Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ನೇರಳಕಟ್ಟೆ: ಎಸ್.ವೈ.ಎಸ್.ನಿಂದ...

ನೇರಳಕಟ್ಟೆ: ಎಸ್.ವೈ.ಎಸ್.ನಿಂದ 'ಸ್ಟಿಮ್ಯುಲೇಟ್ 22' ಜಿಲ್ಲಾ ಕ್ಲಾಸ್ ರೂಂ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ26 March 2022 12:06 PM IST
share
ನೇರಳಕಟ್ಟೆ: ಎಸ್.ವೈ.ಎಸ್.ನಿಂದ ಸ್ಟಿಮ್ಯುಲೇಟ್ 22 ಜಿಲ್ಲಾ ಕ್ಲಾಸ್ ರೂಂ ಕಾರ್ಯಕ್ರಮ

ವಿಟ್ಲ, ಮಾ.26: ಕರ್ನಾಟಕ ರ ಸುನ್ನಿ ಯುವಜನ ಸಂಘ (ಎಸ್‌ವೈಎಸ್)ದ ದ.ಕ. ಈಸ್ಟ್ ಜಿಲ್ಲಾ ಸಮಿತಿಯ ವತಿಯಿಂದ ಸ್ಟಿಮ್ಯುಲೇಟ್ 22 ಪ್ರಯುಕ್ತ ಜಿಲ್ಲಾ ಕ್ಲಾಸ್ ರೂಂ ಕಾರ್ಯಕ್ರಮ ಗುರುವಾರ ನೇರಳಕಟ್ಟೆಯ ಜನಪ್ರಿಯ ಗಾರ್ಡನ್ ನ ಮರ್ಹೂಂ ಜೋಗಿಬೆಟ್ಟು ಆಶಿಖ್ ಫಹದ್ ಫಕ್ರುದ್ದೀನ್ ವೇದಿಕೆಯಲ್ಲಿ ನಡೆಯಿತು.

ಶೈಖುನಾ ಪೇರೋಡ್ ಉಸ್ತಾದ್ ಮುಖ್ಯ ತರಗತಿ ನಡೆಸಿಕೊಟ್ಟರು.

    ಎಸ್‌ವೈಎಸ್ ರಾಜ್ಯ ನಾಯಕ ಸೈಯದ್ ಇಸ್ಮಾಯಿಲ್ ತಂಙಳ್ ಉಜಿರೆ ದುಆದ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕರ್ನಾಟಕ ರಾಜ್ಯ ಸುನ್ನಿ ಜಂ-ಇಯ್ಯತುಲ್ ಉಲಮಾ ಅಧ್ಯಕ್ಷ ಖಾಝಿ ಝೈನುಲ್ ಉಲಮಾ ಮಾಣಿ ಉಸ್ತಾದ್ ಉದ್ಘಾಟಿಸಿದರು. ಎಸ್‌ವೈಎಸ್ ಈಸ್ಟ್ ಜಿಲ್ಲಾಧ್ಯಕ್ಷ ಅಬೂಬಕರ್ ಸ‌ಅದಿ ಮಜೂರು ಅಧ್ಯಕ್ಷತೆ ವಹಿಸಿದ್ದರು.

ಎಸ್‌ವೈಎಸ್ ರಾಜ್ಯಾಧ್ಯಕ್ಷ ಡಾ.ಎಂ.ಎಸ್.ಎಂ.ಝೈನಿ ಕಾಮಿಲ್ ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಜ್ಯ ಎಸ್‌ವೈಎಸ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಹಫೀಳ್ ಸ‌ಅದಿ, ರಾಜ್ಯ ಸಂಘಟನಾ ಕಾರ್ಯದರ್ಶಿ ಜಿ.ಎಂ.ಮುಹಮ್ಮದ್ ಕಾಮಿಲ್ ಸಖಾಫಿ, ರಾಜ್ಯ ಸದಸ್ಯ ಕೆ.ಎಂ.ಸಿದ್ದೀಖ್ ಮೊಂಟುಗೋಳಿ, ಎಸ್‌ಎಂಎ ರಾಜ್ಯ ಕಾರ್ಯದರ್ಶಿ ಎನ್.ಎಸ್.ಉಮರ್ ಮಾಸ್ಟರ್ ಕಾರ್ಯಕ್ರಮಕ್ಕೆ ಶುಭಹಾರೈಸಿದರು.

ಸಯ್ಯಿದ್ ಹಬೀಬುಲ್ಲಾಹ್ ತಂಙಳ್ ಕುಪ್ಪೆಟ್ಟಿ, ಸೈಯದ್ ಎಸ್.ಎಂ.ತಂಙಳ್, ಸೈಯದ್ ಅಬ್ದುಸ್ಸಲಾಂ ತಂಙಳ್, ಸೈಯದ್ ಸಾದಾತ್ ತಂಙಲ್, ಅಬೂಬಕರ್ ಫೈಝಿ ಪೆರುವಾಯಿ, ಕೆ.ಇ.ಅಬ್ದುಲ್ ಖಾದರ್ ಸಾಲೆತ್ತೂರು, ಎಸ್‌ವೈಎಸ್ ರಾಜ್ಯ ಸಮಿತಿಯ ಕೋಶಾಧಿಕಾರಿ ಅಬ್ದುಲ್ ಹಕೀಂ ಕೊಡ್ಲಿಪೇಟೆ, ಸಾಂತ್ವನ ಕಾರ್ಯದರ್ಶಿ ಬಶೀರ್ ಸ‌ಅದಿ ಬೆಂಗಳೂರು, ಸದಸ್ಯರಾದ ಅಶ್ರಫ್ ಸಅದಿ ಮಲ್ಲೂರು, ಹಮೀದ್ ಬೀಜಕೊಚ್ಚಿ, ವಿ.ಪಿ.ಮೊಯ್ದಿನ್, ಅಹ್ಮದ್ ಮದನಿ ನೇರಳಕಟ್ಟೆ, ಈಸ್ಟ್ ಜಿಲ್ಲಾ ಉಪಾಧ್ಯಕ್ಷ ಅಬ್ದುಲ್ ಹಮೀದ್ ಸಖಾಫಿ ಕೊಡುಂಗಾಯಿ, ಕೋಶಾಧಿಕಾರಿ ಜಿ.ಮುಹಮ್ಮದ್ ಕುಂಞಿ, ಸಾಮಾಜಿಕ ಕಾರ್ಯದರ್ಶಿ ಕರೀಂ ಹಾಜಿ ಚೆನ್ನಾರ್, ಸಾಂತ್ವನ ಕಾರ್ಯದರ್ಶಿ ಸ್ವಾಲಿಹ್ ಮುರ, ಜಿಲ್ಲಾ ಸದಸ್ಯ ಕೆ.ಬಿ.ಕಾಸಿಂ ಹಾಜಿ ಮಿತ್ತೂರು, ರಾಜ್ಯ ಟೀಮ್ ಇಸಾಬಾ ನಿರ್ದೇಶಕ ಇಕ್ಬಾಲ್ ಬಪ್ಪಳಿಗೆ, ಜಿಲ್ಲಾ ಇಸಾಬಾ ನಿರ್ದೇಶಕ ಸಂಶುದ್ದೀನ್ ಝುಂಝಂ, ಕೆಸಿಎಫ್ ಸದಸ್ಯ ಉಮರ್ ಸಖಾಫಿ ಒಮಾನ್, ಖಲಂದರ್ ಕಬಕ, ಆದಂ ಹಾಜಿ ಪಡೀಲ್, ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಎಸ್‌ವೈಎಸ್ ಈಸ್ಟ್ ಜಿಲ್ಲಾ ಸದಸ್ಯರು ಸೇರಿದಂತೆ 20 ಸೆಂಟರ್ ಗಳ ಹಾಗೂ 224 ಬ್ರಾಂಚುಗಳ ಸಾವಿರಕ್ಕೂ ಮಿಕ್ಕ ಪ್ರತಿನಿಧಿಗಳು ಹಾಗೂ ನೂರಕ್ಕೂ ಮಿಕ್ಕ ಟೀಂ ಇಸಾಬಾ ಸ್ವಯಂ ಸೇವಕರು ಭಾಗವಹಿಸಿದ್ದರು. .

ಎಸ್‌ವೈಎಸ್ ಈಸ್ಟ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಬಿ ಸ್ವಾದಿಕ್ ಮಾಸ್ಟರ್ ಮಲೆಬೆಟ್ಟು ಸ್ವಾಗತಿಸಿದರು. ಸಾಂಸ್ಕೃತಿಕ ಕಾರ್ಯದರ್ಶಿ ಅಬ್ಬಾಸ್ ಮದನಿ ವಂದಿಸಿದರು. ಸಂಘಟನಾ ಕಾರ್ಯದರ್ಶಿ ಇಸ್ಮಾಯೀಲ್ ಮಾಸ್ಟರ್ ಮಂಗಳಪದವು, ದ‌ಅ್‌ವಾ ಕಾರ್ಯದರ್ಶಿ ಅಬ್ದುಲ್ ಅಝೀಝ್ ಮಿಸ್ಬಾಹಿ ಈಶ್ವರಮಂಗಿಲ ಕಾರ್ಯಕ್ರಮ ನಿರೂಪಿಸಿದರು.

ಜಿಲ್ಲಾ ಮಾಧ್ಯಮ ಕಾರ್ಯದರ್ಶಿ ಯೂಸುಫ್ ಸ‌ಈದ್ ನೇರಳಕಟ್ಟೆ ಸಹಕರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X