Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು : ಕಾನೂನು ಪದವಿಯಲ್ಲಿ 2ನೆ...

ಮಂಗಳೂರು : ಕಾನೂನು ಪದವಿಯಲ್ಲಿ 2ನೆ ರ‍್ಯಾಂಕ್ ಪಡೆದ ಸುಹಾನಾ ಸಫರ್ ಗೆ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ31 March 2022 1:09 PM IST
share
ಮಂಗಳೂರು : ಕಾನೂನು ಪದವಿಯಲ್ಲಿ 2ನೆ ರ‍್ಯಾಂಕ್ ಪಡೆದ ಸುಹಾನಾ ಸಫರ್ ಗೆ ಸನ್ಮಾನ

ಮಂಗಳೂರು : ಕಾನೂನು ಪದವಿಯಲ್ಲಿ (ಎಲ್‌.ಎಲ್.ಬಿ) ಕರ್ನಾಟಕಕ್ಕೆ 2ನೆ ರ‍್ಯಾಂಕ್ ಪಡೆದು ಕೀರ್ತಿ ತಂದ ಪ್ರತಿಭಾವಂತ ಸಾಧಕಿ ಅಡ್ವಕೇಟ್ ಸುಹಾನಾ ಸಫರ್ ಉಳ್ಳಾಲ ಅವರಿಗೆ ಸನ್ಮಾನ ಕಾರ್ಯಕ್ರಮವು ಅಡ್ವಕೇಟ್, ನೋಟರಿ ಶೇಖ್ ಇಸಾಖ್ ಕೋಡಿಂಬಾಳ ಮತ್ತು ರಫೀಕ್ ಮಾಸ್ಟರ್ ವತಿಯಿಂದ ದೇರಳಕಟ್ಟೆಯಲ್ಲಿರುವ ಶೇಖ್ ಇಸಾಖ್ ಅವರ ಕಚೇರಿಯಲ್ಲಿ ನಡೆಯಿತು.

ಸನ್ಮಾನ ಕಾರ್ಯಕ್ರಮದಲ್ಲಿ ಅಡ್ವಕೇಟ್ ಅಸ್ಗರ್ ಮುಡಿಪು, ಅಡ್ವಕೇಟ್ ಅಬೂ ಹಾರಿಸ್ ಪಜೀರ್, ಮೊಹಮ್ಮದ್ ಅಲ್ ಮದೀನ ಸೂಪರ್ ಬಜಾರ್, ಅಬ್ದುಲ್ ಹಮೀದ್ ಆಯಿಷಾ ಮೆಡಿಕಲ್, ಸಂದೀಪ ಮೊಬೈಲ್ ಸೆಂಟರ್, ಶಮೀರ್ ಕೋರ್ನಿಸ್ ಐಸ್ ಕ್ರೀಂ ಪಾರ್ಲರ್, ಇಸ್ಮಾಯಿಲ್ ಕಾಯಾರ್ ಫ್ಯಾಮಿಲಿ ವಿದ್ಯಾನಗರ, ನಾರಾಯಣ ಟೈಲರ್, ಅಬ್ಬಾಸ್ ಮಾಜಿ ಅಧ್ಯಕ್ಷರು ದೇರಳಕಟ್ಟೆ ಮಸೀದಿ, ಯಾಸಿರ್ ದೇರಳಕಟ್ಟೆ, ರಫೀಕ್ ಕಾನಕೆರೆ, ಜಮಾಲ್ ಕಿಲೋ ಬಜಾರ್ ಮೊದಲಾದವರು ಉಪಸ್ಥಿತರಿದ್ದರು.

ಆತಿಕಾ ರಫೀಕ್ ಮತ್ತು ಸುಹಾನರ ತಾಯಿ ರುಖ್ಯ ಅವರು ಅಡ್ವಕೇಟ್ ಸುಹಾನಾ ಸಫರ್ ರಿಗೆ ಶಾಲು ಹೊದಿಸಿ, ಹಾರಾರ್ಪಣೆ ಮಾಡಿ, ಫಲವಸ್ತುಗಳು, ಸ್ಮರಣಿಕೆ, ನಗದು ನೀಡಿ ಸನ್ಮಾನಿಸಿದರು.

ರಫೀಕ್ ಮಾಸ್ಟರ್ ಸ್ವಾಗತಿಸಿ, ಅಡ್ವಕೇಟ್ ಅಸ್ಕರ್ ಮುಡಿಪು ಶುಭ ಹಾರೈಸಿದರು. ಅಡ್ವಕೇಟ್ ಶೇಖ್ ಇಸಾಖ್ ವಂದಿಸಿದರು. ಸುಹಾನ ಸಫರ್ ಅಡ್ವೋಕೇಟ್, ನೋಟರಿ ಶೇಖ್ ಇಸಾಖ್ ಕೋಡಿಂಬಾಳ ಅವರ ಕಚೇರಿಯಲ್ಲಿ ವಕೀಲರಾಗಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X