Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೆಸಿಎಫ್‌ ಒಮಾನ್‌ ವತಿಯಿಂದ ರಾಷ್ಟ್ರೀಯ...

ಕೆಸಿಎಫ್‌ ಒಮಾನ್‌ ವತಿಯಿಂದ ರಾಷ್ಟ್ರೀಯ ಮಟ್ಟದ ಪ್ರತಿಭೋತ್ಸವ

ವಾರ್ತಾಭಾರತಿವಾರ್ತಾಭಾರತಿ28 March 2022 9:53 PM IST
share
ಕೆಸಿಎಫ್‌ ಒಮಾನ್‌ ವತಿಯಿಂದ ರಾಷ್ಟ್ರೀಯ ಮಟ್ಟದ ಪ್ರತಿಭೋತ್ಸವ

ಕರ್ನಾಟಕ ಕಲ್ಚರಲ್ ಫೌಂಡೇಷನ್ ಕೆಸಿಎಫ್ ಒಮಾನ್ ರಾಷ್ಟ್ರೀಯ ಸಮಿತಿ ಮತ್ತು ಪ್ರತಿಭೋತ್ಸವ ಸಮಿತಿ ಹಮ್ಮಿಕೊಂಡ ರಾಷ್ಟ್ರೀಯ ಮಟ್ಟದ ಪ್ರತಿಭೋತ್ಸವವು ಜೌಹರ್ ಫಾರ್ಮ ಬರ್ಕ ದಲ್ಲಿ ಇತ್ತೀಚೆಗೆ ನಡೆಯಿತು.

ಕೆಸಿಎಫ್ ಒಮಾನ್ ರಾಷ್ಟ್ರೀಯ ಸಮಿತಿಯ ಅಧ್ಯಕ್ಷ  ಅಯ್ಯೂಬ್ ಕೋಡಿ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ನಡೆದ ಸೀನಿಯರ್ ಮತ್ತು ಜೂನಿಯರ್ ವಿಭಾಗದ  ಇಸ್ಲಾಮಿಕ್ ಸಾಂಸ್ಕೃತಿಕ ಕಲರವ , ಬುರ್ದಾ ಮಜ್ಲಿಸ್ ಮತ್ತು ಮೌಲಿದ್ ಮಜ್ಲಿಸ್ ಕೆಸಿಎಫ್ ಒಮಾನ್ ನ ವಿವಿಧ ಝೋನ್ ಗಳಾದ ಮಸ್ಕತ್ ಝೋನ್,  ನಿಝ್ವ ಝೋನ್, ಬೌಶರ್ ಝೋನ್, ಸೀಬ್ ಝೋನ್ ಮತ್ತು ಸೊಹಾರ್ ಝೋನ್ ಗಳ ನಡುವೆ ನಡೆದ ಸ್ಪರ್ಧೆಯಲ್ಲಿ ಸೀಬ್ ಝೋನ್ ಚಾಂಪಿಯನ್ ಶಿಪ್ ಪಡೆದು ಕೊಂಡರೆ, ಸೊಹಾರ್ ಝೋನ್ ದ್ವಿತೀಯ ಸ್ಥಾನ ವನ್ನು ಪಡೆದು ನಿಝ್ವ ಝೋನ್ ತೃತೀಯ ಸ್ಥಾನಕ್ಕೆ ತೃಪ್ತಿ ಪಡಬೇಕಾಯಿತು. ವೈಯಕ್ತಿಕ ಚಾಂಪಿಯನ್ ಆಗಿ ‌ ಇಸ್ಮಾಯಿಲ್ ಬಾಳೆಹೊನ್ನೂರು  ಸೀಬ್  ಝೋನ್  ಇವರು ಪಡೆದು ಕೊಂಡರು.

ಕಾರ್ಯಕ್ರಮದಲ್ಲಿ ಕೆಸಿಎಫ್ ಒಮಾನ್ ಇಮಾಮ್ ನವವಿ ಮದರಸ ವಿದ್ಯಾರ್ಥಿಗಳಿಗೆ ಮತ್ತು ಸ್ತ್ರೀಯರಿಗೆ ಹಲವಾರು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಿತು. ನಂತರ ಕೆಸಿಎಫ್ ಒಮಾನ್ ರಾಷ್ಟ್ರೀಯ ಸಮಿತಿಯ ಅಧ್ಯಕ್ಷ  ಅಯ್ಯೂಬ್ ಕೋಡಿ ಇವರ ಅಧ್ಯಕ್ಷತೆಯಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ವಿಜೇತರೀಗೆ ಬಹುಮಾನವನ್ನು ಕೆಸಿಎಫ್ ಒಮಾನ್ ರಾಷ್ಟ್ರೀಯ ನಾಯಕರು  ವಿವರಿಸಿದರು.

ಕಾರ್ಯಕ್ರಮದಲ್ಲಿ ಕೆಸಿಎಫ್ ಅಂತರಾಷ್ಟ್ರೀಯ ಸಮಿತಿ ಆಡಳಿತ ವಿಭಾಗದ ಕಾರ್ಯದರ್ಶಿ ಇಕ್ಬಾಲ್ ಬೊಲ್ಮಾರ್ ಬರ್ಕ, ICF ಒಮಾನ್ ನಾಯಕರಾದ ಜಮಾಲುದ್ದೀನ್ ಲತೀಫಿ, ತನ್ಝೀರ್ ಸಖಾಫಿ ಹಾಗೂ ಅಬ್ದುಲ್ ರಝಾಕ್ ಮುಸ್ಲಿಯಾರ್, DKSC ಒಮಾನ್ ಅಧ್ಯಕ್ಷ ಮೋನಬ್ಬ ಹಾಜಿ ಇವರು ಉಪಸ್ಥಿತರಿದ್ದರು.

ಕೆಸಿಎಫ್ ಒಮಾನ್ ಪ್ರಧಾನ ಕಾರ್ಯದರ್ಶಿ ಸಾದಿಕ್ ಹಾಜಿ ಸುಳ್ಯ, ಕೋಶಾಧಿಕಾರಿ‌ ಆರಿಫ್ ಕೋಡಿ, ಸಾಂತ್ವನ ವಿಭಾಗದ ಅಧ್ಯಕ್ಷ ಹಾಜಿ ಇಬ್ರಾಹಿಮ್ ಅತ್ರಾಡಿ, ಕಾರ್ಯದರ್ಶಿ ಇಕ್ಬಾಲ್ ಎರ್ಮಾಳ್, ಇಹ್ಸಾನ್ ವಿಂಗ್ ಅಧ್ಯಕ್ಷ ಹಂಝ ಹಾಜಿ ಕನ್ನಂಗಾರ್ , ಕಾರ್ಯದರ್ಶಿ ಇರ್ಫಾನ್ ಕೂರ್ನಡ್ಕ, ಸಂಘಟನಾ ವಿಭಾಗದ ಕಾರ್ಯದರ್ಶಿ ಸಂಶುದ್ದೀನ್ ಪಾಲ್ತಡ್ಕ, ಆಡಳಿತ ವಿಭಾಗದ ಕಾರ್ಯದರ್ಶಿ ಸಿದ್ದೀಕ್ ಮಾಂಬ್ಳಿ ಸುಳ್ಯ, ಪಬ್ಲಿಷಿಂಗ್ ವಿಭಾಗದ ಕಾರ್ಯದರ್ಶಿ ಶಫೀಕ್ ಮಾರ್ನಬೈಲು ಹಾಗೂ ಕೆಸಿಎಫ್ ಒಮಾನ್ ರಾಷ್ಟ್ರೀಯ ಸಮಿತಿಯ ಕಾರ್ಯಕಾರಿ ಸಮಿತಿ ಸದಸ್ಯರು ಮತ್ತು ವಿವಿಧ ಝೋನ್ ಗಳ ಅಧ್ಯಕ್ಷರು ಮತ್ತು ಸದಸ್ಯರು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.

ಖತಮುಲ್ ಕುರ್  ಆನ್ ನ  ವಾಟ್ಸಪ್ ಗ್ರೂಪ್ ಇದರ ಯಶಸ್ವಿಯಾಗಿ ನಿರ್ವಹಿಸಿದ ನವಾಝ್ ಮಣಿಪುರ ಹಾಗೂ ಸ್ವಲಾತ್ ಗ್ರೂಪ್ ಇದರ ಯಶಸ್ವಿ ನಿರ್ವಹಣೆ ಗೆ ಉಬೈದುಲ್ಲಾ ಸಖಾಫಿ ಮಿತ್ತೂರು ಇವರಿಗೆ ಪ್ರಶಸ್ತಿಯನ್ನು ನೀಡಲಾಯಿತು.

ಕೆಸಿಎಫ್ ಒಮಾನ್ ರಾಷ್ಟ್ರೀಯ ಪ್ರತಿಭೋತ್ಸವ ಸಮಿತಿ ಚಯರ್ಮೆನ್ ಉಬೈದುಲ್ಲಾ ಸಖಾಫಿ ಮಿತ್ತೂರು ಸ್ವಾಗತಿಸಿ ಪ್ರತಿಭೋತ್ಸವ ಕನ್ಬೀನರ್ ಝುಬೈರ್ ಸ ಅದಿ ಪಾಟ್ರಕೋಡಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X