Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2024ರ ಲೋಕಸಭಾ ಚುನಾವಣೆ: ಪ್ರಾದೇಶಿಕ...

2024ರ ಲೋಕಸಭಾ ಚುನಾವಣೆ: ಪ್ರಾದೇಶಿಕ ಆಯುಕ್ತರ ನೇಮಕಾತಿ ಕುರಿತು ಸರಕಾರ, ಇಸಿ ಅಭಿಪ್ರಾಯ ಕೋರಿದ ಸಂಸದೀಯ ಸಮಿತಿ

ವಾರ್ತಾಭಾರತಿವಾರ್ತಾಭಾರತಿ27 March 2022 10:19 PM IST
share

ಹೊಸದಿಲ್ಲಿ, ಮಾ.27: ಚುನಾವಣಾ ಆಯೋಗ (ಇಸಿ)ವು ಗರಿಷ್ಠ ಮಾನವಬಲವನ್ನು ಹೊಂದಿರಬೇಕು ಎಂದು ಪ್ರತಿಪಾದಿಸಿರುವ ಕಾನೂನು ಮತ್ತು ಸಿಬ್ಬಂದಿ ಕುರಿತು ಸಂಸದೀಯ ಸ್ಥಾಯಿ ಸಮಿತಿಯು, 2024ರ ಲೋಕಸಭಾ ಚುನಾವಣೆಗಳಲ್ಲಿ ಆಯೋಗಕ್ಕೆ ನೆರವಾಗಲು ಪ್ರಾದೇಶಿಕ ಆಯುಕ್ತರನ್ನು ನೇಮಕಗೊಳಿಸುವ ಕುರಿತು ಸರಕಾರ ಮತ್ತು ಇಸಿ ಅಭಿಪ್ರಾಯಗಳನ್ನು ಕೋರಿದೆ.

ವಿವಿಧ ಚುನಾವಣೆಗಳಲ್ಲಿ ಚುನಾವಣಾ ಆಯೋಗಕ್ಕೆ ನೆರವಾಗಲು ಪ್ರಾದೇಶಿಕ ಆಯುಕ್ತರನ್ನು ನೇಮಿಸಲು ಸಂವಿಧಾನದಲ್ಲಿ ಅವಕಾಶವಿದೆ.

1951ರಲ್ಲಿ ಮೊದಲ ಲೋಕಸಭಾ ಚುನಾವಣೆಗಳ ಸಂದರ್ಭದಲ್ಲಿ ಆರು ತಿಂಗಳ ಅವಧಿಗೆ ಬಾಂಬೆ (ಈಗಿನ ಮುಂಬೈ) ಮತ್ತು ಪಾಟ್ನಾಗಳಲ್ಲಿ ಪ್ರಾದೇಶಿಕ ಆಯುಕ್ತರನ್ನು ನೇಮಿಸಲಾಗಿತ್ತು. ಅದರ ನಂತರ ಇಂತಹ ನೇಮಕಾತಿಗಳು ನಡೆದಿಲ್ಲ.

ಕೇಂದ್ರ ಕಾನೂನು ಸಚಿವಾಲಯದ ಶಾಸಕಾಂಗ ಇಲಾಖೆಗೆ 2022-23ನೇ ಸಾಲಿಗೆ ಅನುದಾನಗಳ ಬೇಡಿಕೆಗಳ ಕುರಿತು ತನ್ನ ವರದಿಯಲ್ಲಿ ಸುಶೀಲ ಮೋದಿ ನೇತೃತ್ವದ ಸಂಸದೀಯ ಸಮಿತಿಯು, ಸಾಂವಿಧಾನಿಕ ಅವಕಾಶಗಳನ್ನು ಮತ್ತು ಅಗತ್ಯವಾದರೆ ರಾಷ್ಟ್ರಪತಿಗಳು ಪ್ರಾದೇಶಿಕ ಆಯುಕ್ತರನ್ನು ನೇಮಿಸಬಹುದು ಎಂದು ಚುನಾವಣಾ ಆಯೋಗವು ಸಲ್ಲಿಸಿರುವ ಹೇಳಿಕೆಯನ್ನು ತಾನು ಗಮನಿಸಿದ್ದೇನೆ ಎಂದು ತಿಳಿಸಿದೆ. ಆದಾಗ್ಯೂ ಮೊದಲ ಲೋಕಸಭಾ ಚುನಾವಣೆಗಳ ಬಳಿಕ ಪ್ರಾದೇಶಿಕ ಆಯುಕ್ತರನ್ನು ನೇಮಕಗೊಳಿಸಿಲ್ಲ ಎನ್ನುವುದನ್ನೂ ಅದು ತನ್ನ ವರದಿಯಲ್ಲಿ ಬೆಟ್ಟು ಮಾಡಿದೆ.
ಶಾಸಕಾಂಗ ಇಲಾಖೆಯು ಚುನಾವಣಾ ಆಯೋಗಕ್ಕೆ ಸಂಬಂಧಿಸಿದ ವಿಷಯಗಳನ್ನು ನಿರ್ವಹಿಸುವ ಸರಕಾರದಲ್ಲಿನ ನೋಡಲ್ ಏಜೆನ್ಸಿಯಾಗಿದೆ.
ಚುನಾವಣಾ ಆಯೋಗವು ಮುಕ್ತ, ನ್ಯಾಯಸಮ್ಮತ ಮತ್ತು ಶಾಂತಿಯುತ ಚುನಾವಣೆಗಳನ್ನು ನಡೆಸಲು ಪ್ರತಿ ರಾಜ್ಯದಲ್ಲಿ ತನ್ನ ಮುಖ್ಯ ಚುನಾವಣಾಧಿಕಾರಗಳನ್ನು ನೆಚ್ಚಿಕೊಂಡಿದೆ. ಮುಖ್ಯ ಚುನಾಣಾಧಿಕಾರಿಗಳನ್ನು ಸಾಮಾನ್ಯವಾಗಿ ಚುನಾವಣಾ ಆಯೋಗದ ‘ಕೈಕಾಲುಗಳು’ಎಂದು ಬಣ್ಣಿಸಲಾಗುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X