Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪೆಟ್ರೋಲ್‌ ಬೆಲೆಯ ಬಗೆಗಿನ ತನ್ನ ಹಳೆಯ...

ಪೆಟ್ರೋಲ್‌ ಬೆಲೆಯ ಬಗೆಗಿನ ತನ್ನ ಹಳೆಯ ಹೇಳಿಕೆಯನ್ನು ಕೆದಕಿದ್ದಕ್ಕೆ ವರದಿಗಾರನ ಮೇಲೆ ಸಿಟ್ಟಾದ ಪತಂಜಲಿ ರಾಮ್‌ದೇವ್‌ !

ವೀಡಿಯೊ ವೈರಲ್

ವಾರ್ತಾಭಾರತಿವಾರ್ತಾಭಾರತಿ30 March 2022 8:29 PM IST
share
ಪೆಟ್ರೋಲ್‌ ಬೆಲೆಯ ಬಗೆಗಿನ ತನ್ನ ಹಳೆಯ ಹೇಳಿಕೆಯನ್ನು ಕೆದಕಿದ್ದಕ್ಕೆ ವರದಿಗಾರನ ಮೇಲೆ ಸಿಟ್ಟಾದ ಪತಂಜಲಿ ರಾಮ್‌ದೇವ್‌ !

ಹೊಸದಿಲ್ಲಿ: ಯೋಗ ಗುರು ಮತ್ತು ಉದ್ಯಮಿ ರಾಮ್‌ದೇವ್ ಅವರು ಯುಪಿಎ ಸರ್ಕಾರದ ಅವಧಿಯಲ್ಲಿ ಪೆಟ್ರೋಲ್ ಮತ್ತು ಎಲ್‌ಪಿಜಿ ಬೆಲೆ ಏರಿಕೆಯ ಕುರಿತು ನೀಡಿದ್ದ ಹೇಳಿಕೆಯ ಬಗ್ಗೆ ಪ್ರಶ್ನಿಸಿದ ಮಾಧ್ಯಮ ವರದಿಗಾರನ ಮೇಲೆ ರಾಮ್‌ದೇವ್‌ ಗರಂ ಆಗಿದ್ದಾರೆ. ಸದ್ಯ ಆ ವೀಡಿಯೊ ವೈರಲ್‌ ಆಗಿದೆ.

ಟ್ವಿಟರ್‌ನಲ್ಲಿ ಹರಿದಾಡುತ್ತಿರುವ ವಿಡಿಯೋದಲ್ಲಿ ವರದಿಗಾರ, ರಾಮ್‌ದೇವ್ ಅವರಿಗೆ ಅವರು ಯುಪಿಎ ಸರ್ಕಾರದ ಅವಧಿಯಲ್ಲಿ ನೀಡಿದ ಮಾಧ್ಯಮದ ಹೇಳಿಕೆಗಳನ್ನು ತೋರಿಸುವುದನ್ನು ನೋಡಬಹುದಾಗಿದೆ.

“ಪೆಟ್ರೋಲ್ ಬೆಲೆಯನ್ನು 40 ರೂಗೆ ಮತ್ತು ಎಲ್‌ಪಿಜಿ ಬೆಲೆಯನ್ನು 300 ರೂ.ಗೆ ಇಳಿಸುವ ಸರ್ಕಾರ ಬೇಕೇ ಅಥವಾ (ಪೆಟ್ರೋಲ್‌ ದರ) 75ಕ್ಕೆ ಮಾರುವ ಸರ್ಕಾರ ನಿಮಗೆ ಬೇಕೆ  ಎಂದು ನೀವು ಜನರನ್ನು ಕೇಳಿದ್ದೀರಿ. ಈಗ ನೀವು ಏನು ಹೇಳುತ್ತೀರಿ?" ಎಂದು ವರದಿಗಾರ ರಾಮದೇವ್ ಅವರನ್ನು ಕೇಳಿದ್ದಾರೆ.

ಈ ಪ್ರಶ್ನೆಯಿಂದ ಸಿಟ್ಟಿಗೆದ್ದ ರಾಮ್‌ದೇವ್ ವರದಿಗಾರನನ್ನು ದೂಡಲು ಪ್ರಯತ್ನಿಸಿದ್ದಾರೆ. ಬೇರೆ ವರದಿಗಾರರ ಮತ್ತೊಂದು ಪ್ರಶ್ನೆಗೆ ತೆರಳಿದರು. ವರದಿಗಾರ ಅದೇ ಪ್ರಶ್ನೆಯನ್ನು ಕೇಳುವುದನ್ನು ಮುಂದುವರಿಸಿದಾಗ ರಾಮ್‌ದೇವ್ ಸಹನೆಯನ್ನು ಕಳೆದುಕೊಂಡು ವರದಿಗಾರನತ್ತ ಪ್ರತಾಪ ತೋರಿಸಿದ್ದಾರೆ .

“ಹೌದು ನಾನು ಆಗ ಹಾಗೆ ಹೇಳಿದ್ದೇನೆ, ಈಗ ನಾನು ಅದರ ಬಗ್ಗೆ ಯಾವುದೇ ಹೇಳಿಕೆ ನೀಡುವುದಿಲ್ಲ. ನೀನೇನು ಮಾಡುವೆ? ಅದಕ್ಕಾಗಿ ನನ್ನ ಬಾಲವನ್ನು ಕತ್ತರಿಸುತ್ತೀಯಾ?” ಎಂದು ಅವರು ವರದಿಗಾರರನ್ನು ಕೇಳಿದ್ದಾರೆ.

ಅದಾಗ್ಯೂ, ವರದಿಗಾರ ಪ್ರಶ್ನೆ ಕೇಳುವದನ್ನು ನಿಲ್ಲಿಸದಿದ್ದು, ರಾಮ್‌ದೇವ್ "ಚುಪ್ ಹೋ ಜಾ, ಆಗೇ ಸೇ ಪುಚೇಗಾ ತೋ ತೀಕ್ ನೈ ಹೋಗಾ" (ಮುಚ್ಚಿ, ನೀವು ಮತ್ತೆ ಅದನ್ನೇ ಕೇಳಿದರೆ, ಅದು ನಿಮಗೆ ಒಳ್ಳೆಯದಾಗುವುದಿಲ್ಲ) ಎಂದು ಬೆದರಿಸಿದ್ದಾರೆ.

"चुप हो जा, आगे से पूछेगा तो ठीक नहीं होगा" pic.twitter.com/tdcZjkKHOR

— Ranvijay Singh (@ranvijaylive) March 30, 2022

ये भगवाधारी @yogrishiramdev
ख़ुद को स्वामी भी कहता है , बाबा भी कहता है , योग गुरू भी कहता है।

पर भाषा सुनिए और धमकी देखिए ज़रा। सवाल तेल और सिलेंडर की क़ीमत पर पूछा गया था। pic.twitter.com/EqFINWsQET

— Vinod Kapri (@vinodkapri) March 30, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X