Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 70 ವರ್ಷಗಳಲ್ಲಿ ಮಣ್ಣಿನ ಸಾವಯವ ಇಂಗಾಲ...

70 ವರ್ಷಗಳಲ್ಲಿ ಮಣ್ಣಿನ ಸಾವಯವ ಇಂಗಾಲ ಪ್ರಮಾಣ ಶೇ.0.3ಕ್ಕೆ ಇಳಿಕೆ

ಮಣ್ಣಿನ ಫಲವತ್ತತೆ, ತೇವಾಂಶಕ್ಕೆ ಧಕ್ಕೆ: ಎನ್‌ಆರ್‌ಎಎ ಕಳವಳ

ವಾರ್ತಾಭಾರತಿವಾರ್ತಾಭಾರತಿ27 March 2022 12:52 AM IST
share
70 ವರ್ಷಗಳಲ್ಲಿ ಮಣ್ಣಿನ ಸಾವಯವ ಇಂಗಾಲ ಪ್ರಮಾಣ ಶೇ.0.3ಕ್ಕೆ ಇಳಿಕೆ

ನಾಗಪುರ: ಕಳೆದ 70 ವರ್ಷಗಳಲ್ಲಿ ಭಾರತದಲ್ಲಿ ಮಣ್ಣಿನ ಸಾವಯವ ಇಂಗಾಲ(ಎಸ್‌ಓಸಿ)ದ ಪ್ರಮಾಣವು ಶೇ.1ರಿಂದ ಶೇ.0.3ಕ್ಕೆ ಇಳಿದಿದ್ದು, ಇದು ಕೃಷಿವಲಯಕ್ಕೆ ಕಳವಳಕಾರಿ ಸಂಗತಿಯಾಗಿದೆ ಎಂದು ರಾಷ್ಟ್ರೀಯ ಮಳೆನೀರಾವರಿ ಪ್ರದೇಶ ಪ್ರಾಧಿಕಾರ (ಎನ್‌ಆರ್‌ಎಎ) ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶೋಕ್ ದಲ್ವಾಲ್ ಅವರು ತಿಳಿಸಿದ್ದಾರೆ.

 ಸಾವಯವ ಇಂಗಾಲವು ಸಾವಯವ ಮಣ್ಣಿನ ಅತ್ಯಂತ ಮುಖ್ಯ ಸಂಯೋಜನೆಯಾಗಿದೆ ಮತ್ತು ಮಣ್ಣಿಗೆ ನೀರನ್ನು ಹಿಡಿದಿರಿಸಿಕೊಳ್ಳುವ ಸಾಮರ್ಥ್ಯ ಹಾಗೂ ಸ್ವರೂಪ ಹಾಗೂ ಫಲವತ್ತತೆಯನ್ನು ನೀಡುತ್ತದೆ ಎಂದವರು ತಿಳಿಸಿದ್ದಾರೆ.

 ಮಹಾರಾಷ್ಟ್ರದ ನಾಗಪುರದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಮಣ್ಣಿನ ಓಎಸ್‌ಸಿ ಅಂಶದಲ್ಲಿ ವ್ಯಾಪಕ ಕುಸಿತಕ್ಕೆ ಕಾರಣವಾಗುತ್ತದೆ ಮತ್ತು ಗಿಡಗಳಿಗೆ ಪೌಷ್ಟಿಕಾಂಶಗಳನ್ನು ಒದಗಿಸುವಲ್ಲಿ ಪ್ರಮುಖ ಪಾತ್ರವಹಿಸುವ ಮಣ್ಣಿನಲ್ಲಿರುವ ಸೂಕ್ಷ್ಮಜೀವಿಗಳ ನಾಶವಾಗುತ್ತವೆ ಎಂದು ಅವರು ಹೇಳಿದರು.

 ಜೈವಿಕ ರಸಗೊಬ್ಬರಗಳು ಹಾಗೂ ಸಾವಯವಗೊಬ್ಬರವು ಮಣ್ಣಿನಲ್ಲಿರುವ ಎಸ್‌ಓಸಿ ಅಂಶಗಳನ್ನು ಹೆಚ್ಚಿಸುತ್ತದೆ ಎಂದವರು ತಿಳಿಸಿದರು.

 ಕಳೆದ 70 ವರ್ಷಗಳಲ್ಲಿ ಬೃಹತ್,ಕಿರು ಹಾಗೂ ಸೂಕ್ಷ್ಮ ನೀರಾವರಿ ಯೋಜನೆಗಳ ಯೋಜನೆಗಳ ಮೂಲಕ ಶೇ.51ರಷ್ಟು ಜಮೀನಿಗೆ ನೀರಾವರಿ ವ್ಯವಸ್ಥೆಯನ್ನು ಒದಗಿಸಲಾಗಿದೆ. ಆದರೆ ಶೇ. 51ರಷ್ಟು ಜಮೀನು ಈಗಲೂ ಮಳೆನೀರಿನ ಮೂಲಕ ಕೃಷಿ ಮಾಡಲಾಗುತ್ತಿದೆ.

ಇಂತಹ ಪ್ರದೇಶಗಳಲ್ಲಿ ಸರಕಾರವು ತಂತ್ರಜ್ಞಾನದಿಂದ ಸುಧಾರಿತವಾದ ಸೂಕ್ಷ್ಮ ನೀರಾವರಿ ಯೋಜನೆಗಳನ್ನು ಪರಿಚಯಿಸುತ್ತಿದ್ದು ಇದರಿಂದ ಶೇ.30ರಿಂದ ಶೇ.40ರಷ್ಟು ನೀರಿನ ಉಳಿತಾಯವಾಗಲಿದೆ ಎಂದು ದಳವಾಯಿ ತಿಳಿಸಿದ್ದಾರೆ. ನೀರಾವರಿ ಜಮೀನಿನಲ್ಲಿ ಸರಾಸರಿ ಬೆಳೆ ಉತ್ಪಾದನೆಯು ಪ್ರತಿ ಏಕರೆಗೆ 3 ಟನ್ ಆಗಿದ್ದರೆ, ಮಳೆ ನೀರಾವರಿ ಪ್ರದೇಶಗಳಲ್ಲಿ ಪ್ರತಿ ಏಕರೆಗೆ 1.1 ಟನ್ ಆಗಲಿದೆ.

  ಕೇಂದ್ರ ಸರಕಾರವು ಆರಂಭಿಸಿರುವ ಪಲ್ಸಸ್ (ಬೇಳೆಕಾಳು) ಮಿಶನ್ ಬಗ್ಗೆ ಮಾತನಾಡಿದ ಅವರು 2016-17ನೇ ಸಾಲಿನಲ್ಲಿ ಧವಸಧಾನ್ಯಗಳ ಉತ್ಪಾದನೆಯು 16.7 ದಶಲಕ್ಷ ಟನ್‌ಗಳಿದ್ದುದು 2021-22ನೇ ಸಾಲಿನಲ್ಲಿ 25 ದಶಲಕ್ಷ ಟನ್‌ಗಳಿಗೇರಿದೆ. ಅದೇ ರೀತಿ ತೈಲ ಬೀಜಗಳ ಉತ್ಪಾದನೆಯು 2016-17ರಲ್ಲಿ 24 ದಶಲಕ್ಷ ಟನ್‌ಗಳಿದ್ದುದು ಈ ವರ್ಷ 32 ದಶಲಕ್ಷ ಟನ್‌ಗಳಿಗೇರಿದೆ ಎಂದು ದಳವಾಯಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X