Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದಲ್ಲಿನ ತನ್ನ ಬ್ಯಾಂಕಿಂಗ್ ವ್ಯವಹಾರ...

ಭಾರತದಲ್ಲಿನ ತನ್ನ ಬ್ಯಾಂಕಿಂಗ್ ವ್ಯವಹಾರ ಗಣನೀಯವಾಗಿ ಕಡಿತಗೊಳಿಸಿದ ಅಮೆರಿಕಾದ ಸಿಟಿ ಬ್ಯಾಂಕ್

ವಾರ್ತಾಭಾರತಿವಾರ್ತಾಭಾರತಿ31 March 2022 2:54 PM IST
share
ಭಾರತದಲ್ಲಿನ ತನ್ನ ಬ್ಯಾಂಕಿಂಗ್ ವ್ಯವಹಾರ ಗಣನೀಯವಾಗಿ ಕಡಿತಗೊಳಿಸಿದ ಅಮೆರಿಕಾದ ಸಿಟಿ ಬ್ಯಾಂಕ್

ಹೊಸದಿಲ್ಲಿ: ಅಮೆರಿಕಾದ ಪ್ರಮುಖ ಬ್ಯಾಂಕ್ ಆಗಿರುವ ಸಿಟಿ ಬ್ಯಾಂಕ್ ಭಾರತದಲ್ಲಿನ ತನ್ನ ವ್ಯವಹಾರಗಳನ್ನು ಗಣನೀಯವಾಗಿ ಕಡಿಮೆಗೊಳಿಸಿದೆ ಹಾಗೂ ಭಾರತವನ್ನು ತ್ಯಜಿಸಿರುವ ಅಥವಾ ಇಲ್ಲಿನ ವ್ಯವಹಾರಗಳನ್ನು ಕಡಿಮೆಗೊಳಿಸಿರುವ ಹಲವಾರು ವಿದೇಶಿ ಬ್ಯಾಂಕ್‍ಗಳ ಪಟ್ಟಿಗೆ ಸೇರ್ಪಡೆಗೊಂಡಿದೆ. ಈಗಾಗಲೇ ಸಿಟಿ  ತನ್ನ ಕನ್ಸ್ಯೂಮರ್ ಬ್ಯಾಂಕಿಂಗ್ ವ್ಯವಹಾರವನ್ನು ಆಕ್ಸಿಸ್ ಬ್ಯಾಂಕ್‍ಗೆ ರೂ 12,325 ಕೋಟಿಗೆ ಮಾರಾಟ ಮಾಡಿದೆ.

ಭಾರತದಲ್ಲಿ ತನ್ನ ಜಾಲ ವಿಸ್ತರಿಸಿರುವ ಹಾಗೂ ದೇಶೀಯ ಖಾಸಗಿ ವಲಯದ ಬ್ಯಾಂಕ್ ಒಂದನ್ನು ತನ್ನದಾಗಿಸಿರುವ ಸಿಂಗಾಪೂರ್ ಮೂಲದ ಡಿಬಿಎಸ್ ಬ್ಯಾಂಕ್ ಹೊರತುಪಡಿಸಿ ಈಗಾಗಲೇ ಹಲವು ವಿದೇಶಿ ಬ್ಯಾಂಕ್‍ಗಳು ಭಾರತದಲ್ಲಿನ ತಮ್ಮ ಚಟುವಟಿಕೆಗಳನ್ನು ವಿವಿಧ ಕಾರಣಗಳಿಗಾಗಿ ಕಡಿಮೆಗೊಳಿಸಿವೆ.

ಬಂಡವಾಳ ಸಂರಕ್ಷಿಸುವ ಉದ್ದೇಶದಿಂದ 13 ಮಾರುಕಟ್ಟೆಗಳಿಂದ ತನ್ನ ರಿಟೇಲ್ ವ್ಯವಹಾರದಿಂದ ಸಿಟಿ ಬ್ಯಾಂಕ್ ಈಗಾಗಲೇ ಹೊರಬಂದಿದೆ ಹಾಗೂ ಹೆಚ್ಚು ಆದಾಯ ಗಳಿಸುವ ಕ್ಷೇತ್ರಗಳತ್ತ ಒತ್ತು ನೀಡುವ ಇಂಗಿತ ಹೊಂದಿದೆ. ಭಾರತವನ್ನು 1902ರಲ್ಲಿ ಪ್ರವೇಶಿಸಿದ್ದ ಸಿಟಿ, ಕನ್ಸ್ಯೂಮರ್ ಬ್ಯಾಂಕಿಂಗ್ ಕ್ಷೇತ್ರವನ್ನು 1985ರಲ್ಲಿ ಪ್ರವೇಶಿಸಿತ್ತು.

2012ರಲ್ಲಿ ಪ್ರಮುಖ ಬ್ರಿಟಿಷ್ ಬ್ಯಾಂಕ್ ಆಗಿರುವ ಬಾರ್ಕ್‍ಲೇಸ್ ಭಾರತದಲ್ಲಿನ ಮೂರನೇ ಒಂದಂಶದಷ್ಟು ಶಾಖೆಗಳನ್ನು ಮುಚ್ಚಿದ್ದರೆ 2016ರಲ್ಲಿ ಕಾಮನ್ವೆಲ್ತ್ ಬ್ಯಾಂಕ್ ಆಫ್ ಆಸ್ಟ್ರೇಲಿಯಾ ತನ್ನ ಭಾರತದಲ್ಲಿನ ಕಾರ್ಯಾಚರಣೆಯನ್ನು ನಿಲ್ಲಿಸಿತ್ತು. ಅದೇ ವರ್ಷ ರಾಯಲ್ ಬ್ಯಾಂಕ್ ಆಫ್ ಸ್ಕಾಟ್‍ಲ್ಯಾಂಡ್ ಕೂಡ  ಭಾರತವನ್ನು ತೊರೆದಿತ್ತು. ಹೀಗೆ ಇನ್ನೂ ಹಲವಾರು ವಿದೇಶಿ ಬ್ಯಾಂಕ್‍ಗಳು ಈ ಪಟ್ಟಿಯಲ್ಲಿವೆ.

ಭಾರತ ಸರಕಾರದ ಹಲವು ನಿಯಮಗಳು ಹಾಗೂ ಶೇ 40ರಷ್ಟು ಸಾಲವನ್ನು ಸರಕಾರ ಸೂಚಿಸಿದ ಕ್ಷೇತ್ರಗಳಿಗೆ ನೀಡಬೇಕು ಇಲ್ಲವೇ ದಂಡ ಎದುರಿಸಬೇಕು ಎಂಬಂತಹ ನಿಯಮಗಳು ವಿದೇಶಿ ಬ್ಯಾಂಕ್‍ಗಳಿಗೆ ಅನಾನುಕೂಲ ಸೃಷ್ಟಿಸಿವೆ ಎಂದು ಹೇಳಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X