಿ 43 ಕಿವುಡ, ಮೂಗ...

ಮೆಟ್ರೋ ಯೋಜನೆಯಿಂದಾಗಿ 43 ಕಿವುಡ, ಮೂಗ ಮಕ್ಕಳ ಭವಿಷ್ಯ ಅಂಧಕಾರದಲ್ಲಿ: ಆರೋಪ

ವಾರ್ತಾಭಾರತಿವಾರ್ತಾಭಾರತಿ24 March 2022 10:17 PM IST
share

ಬೆಂಗಳೂರು, ಮಾ.24: 2017ರಲ್ಲಿ ಬಿಎಂಆರ್‍ಸಿಎಲ್ ರೀಚ್ 6 ಮಾರ್ಗಕ್ಕೆ ಭೂ ಸ್ವಾಧೀನ ಪ್ರಕ್ರಿಯೆ ಆರಂಭ ಮಾಡಿದಾಗ ಬಂಬೂ ಬಝಾರ್ ಬಳಿ ಇದ್ದಂತಹ ಟೆಕ್ನಿಕಲ್ ಟ್ರೈನಿಂಗ್ ಸೆಂಟರ್ ಫಾರ್ ಡೆಫ್(ಟಿಟಿಸಿಡಿ)ಯ ಕಟ್ಟಡ ನೆಲಸಮಗೊಂಡಿತು. ಇದರಿಂದ 43 ಮಂದಿ ಕಿವುಡ, ಮೂಗ ಮಕ್ಕಳ ಭವಿಷ್ಯ ಅಂಧಕಾರದಲ್ಲಿ ಮುಳುಗುವಂತಾಯಿತು ಎಂಬ ಆರೋಪ ಕೇಳಿ ಬಂದಿದೆ.

ಭೂ ಸ್ವಾಧೀನ ಪ್ರಕ್ರಿಯೆಯಿಂದಾಗಿ 2017ರ ನವೆಂಬರ್‍ನಲ್ಲಿ ಟಿಟಿಸಿಡಿಯ ಕಟ್ಟಡ ನೆಲಸಮಗೊಂಡಿದ್ದರಿಂದ ಬಿಎಂಆರ್‍ಸಿಎಲ್‍ನವರು ಗೌಸಿಯಾ ಐಟಿಐ ಕಾಲೇಜಿನಲ್ಲಿ ಈ ಮಕ್ಕಳಿಗೆ ತರಬೇತಿ ನೀಡುವುದಾಗಿ ತಿಳಿಸಿದ್ದರು. ಆದರೆ, ಸಂಜ್ಞೆ ಭಾಷೆಯನ್ನು ತರಬೇತಿ ನೀಡುವ ಶಿಕ್ಷಕರ ಲಭ್ಯತೆ ಇಲ್ಲದೆ ಇದ್ದಿದ್ದರಿಂದ ಮಕ್ಕಳಿಗೆ ತರಬೇತಿಯೆ ಸಿಕ್ಕಿಲ್ಲ ಎಂದು ಹೇಳಲಾಗುತ್ತಿದೆ.

ಆದರೆ, ಮಕ್ಕಳಿಗೆ ವಾಗ್ದಾನ ಮಾಡಿದ್ದ ಬಿಎಂಆರ್‍ಸಿಎಲ್‍ನವರು ತಮ್ಮ ಜವಾಬ್ದಾರಿಯಿಂದ ನುಣುಚಿಕೊಂಡರು ಎಂದು ಮಕ್ಕಳ ಪೋಷಕರು ಆರೋಪಿಸಿದ್ದಾರೆ. ಅಲ್ಲದೆ, ನವೆಂಬರ್ 2020ರಲ್ಲಿ ಈ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವರ ಹಾಲ್ ಟಿಕೆಟ್‍ಗಳೆ ಲಭ್ಯವಾಗಿಲ್ಲ ಎಂದು ವಿದ್ಯಾರ್ಥಿಗಳು ಪ್ರತಿಭಟನೆಯನ್ನು ಮಾಡಿದ್ದರು.

2021ರಲ್ಲಿ ಈ ಮಕ್ಕಳು ಗ್ರೋಥ್ ವಾಚ್ ಸ್ವಯಂ ಸೇವಾ ಸಂಸ್ಥೆಯ ನೆರವಿನೊಂದಿಗೆ ಪೂರಕ ಪರೀಕ್ಷೆಗಳನ್ನು ಕೈಗೊಂಡರು. ಆದರೆ, ಮೂರು ವರ್ಷಗಳಿಂದ ತರಬೇತಿಯೆ ಇಲ್ಲದೆ ಇರುವ ಈ ಮಕ್ಕಳು ಪರೀಕ್ಷೆಗಳನ್ನು ಬರೆಯುವಷ್ಟು ಶಕ್ತರಾಗಿರಲಿಲ್ಲ. ಸಾವಿರಾರು ಕೋಟಿ ರೂ.ಗಳ ಮೆಟ್ರೋ ಯೋಜನೆಯನ್ನು ಕೈಗೆತ್ತಿಕೊಳ್ಳುವ ಬಿಎಂಆರ್‍ಸಿಎಲ್ ಈ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಶಿಕ್ಷಕರು ಹಾಗೂ ಅಗತ್ಯ ಸೌಲಭ್ಯಗಳನ್ನು ಕೊಡಲು ಮನಸ್ಸು ಮಾಡದೆ ಇರುವುದು ಏಕೆ ಎಂಬುದು ಮಕ್ಕಳ ಪೋಷಕರ ಪ್ರಶ್ನೆಯಾಗಿದೆ.

ಮಾ.12ರಂದು ಈ ಮಕ್ಕಳು ಪರೀಕ್ಷೆ ಬರೆದಿದ್ದಾರೆ. ಆದರೆ, ಸೂಕ್ತ ತರಬೇತಿ ಇಲ್ಲದೆ ಇದ್ದಿದ್ದರಿಂದ ಅವರು ಉತ್ತೀರ್ಣರಾಗುವ ಸಾಧ್ಯತೆಗಳು ತುಂಬಾ ಕಡಿಮೆ ಎಂದು ಪೋಷಕರು ಹೇಳುತ್ತಿದ್ದಾರೆ. ಆದುದರಿಂದ, ಬಿಎಂಆರ್‍ಸಿಎಲ್‍ನವರು ಈ 43 ಮಕ್ಕಳಿಗೆ ತರಗತಿಗಳನ್ನು ಆಯೋಜಿಸಿ, ತರಬೇತಿ ನೀಡಿ, ಪರೀಕ್ಷೆಗಳನ್ನು ನಡೆಸಿ, ಪ್ರಮಾಣಪತ್ರವನ್ನು ನೀಡಬೇಕು ಎಂದು ಅವರು ಕೋರಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X