Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ದುಬೈ: ಮಾರ್ಚ್ 26ರಿಂದ 29ರವರೆಗೆ ಬೃಹತ್...

ದುಬೈ: ಮಾರ್ಚ್ 26ರಿಂದ 29ರವರೆಗೆ ಬೃಹತ್ ಬಿಳಿ ವಜ್ರದ ಪ್ರದರ್ಶನ

ವಾರ್ತಾಭಾರತಿವಾರ್ತಾಭಾರತಿ25 March 2022 11:47 PM IST
share
ದುಬೈ: ಮಾರ್ಚ್ 26ರಿಂದ 29ರವರೆಗೆ ಬೃಹತ್ ಬಿಳಿ ವಜ್ರದ ಪ್ರದರ್ಶನ

ಮಾ.25: ದಿ ರಾಕ್ ಎಂದೇ ಪ್ರಸಿದ್ಧವಾಗಿರುವ ದೈತ್ಯ ಬಿಳಿವಜ್ರವನ್ನು ಇದೇ ಪ್ರಥಮ ಬಾರಿಗೆ ದುಬೈಯಲ್ಲಿ ಮಾರ್ಚ್ 26ರಿಂದ 29ರವರೆಗೆ ಪ್ರದರ್ಶನಕ್ಕಿಡಲಾಗಿದೆ. ಆ ಬಳಿಕ ಅದನ್ನು ಹರಾಜು ಹಾಕುವ ಉದ್ದೇಶವಿದ್ದು ಸುಮಾರು 30 ಮಿಲಿಯನ್ ಡಾಲರ್ ಮೌಲ್ಯಕ್ಕೆ ಹರಾಜಾಗುವ ನಿರೀಕ್ಷೆಯಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

228.31 ಕ್ಯಾರಟ್ ನ ಪೇರಳೆ ಹಣ್ಣಿನಾಕೃತಿಯ ಈ ಬೃಹತ್ ವಜ್ರ 20 ವರ್ಷದ ಹಿಂದೆ ದಕ್ಷಿಣ ಆಫ್ರಿಕಾದ ಗಣಿಯಲ್ಲಿ ಪತ್ತೆಯಾಗಿದ್ದು ಇದುವರೆಗೆ ಲಭಿಸಿರುವ ಅತೀ ದೊಡ್ಡ ಬಿಳಿ ವಜ್ರ ಇದಾಗಿದೆ. ಮಾರ್ಚ್ 29ರವರೆಗೆ ದುಬೈಯಲ್ಲಿ ಪ್ರದರ್ಶನಕ್ಕೆ ಇಡಲಾಗುವುದು. ಬಳಿಕ ತೈಪೆ, ನ್ಯೂಯಾರ್ಕ್ ಮೂಲಕ ಜಿನೆವಾ ತಲುಪಲಿದ್ದು ಅಲ್ಲಿ ಮೇ 11ರಂದು ಹರಾಜಿಗೆ ಇಡಲಾಗುವುದು.

 ಬೃಹತ್ ವಜ್ರದ ಏಲಂಗೆ ಸಂಬಂಧಿಸಿ ಈ ಹಿಂದಿನ ದಾಖಲೆ 2017ರ ನವೆಂಬರ್ ನಲ್ಲಿ 33.7 ಮಿಲಿಯನ್ ಡಾಲರ್ ಮೌಲ್ಯಕ್ಕೆ ಹರಾಜಾದ 163.41 ಕ್ಯಾರಟ್ ವಜ್ರದ ಹೆಸರಲ್ಲಿತ್ತು. ಮಧ್ಯಪ್ರಾಚ್ಯ ದೇಶಗಳು ಯಾವತ್ತೂ ಪ್ರಮುಖ ವಜ್ರಗಳು ಹಾಗೂ ರತ್ನದ ಆಭರಣಗಳ ಬಗ್ಗೆ ಮೆಚ್ಚುಗೆ ಬೆಳೆಸಿಕೊಂಡಿರುತ್ತವೆ. ಆದ್ದರಿಂದಲೇ ಈ ಬೃಹತ್ ವಜ್ರದ ಪ್ರದರ್ಶನವನ್ನು ಆರಂಭಿಸಲು ದುಬೈ ಅತೀ ಸೂಕ್ತ ಪ್ರದೇಶ ಎಂದು ನಾವು ನಿರ್ಧರಿಸಿದ್ದೇವೆ ಎಂದು ವಜ್ರದ ಹರಾಜು ಪ್ರಕ್ರಿಯೆಯ ಉಸ್ತುವಾರಿ ವಹಿಸಿರುವ ಕ್ರಿಸ್ತೀಸ್ ಹರಾಜು ಕೇಂದ್ರದ ಅಂತರಾಷ್ಟ್ರೀಯ ಆಭರಣ ಕೇಂದ್ರದ ಮುಖ್ಯಸ್ಥ ರಾಹುಲ್ ಕದಾಕಿಯಾ ಹೇಳಿರುವುದಾಗಿ ಎಎಫ್ಪಿ ಸುದ್ಧಿಸಂಸ್ಥೆ ವರದಿ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X