Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೋಡಿಂಬಾಡಿ ಸಂಜೀವಿನಿ ಒಕ್ಕೂಟದ...

ಕೋಡಿಂಬಾಡಿ ಸಂಜೀವಿನಿ ಒಕ್ಕೂಟದ ನೇಮಕಾತಿಯಲ್ಲಿ ಕಾನೂನು ಉಲ್ಲಂಘನೆ: ದಲಿತ್ ಸೇವಾ ಸಮಿತಿ ಆರೋಪ

ವಾರ್ತಾಭಾರತಿವಾರ್ತಾಭಾರತಿ26 March 2022 5:11 PM IST
share

ಪುತ್ತೂರು : ತಾಲೂಕಿನ ಕೋಡಿಂಬಾಡಿ ಗ್ರಾಪನಲ್ಲಿರುವ ಸಂಜೀವಿನಿ ಕೆಎಸ್‍ಆರ್‍ಎಲ್‍ಪಿಎಸ್‍ನಲ್ಲಿ ಎಲ್‍ಸಿಆರ್‍ಪಿ ಹುದ್ದೆಯ ನೇಮಕಾತಿಯಲ್ಲಿ ಸರಕಾರದ ಕಾನೂನು ಉಲ್ಲಂಘಿಸಿರುವುದು ಕಂಡು ಬಂದಿದ್ದು, ತಕ್ಷಣ ಈ ಹುದ್ದೆಯ ಬಗ್ಗೆ ಹೊಸತಾಗಿ ನೇಮಕಾತಿ ಮಾಡಿ ಸದ್ರಿ ಹುದ್ದೆಯಲ್ಲಿರುವ ಅಧಿಕಾರಿಯವರು ದುರುಪಯೋಗ ಮಾಡಿರುವ ಎಲ್ಲಾ ಸವಲತ್ತುಗಳನ್ನು ವಾಪಾಸು ಒದಗಿಸಿ ಕೊಡುವಂತೆ ಜಿಪಂ ಹಾಗೂ ತಾಪಂ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ದಲಿತ್ ಸೇವಾ ಸಮಿತಿ ಉಗ್ರ ಹೋರಾಟ ಮಾಡಲಿದೆ ಎಂದು ದಲಿತ್ ಸೇವಾ ಸಮಿತಿ ಪುತ್ತೂರು ತಾಲೂಕು ತಾಲೂಕು ಅಧ್ಯಕ್ಷ ಬಿ.ಕೆ.ಅಣ್ಣಪ್ಪ ಕಾರೆಕ್ಕಾಡು ಎಚ್ಚರಿಕೆ ನೀಡಿದ್ದಾರೆ.

ಅವರು ಶನಿವಾರ ಪುತ್ತೂರು ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಠಿಯಲ್ಲಿಮಾತನಾಡಿ, ಈ ನೇಮಕಾತಿ ಹುದ್ದೆ ಸ್ಥಳೀಯವಾಗಿದ್ದು, ವಿಧವೆಯರು ಹಾಗೂ 35 ವರ್ಷ ಮೇಲ್ಪಟ್ಟ ಅವಿವಾಹಿತೆ ಮಹಿಳೆಯರಿಗೆ ಪ್ರಥಮ ಆದ್ಯತೆ ನೀಡಬೇಕಾಗಿದೆ. ಅಲ್ಲದೆ ಪರಿಶಿಷ್ಟ ಜಾತಿ, ಪಂಗಡದವರಿಗೆ, ಅನಂತರ ಆದ್ಯತೆ ಹಿಂದುಳಿದ ವರ್ಗದವರಿಗೆ ನೀಡಬೇಕಾಗಿದೆ. ಆದರೆ ಕೋಡಿಂಬಾಡಿ ಗ್ರಾಪಂನಲ್ಲಿ ನೇಮಕಾತಿ ಮಾಡುವ ವಿಚಾರದಲ್ಲಿ ಮೇಲೆ ಕಾಣಿಸಿದ ಆದ್ಯತೆಯನ್ನು ಗಣನೆಗೆ ತೆಗೆದುಕೊಳ್ಳದೆ ಆಯ್ಕೆ ಮಾಡಲಾಗಿದೆ. ಈ ಬಗ್ಗೆ ಜಿಪಂ, ಗ್ರಾಪಂ ಅಧಿಕಾರಿಗಳಿಗೆ ತಿಳಿಸಿದ್ದರೂ ಯಾವುದೇ ಕ್ರಮಕೈಗೊಳ್ಳದೆ ಕಣ್ಣುಮುಚ್ಚಿ ಕುಳಿತಿರುವುದು ಖಂಡನೀಯವಾಗಿದೆ. ಅಲ್ಲದೆ ಕೋಡಿಂಬಾಡಿ ಗ್ರಾಪಂನವರು ಸದ್ರಿ ಸಂಸ್ಥೆಗೆ ಕಟ್ಟಡವನ್ನು ಒದಗಿಸಿಕೊಟ್ಟಿದ್ದರೂ ಈ ವಿಚಾರದಲ್ಲಿ ತಮಗೆ ಯಾವುದೇ ಸಂಬಂಧವಿಲ್ಲ ಎಂದು ವರ್ತಿಸುತ್ತಿದ್ದಾರೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ಉಗ್ರ ಹೋರಾಟ ಮಾಡಬೇಕಾದೀತು ಎಂದು ಅವರು ಎಚ್ಚರಿಕೆ ನೀಡಿದ್ದಾರೆ. 

ಸುದ್ದಿಗೋಷ್ಠಿಯಲ್ಲಿ ದಲಿತ್ ಸೇವಾ ಸಮಿತಿಯ ಸದಸ್ಯರಾದ ಶಶಿಧರ, ಆನಂದ, ಶಶಿಕಲಾ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X