Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕಪಾಳಮೋಕ್ಷ ಘಟನೆ ಬಳಿಕ ಕಾರ್ಯಕ್ರಮದಿಂದ...

ಕಪಾಳಮೋಕ್ಷ ಘಟನೆ ಬಳಿಕ ಕಾರ್ಯಕ್ರಮದಿಂದ ಹೊರನಡೆಯುವಂತೆ ಸೂಚಿಸಿದ್ದರೂ ನಿರಾಕರಿಸಿದ್ದ ವಿಲ್‌ ಸ್ಮಿತ್

ವಾರ್ತಾಭಾರತಿವಾರ್ತಾಭಾರತಿ31 March 2022 1:34 PM IST
share
ಕಪಾಳಮೋಕ್ಷ ಘಟನೆ ಬಳಿಕ ಕಾರ್ಯಕ್ರಮದಿಂದ ಹೊರನಡೆಯುವಂತೆ ಸೂಚಿಸಿದ್ದರೂ ನಿರಾಕರಿಸಿದ್ದ ವಿಲ್‌ ಸ್ಮಿತ್

ಲಾಸ್ ಏಂಜೆಲಿಸ್: ಭಾನುವಾರ ಆಸ್ಕರ್ಸ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕಾರ್ಯಕ್ರಮ ನಿರೂಪಕ, ಕಾಮಿಡಿಯನ್ ಕ್ರಿಸ್ ರಾಕ್ ಅವರು ತಮ್ಮ ಪತ್ನಿಯ ಕೂದಲಿನ ಬಗ್ಗೆ ಅಪಹಾಸ್ಯ ಮಾಡಿದ್ದಾರೆಂಬ ಕಾರಣಕ್ಕೆ ಆಕ್ರೋಶಗೊಂಡು ಅತ್ಯುತ್ತಮ ನಟ ಪ್ರಶಸ್ತಿ ಪಡೆದ ವಿಲ್ ಸ್ಮಿತ್ ಅವರು ಕ್ರಿಸ್ ಅವರಿಗೆ ಕಪಾಳಮೋಕ್ಷಗೈದ ಘಟನೆಯ ನಂತರ  ಅವರಿಗೆ ಹೊರನಡೆಯುವಂತೆ ಆಸ್ಕರ್ಸ್ ಸಮಿತಿ ಸೂಚಿಸಿತ್ತಾದರೂ ವಿಲ್ ಸ್ಮಿತ್  ಸಮಾರಂಭವನ್ನು ಬಿಟ್ಟು ಹೊರನಡೆಯಲು ಒಪ್ಪಿರಲಿಲ್ಲ ಎಂದು ತಿಳಿದು ಬಂದಿದೆ.

ತಮ್ಮ ಅನುಚಿತ ವರ್ತನೆಗಾಗಿ ಸ್ಮಿತ್ ಅವರು ಅಕಾಡೆಮಿಯಿಂದ ಉಚ್ಛಾಟನೆಗೈಯ್ಯಲ್ಪಡುವ ಶಿಕ್ಷೆಗೂ ಗುರಿಯಾಗಬಹುದಾಗಿದೆ. "ಸಮಾರಂಭದಿಂದ ಹೊರನಡೆಯುವಂತೆ ಸ್ಮಿತ್ ಅವರಿಗೆ ನಾವು ತಿಳಿಸಿದರೂ ಅವರು ನಿರಾಕರಿಸಿದರು ಹಾಗೂ ಅವರ ಆ ಸನ್ನಿವೇಶವನ್ನು ಬೇರೆ ರೀತಿಯಾಗಿ ನಿಭಾಯಿಸಬಹುದಾಗಿತ್ತು ಎಂಬುದೂ ನಮಗೆ ತಿಳಿದಿದೆ" ಎಂದು ಸಮಿತಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಆಸ್ಕರ್ಸ್ ಪ್ರಶಸ್ತಿ ಪ್ರದಾನ ಸಮಾರಂಭದ ಗೌರವಕ್ಕೆ ಧಕ್ಕೆ ತಂದ ಈ ಘಟನೆಯ ಕುರಿತಂತೆ ಸ್ಮಿತ್ ಅವರ ವಿರುದ್ಧ ಯಾವ ಕ್ರಮಕೈಗೊಳ್ಳಬೇಕೆಂಬ ಕುರಿತು ಮತದಾನ  ನಡೆಸುವುದಾಗಿಯೂ ಅಕಾಡೆಮಿ ಹೇಳಿದೆ.

"ಸ್ಮಿತ್ ಅವರಿಗೆ ತಮ್ಮ ಪ್ರತಿಕ್ರಿಯೆ  ನೀಡಲು ಕನಿಷ್ಠ 15 ದಿನಗಳ ನೋಟಿಸ್ ನೀಡಲಾಗುತ್ತಿದೆ. ಮುಂದಿನ ಅಕಾಡೆಮಿ ಸಭೆ ಎಪ್ರಿಲ್ 18ರಂದು ನಡೆಯಲಿರುವಾಗ ಅವರ ವಿರುದ್ಧ ಶಿಸ್ತು ಕ್ರಮಕೈಗೊಳ್ಳಲಾಗುವುದು, ಅದು ಉಚ್ಛಾಟನೆ ಅಥವಾ ನಿಯಮಾನುಸಾರ ಇತರ ನಿರ್ಬಂಧಗಳಿರಬಹುದು" ಎಂದು ಮಂಡಳಿ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X