Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. "ಕ್ರಿಸ್ ರಾಕ್‌ ಗೆ ವಿಲ್ ಸ್ಮಿತ್ ಪಂಚ್...

"ಕ್ರಿಸ್ ರಾಕ್‌ ಗೆ ವಿಲ್ ಸ್ಮಿತ್ ಪಂಚ್ ಮಾಡಬೇಕು" ಎಂದಿದ್ದ 2016ರ ಟ್ವೀಟ್ ವೈರಲ್

ವಾರ್ತಾಭಾರತಿವಾರ್ತಾಭಾರತಿ30 March 2022 12:11 AM IST
share
ಕ್ರಿಸ್ ರಾಕ್‌ ಗೆ ವಿಲ್ ಸ್ಮಿತ್ ಪಂಚ್ ಮಾಡಬೇಕು ಎಂದಿದ್ದ 2016ರ ಟ್ವೀಟ್ ವೈರಲ್

ಲಾಸ್ಏಂಜಲೀಸ್, ಮಾ.29: ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದ ವೇದಿಕೆ ಮೇಲೆಯೇ ಪ್ರಶಸ್ತಿ ಪುರಸ್ಕೃತ ನಟ ವಿಲ್ ಸ್ಮಿತ್, ಹಾಸ್ಯ ನಟ ಮತ್ತು ನಿರೂಪಕ ಕ್ರಿಸ್ ರಾಕ್ ಅವರಿಗೆ ಕಪಾಳಮೋಕ್ಷ ನಡೆಸಿದ ಪ್ರಕರಣದ ಪರ ಮತ್ತು ವಿರೋಧವಾಗಿ ಇಂಟರ್ನೆಟ್ನಲ್ಲಿ ಚರ್ಚೆ ಆರಂಭವಾಗಿರುವಂತೆಯೇ, 2016ರಲ್ಲಿ ಆಸ್ಕರ್ ಪ್ರಶಸ್ತಿ ಕಾರ್ಯಕ್ರಮಕ್ಕೆ ಸಂಬಂಧಿಸಿದ ಒಂದು ಟ್ವೀಟ್ ಈಗ ವೈರಲ್ ಆಗಿದೆ.

‌ಈ ಕಾರ್ಯಕ್ರಮವನ್ನೂ ಕ್ರಿಸ್ ರಾಕ್ ನಿರೂಪಿಸಿದ್ದರು. ಕಾರ್ಯಕ್ರಮಕ್ಕೆ ಸ್ಮಿತ್ ಅವರ ಪತ್ನಿ ಜಡಾ ಪಿಂಕೆಟ್ ಗೈರುಹಾಜರಾಗಿದ್ದರು. ಈ ಬಗ್ಗೆ ಕ್ರಿಸ್ರಾಕ್ ತಮಾಷೆ ಮಾಡಿದ್ದರು. 2016ರ ಫೆಬ್ರವರಿ 29ರಂದು ಈ ಬಗ್ಗೆ ಅಂತರ್ಜಾಲ ಬಳಕೆದಾರ ಜೇಸನ್ ‘ಸ್ಮಿತ್ ಈಗ ಕ್ರಿಸ್ರಾಕ್ ಅವರ ಮುಖಕ್ಕೆ ಗುದ್ದಬೇಕು. ಅವರಿಗೆ ಬೇರೆ ಆಯ್ಕೆ ಇಲ್ಲ’  ಎಂದು ಟ್ವೀಟ್ ಮಾಡಿದ್ದರು. ಇದೀಗ ತನ್ನ 2016ರ ಟ್ವೀಟ್ ಮತ್ತು ಸಂಬಂಧಿಸಿದ ಘಟನೆಯ ಯೂಟ್ಯೂಬ್ ವೀಡಿಯೊವನ್ನು ಜೇಸನ್ ಮತ್ತೊಮ್ಮೆ ಟ್ವೀಟ್ ಮಾಡಿದ್ದಾರೆ. 

ನಾಮಿನಿಗಳಲ್ಲಿ ವೈವಿಧ್ಯತೆಯಿಲ್ಲ ಎಂದು ಹೇಳಿ ಆ ಕಾರ್ಯಕ್ರಮಕ್ಕೆ ಪಿಂಕೆಟ್ ಗೈರಾಗಿದ್ದರು. ಆದರೆ ಅವರನ್ನು ಆಹ್ವಾನಿಸಿಯೇ ಇಲ್ಲ ಎಂದು ಕ್ರಿಸ್ರಾಕ್ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಪ್ಲಿಂಕೆಟ್ ತಮಾಷೆಗಳನ್ನು ಮೀರಿ ತಾನು ಮುನ್ನಡೆಯಲು ನಿರ್ಧರಿಸಿದ್ದೇನೆ ಎಂದಿದ್ದರು.

ಇದೀಗ 2016ರ ಟ್ವೀಟ್, ಸೋಮವಾರ ನಡೆದ ಕಪಾಳಮೋಕ್ಷದ ಘಟನೆಯನ್ನು ಹೋಲಿಸಿ ಅಂತರ್ಜಾಲ ಬಳಕೆದಾರರು ವಿವಿಧ ರೀತಿಯಲ್ಲಿ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಕಪಾಳಮೋಕ್ಷ ಘಟನೆಯ ಬಗ್ಗೆ ಆಸ್ಕರ್ ಅಕಾಡೆಮಿ ಔಪಚಾರಿಕ ವಿಮರ್ಶೆಯನ್ನು ಆರಂಭಿಸಿದೆ. ಕಪಾಳಮೋಕ್ಷ ಮಾಡಿದ್ದಕ್ಕೆ ಸ್ಮಿತ್ ಬಳಿಕ ರಾಕ್ ಅವರ ಕ್ಷಮೆ ಯಾಚಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X