Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ವೈರಲ್ ಆಗಿದೆ 'ಆಧಾರ್ ಕಾರ್ಡ್' ಮದುವೆ...

ವೈರಲ್ ಆಗಿದೆ 'ಆಧಾರ್ ಕಾರ್ಡ್' ಮದುವೆ ಆಮಂತ್ರಣ ಪತ್ರಿಕೆ...!

'ಆಧಾರ್ ಕಾರ್ಡ್ ಈಗ ಲಗ್ನ ಪತ್ರಿಕೆ'

ವಾರ್ತಾಭಾರತಿವಾರ್ತಾಭಾರತಿ31 March 2022 9:35 AM IST
share
ವೈರಲ್ ಆಗಿದೆ ಆಧಾರ್ ಕಾರ್ಡ್ ಮದುವೆ ಆಮಂತ್ರಣ ಪತ್ರಿಕೆ...!

ದೇಶಾದ್ಯಂತ ಆಧಾರ್ ಕಾರ್ಡನ್ನ ಪ್ರತಿಯೊಬ್ಬರೂ ದಿನನಿತ್ಯ ಅನೇಕ ಸೌಲಭ್ಯಗಳಿಗಾಗಿ ಬಳಸುತ್ತಿದ್ದಾರೆ. ಅಲ್ಲದೆ ಆಧಾರ್ ಕಾರ್ಡ್ ಮೂಲಕ ತಮ್ಮ ತಮ್ಮ ಬ್ಯಾಂಕ್ ಕೆಲಸಗಳನ್ನ ಸುಲಭವಾಗಿ ಮಾಡಿಕೊಳ್ಳುತ್ತಿದ್ದಾರೆ.‌ ಇಂತಹ ಸಂದರ್ಭದಲ್ಲಿ ಇಲ್ಲೊಂದು ಮದುವೆ ಜೋಡಿ ಮದುವೆಯ ಆಮಂತ್ರಣ ಪತ್ರಿಕೆಯನ್ನೇ ಆಧಾರ್ ಕಾರ್ಡ್ ಮಾದರಿಯಲ್ಲಿ ಮುದ್ರಣ ಮಾಡಿಸಿದ್ದಾರೆ. ಇಷ್ಟು ದಿನ ಫೇಸ್ಬುಕ್-ವಾಟ್ಸ್ಆಪ್ ಮಾದರಿಯಲ್ಲಿ ಕಾಣಿಸಿಕೊಂಡಿದ್ದ ಆಮಂತ್ರಣ ಪ್ರತಿಕೆ ಈಗ "ಆಧಾರ್" ಕಾರ್ಡ್ ರೂಪದಲ್ಲಿ ಕಂಡಿದ್ದು ವಿಶೇಷ.

ಆಧಾರ್ ನೋಂದಣಿ ಕುರಿತು ಜಾಗೃತಿ ಮೂಡಿಸಲು ಯುಡಿಐ ಆಯೋಗ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಇದಕ್ಕೆ ಪೂರಕ ಎನ್ನುವಂತೆ ಬೆಳಗಾವಿಯ ಜೋಡಿ ತಮ್ಮ ಮದುವೆಯ ಮೂಲಕವು ಆಧಾರ್ ಕಾರ್ಡ್ ನೋಂದಣಿ ಮಾಡಿಸುವ ಮೂಲಕ ಜಾಗೃತಿ ಮೂಡಿಸಲು ಮುಂದಾಗಿದ್ದು, ಇದಕ್ಕಾಗಿ ವಿಭಿನ್ನವಾಗಿ ಮದುವೆಯ ಆಮಂತ್ರಣ ಪತ್ರಿಕೆಯನ್ನೇ ಆಧಾರ್ ಕಾರ್ಡ್ ನಂತೆ ವಿನ್ಯಾಸ ಮಾಡಿರುವುದು ವಿಶೇಷ.

ಎ.21ಕ್ಕೆ ಮದುವೆ

ಬಸಯ್ಯ - ಪವಿತ್ರಾ ಮತ್ತು  ಈಶ್ವರಯ್ಯ - ಕಾವೇರಿ ಜೋಡಿಯು ಎ.21ರಂದು ಹಸೆಮಣೆ ಎರಲಿದ್ದು, ತಮ್ಮ ವಿವಾಹ ಆಮಂತ್ರಣ ಪತ್ರಿಕೆ ಮೂಲಕ ಆಧಾರ್ ಕಾರ್ಡ್ ಮಾಡಿಸುವುದರಿಂದ ಆಗುವ ಉಪಯೋಗಗಳನ್ನು ತಿಳಿಸುತ್ತಿರುವ ಪ್ರಯತ್ನ ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಬಗರನಾಳ ಗ್ರಾಮದಲ್ಲಿ ಮದುವೆ ನಡೆಯಲಿದೆ, ಇದಕ್ಕೆ ವಿಭಿನ್ನವಾಗಿ ಆಹ್ವಾನ ನೀಡಿದ್ದಾರೆ.

ಆಹ್ವಾನ ಪತ್ರಿಕೆ ಹೀಗಿದೆ...

ಆಧಾರ್ ಕಾರ್ಡ್ ಮಾದರಿಯ ಆಮಂತ್ರಣ ಪತ್ರಿಕೆಯಲ್ಲಿ ಭಾರತ ಸರ್ಕಾರದ ಹೆಸರಿನ ಬದಲಿಗೆ 'ಮದುವೆಯ ಮಮತೆಯ ಕರೆಯೋಲೆ' ಎಂಬ ಬರಹ ಹಾಕಿದ್ದಾರೆ. ಆಧಾರ್ ಕಾರ್ಡ್ ನಂಬರ್ ಜಾಗದಲ್ಲಿ ಮೊಬೈಲ್ ಹಾಕಿದ್ದು ವಿಶೇಷ.

ಆಧಾರ್ ನೋಂದಣಿದಾರರ ಹೆಸರು ಬರುವ ಸ್ಥಳದಲ್ಲಿ ದಂಪತಿಗಳ ಹೆಸರು ಎಂದು ಹಾಕಿ ಚಿ.ಬಸಯ್ಯ ಮತ್ತು ಚಿ.ಕು.ಸೌ.ಪವಿತ್ರಾ ಎಂದು ಮುದ್ರಿಸಿದ್ದಾರೆ. ಜನ್ಮ ದಿನಾಂಕದ ಬದಲಿಗೆ ಮದುವೆ ದಿನಾಂಕ ಎಂದು ಹಾಕಿದ್ದಾರೆ. 21-04-2022, ಜೊತೆಗೆ ಧಾರೆ ಮೂಹುರ್ತವನ್ನು ಸಮಯ ಮಧ್ಯಾಹ್ನ 12.28 ಎಂದು ನಮೂದಿಸಿದ್ದಾರೆ.‌

ನಂತರದಲ್ಲಿ ಮದುವೆ ನಡೆಯುವ ಸ್ಥಳ ಹಾಗೂ ಕುಟುಂಬದ ಹೆಸರು ಮತ್ತು ತಮ್ಮ ಆಗಮನಾಭಿಲಾಷಿಗಳು ಎಂದು ನಮೂದಿಸಿದ್ದಾರೆ. ಮದುವೆಗೆ ಎಲ್ಲರಿಗೂ ಆಹ್ವಾನವನ್ನು ನೀಡಿದ್ದಾರೆ.

ಸಂದೇಶ: ಇದಲ್ಲದೇ ಆಧಾರ್ ನೋಂದಣಿ ಮಾಡಿಸಲು ಕರೆ ನೀಡಿದ್ದು, ಆಧಾರ್ ಕಾರ್ಡ್ ನಿಂದಾಗುವ ಉಪಯೋಗಗಳ ಬಗ್ಗೆ ತಿಳಿಸಿದ್ದಾರೆ. ‌ʼಮದುವೆಗೆ ತಪ್ಪದೇ ಬನ್ನಿ, ತಪ್ಪದೆ ಆಧಾರ್ ನೋಂದಣಿ ಮಾಡಿಸಿ‌ʼ ಎಂದು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X