Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಹಿಂದಿ ಭಾಷಿಗರ ಮನ ಗೆದ್ದ ಕನ್ನಡದ...

ಹಿಂದಿ ಭಾಷಿಗರ ಮನ ಗೆದ್ದ ಕನ್ನಡದ ಯಕ್ಷಗಾನ ಉಜ್ಜಯಿನಿ, ಇಂದೋರ್‌ನಲ್ಲಿ ಪ್ರದರ್ಶನಗಳು

ವಾರ್ತಾಭಾರತಿವಾರ್ತಾಭಾರತಿ29 March 2022 7:19 PM IST
share
ಹಿಂದಿ ಭಾಷಿಗರ ಮನ ಗೆದ್ದ ಕನ್ನಡದ ಯಕ್ಷಗಾನ ಉಜ್ಜಯಿನಿ, ಇಂದೋರ್‌ನಲ್ಲಿ ಪ್ರದರ್ಶನಗಳು

ಉಡುಪಿ : ಉಡುಪಿಯ ಥಿಯೇಟರ್ ಯಕ್ಷ ರಿ. ಸಂಸ್ಥೆಯು ಮಧ್ಯಪ್ರದೇಶದ ಉಜ್ಜಯಿನಿಯ ಕಾಳಿದಾಸ ಅಕಾಡೆಮಿಯಲ್ಲಿ ರಾಜಾ ವಿಕ್ರಮ ಶೋಧ ಪೀಠದ ವತಿಯಿಂದ ಜರಗಿದ ವಿಕ್ರಮೋತ್ಸವದಲ್ಲಿ ಮಾ.೨೫ರಂದು ಯಕ್ಷಗಾನ ಪ್ರದರ್ಶನವನ್ನು ಪ್ರಸ್ತುತ ಪಡಿಸಿತು.

ಮಧ್ಯಪ್ರದೇಶ ರಾಜ್ಯದ ರಾಜ್ಯಪಾಲ ಮಂಗೂಭಾಯ್ ಸಿ. ಪಟೇಲ್ ಅವರು ಯಕ್ಷಗಾನವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಥಿಯೇಟರ್ ಯಕ್ಷ ತಂಡದ ವತಿಯಿಂದ ಪೃಥ್ವೀರಾಜ ಕವತ್ತಾರು, ಸ್ಮರಣಿಕೆಯನ್ನು ನೀಡಿ ರಾಜ್ಯಪಾಲರನ್ನು ಗೌರವಿಸಿದರು. ವಿಕ್ರಮ್ ಶೋಧ ಪೀಠದ ನಿರ್ದೇಶಕ ಶ್ರೀರಾಮ್ ತಿವಾರಿ ಉಪಸ್ಥಿತರಿದ್ದರು.

ಮರುದಿನ ಇಂದೋರ್‌ನ ಅಹಿಲ್ಯಾ ಮಾತಾ ಗೋಶಾಲೆಯ ಪ್ರವರ್ತಕರು ಯಕ್ಷಗಾನ ಪ್ರದರ್ಶನ ಆಯೋಜನೆಗೊಳಿಸಿದ್ದರು. ಗೋಶಾಲೆಯ ಪದಾಧಿಕಾರಿ ಗಳಾದ ರವಿ ಸೇಠಿ, ಪುಷ್ಪೇಂದ್ರ ದಾನೋಟಿಯಾ, ಸಿ.ಕೆ.ಅಗ್ರವಾಲ್ ಅವರು ಕಲಾವಿದರನ್ನು ಗೌರವಿಸಿ ದರು. ಪವನ್ ಮಹೀಂದ್ರೆ ಕಾರ್ಯಕ್ರಮ ಸಂಯೋಜನೆ ಮಾಡಿದ್ದರು.

ಇಂದೋರ್ ಕರ್ನಾಟಕ ಸಂಘದ ವತಿಯಿಂದ  ಡಾ.ಶ್ರೀಪತಿ ಭಟ್, ವಿಕ್ರಮ್ ಉಪಾಧ್ಯ, ಎಚ್.ಎಸ್.ರಂಗನಾಥ್, ಶಶಿಕಾಂತ್ ದೇಶ ಪಾಂಡೆ, ವಾರಿಜಾ, ಶ್ರೀಧರ ಕಾಂಚನ್, ಸುಮಾ ಉಪಾಧ್ಯ ರೆಂಜಾಳ ಉಪಸ್ಥಿತರಿದ್ದು ಯಕ್ಷಗಾನ ಕಲಾವಿದರನ್ನು ಅಭಿನಂದಿಸಿದರು. 

ಥಿಯೇಟರ್ ಯಕ್ಷ ತಂಡದ ಪೃಥ್ವೀರಾಜ ಕವತ್ತಾರು ನಿರ್ದೇಶನದಲ್ಲಿ ಅಂಬಾಪ್ರಸಾದ್ ಪಾತಾಳ, ಪವನ್ ಭಟ್ ಕೆರ್ವಾಶೆ, ಶಶಿಕಿರಣ ಕಾವು, ಸುನಿಲ್ ಪಲ್ಲಮಜಲು, ಮಹೇಶ ಕನ್ಯಾಡಿ, ಬಾಲಕೃಷ್ಣ ಸೀತಾಂಗೋಳಿ, ಪ್ರಮೋದ್ ತಂತ್ರಿ, ಶ್ರೀಶ ರಾವ್ ನಿಡ್ಲೆ, ಸ್ಕಂಧ ಕೊನ್ನಾರ್, ಅಜಯ್ ಸುಬ್ರಹ್ಮಣ್ಯ ಯಕ್ಷಗಾನವನ್ನು ಪ್ರಸ್ತುತಪಡಿಸಿದರು. ಇಂದೋರ್‌ನ ಹಿಂದಿ ಪತ್ರಿಕೆಗಳು ಯಕ್ಷಗಾನದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿ ಲೇಖನಗಳನ್ನು ಪ್ರಕಟಿಸಿದವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X