Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. 'ದಿನೇಶ್ ಕನ್ಯಾಡಿಗೆ ನ್ಯಾಯ ಕೊಡಿ':...

'ದಿನೇಶ್ ಕನ್ಯಾಡಿಗೆ ನ್ಯಾಯ ಕೊಡಿ': ಎಸ್.ಡಿ.ಪಿ.ಐ. ನೇತೃತ್ವದಲ್ಲಿ ಬೆಳ್ತಂಗಡಿಯಿಂದ ಡಿಸಿ ಕಚೇರಿಗೆ ಜಾಥಾಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ29 March 2022 11:50 AM IST
share
ದಿನೇಶ್ ಕನ್ಯಾಡಿಗೆ ನ್ಯಾಯ ಕೊಡಿ: ಎಸ್.ಡಿ.ಪಿ.ಐ. ನೇತೃತ್ವದಲ್ಲಿ ಬೆಳ್ತಂಗಡಿಯಿಂದ ಡಿಸಿ ಕಚೇರಿಗೆ ಜಾಥಾಕ್ಕೆ ಚಾಲನೆ

ಬೆಳ್ತಂಗಡಿ, ಮಾ.29: ಕನ್ಯಾಡಿಯಲ್ಲಿ ಬಜರಂಗದಳದ ಮುಖಂಡನಿಂದ ಹತ್ಯೆಗೀಡಾದ ದಿನೇಶ್ ಕನ್ಯಾಡಿಯವರಿಗೆ ನ್ಯಾಯ ಕೊಡಿಸುವಂತೆ ಒತ್ತಾಯಿಸಿ ಎಸ್.ಡಿ.ಪಿ.ಐ. ನೇತೃತ್ವದಲ್ಲಿ ಹಮ್ಮಿಕೊಂಡಿರುವ ಬೆಳ್ತಂಗಡಿಯಿಂದ ದ.ಕ. ಜಿಲ್ಲಾಧಿಕಾರಿ ಕಚೇರಿಗೆ ಜಾಥಾಕ್ಕೆ ಇಂದು ಬೆಳ್ತಂಗಡಿಯಲ್ಲಿ ಚಾಲನೆ ನೀಡಲಾಯಿತು.

 ಹತ್ಯೆಗೀಡಾದ ದಿನೇಶ್ ಮನೆಗೆ ಭೇಟಿ ನೀಡಿದ ಎಸ್.ಡಿ.ಪಿ.ಐ. ಮುಖಂಡರು, ಸಂತ್ರಸ್ತ ಕುಟುಂಬದವರೊಂದಿಗೆ ಮಾತುಕತೆ ನಡೆಸಿ ಅವರಿಗೆ ಧೈರ್ಯ ತುಂಬಿ‍ದ ಬಳಿಕ ಬೆಳ್ತಂಗಡಿಯಲ್ಲಿ ಜಾಥಾಕ್ಕೆ ಎಸ್.ಡಿ.ಪಿ.ಐ. ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ದಿನೇಶ್ ಅವರನ್ನು ಹತ್ಯೆಗೈದ ಆರೋಪಿ ಹದಿನೈದು ದಿನಗಳಲ್ಲಿ ಜಾಮೀನು ಮೇಲೆ ಹೊರಬಂದಿರುವುದನ್ನು ಗಮನಿಸಿದರೆ ಈ ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಯಾವ ಸ್ಥಿತಿಯಲ್ಲಿದೆ ಎಂದು ತಿಳಿಯಲು ಸಾಧ್ಯ. ದಿನೇಶ್ ಕುಟುಂಬಕ್ಕೆ ಕೂಡಲೇ 50 ಲಕ್ಷ ರೂ. ಪರಿಹಾರ ಒದಗಿಸಬೇಕು. ಅವರಿಗೆ ಎರಡು ಎಕರೆ ಜಾಗ ನೀಡಬೇಕು, ಹಾಗೂ ಅವರ ಕುಟುಂಬದಲ್ಲಿ ಒಬ್ಬರಿಗೆ ಸರಕಾರಿ ಉದ್ಯೀಗ ಒದಗಿಸಬೇಕು ಎಂದು ಒತ್ತಾಯಿಸಿದರು.

ಎಸ್.ಡಿ.ಪಿ.ಐ ರಾಜ್ಯ ಕಾರ್ಯದರ್ಶಿ ಬಿ.ಆರ್ ಭಾಸ್ಕರ ಪ್ರಸಾದ್ ಮಾತನಾಡಿ, ದಲಿತನ ಹತ್ಯೆಯಾದರೆ ಸರಕಾರಗಳು ಜನಪ್ರತಿನಿಧಿಗಳು ಕಣ್ಣು ತೆರೆಯುವುದಿಲ್ಲ. ಅವರ ಕಣ್ಣು ತೆರೆಸಲು ಎಸ್.ಡಿ.ಪಿ.ಐ ಹೋರಾಟಕ್ಕೆ ಮುಂದಾಗಿದೆ. ಇನ್ನು ಎಲ್ಲೇ ಶೋಷಿತರಿಗೆ ಅನ್ಯಾಯವಾದರೆ ಅದನ್ನು ಸಹಿಸಿ ಸುಮ್ಮನಿರಲು ಸಾಧ್ಯವಿಲ್ಲ ಎಂದರು.

ಪಕ್ಷದ ಮುಖಂಡರಾದ ಅಲ್ಫೋನ್ಸ್ ಫ್ರಾಂಕೋ, ಆನಂದ ಮಿತ್ತಬೈಲು, ಅಥಾವುಲ್ಲ ಜೋಕಟ್ಟೆ, ನಿಸಾರ್ ಕುದ್ರಡ್ಕ, ಅಕ್ಬರ್ ಬೆಳ್ತಂಗಡಿ, ನವಾಝ್ ಶರೀಫ್ ಕಟ್ಟೆ, ಇಕ್ಬಾಲ್ ಬೆಳ್ಳಾರೆ, ಅನ್ವರ್ ಸಾದಾತ್ ಹಾಗೂ ಇತರರು ಜಾಥಾದ ನೇತೃತ್ವ ವಹಿಸಿದ್ದರು.

ನೂರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಕಾರ್ಯಕರ್ತರು ಬೆಳ್ತಂಗಡಿ ಅಂಬೇಡ್ಕರ್ ಭವನದ ಮುಂಭಾಗದಿಂದ ಆರಂಭಗೊಂಡ ಜಾಥಾ ಗುರುವಾಯನಕೆರೆಯ ವರೆಗೆ ಕಾಲ್ನಡಿಗೆಯಲ್ಲಿ ಸಾಗಿ ಅಲ್ಲಿಂದ ವಾಹನ ಜಾಥಾದಲ್ಲಿ ಮಂಗಳೂರಿಗೆ ಪ್ರಯಾಣಿಸಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X