Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಐಎಂಎ ಸಂಸ್ಥೆಯಲ್ಲಿ ಅಡವಿಟ್ಟ ಚಿನ್ನದ...

ಐಎಂಎ ಸಂಸ್ಥೆಯಲ್ಲಿ ಅಡವಿಟ್ಟ ಚಿನ್ನದ ಆಭರಣ ಎ.6ರಿಂದ ಹಿಂತಿರುಗಿಸಲಾಗುತ್ತದೆ: ಸಕ್ಷಮ ಪ್ರಾಧಿಕಾರ ಪ್ರಕಟನೆ

ವಾರ್ತಾಭಾರತಿವಾರ್ತಾಭಾರತಿ31 March 2022 9:52 PM IST
share

ಬೆಂಗಳೂರು, ಮಾ.31: ಐಎಂಎ ಸಂಸ್ಥೆಯಲ್ಲಿ ಸಾಲಕ್ಕಾಗಿ ಅಡ ಇಟ್ಟ ಚಿನ್ನದ ಆಭರಣಗಳನ್ನು 2022ರ ಎ.6ರಿಂದ ಹಿಂತಿರುಗಿಸಲಾಗುವುದು. ಸಾಲಗಾರರು ಬಾಕಿ ಸಾಲದ ಹಣ ಹಾಗೂ ಇಲ್ಲಿಯವರೆಗಿನ ಭದ್ರತಾ ಶುಲ್ಕಗಳನ್ನು ಎ.5ರ ಸಂಜೆ 5ಗಂಟೆಯೊಳಗಾಗಿ ಪಾವತಿಸಬೇಕೆಂದು ವಿಶೇಷಾಧಿಕಾರಿ ಹಾಗೂ ಸಕ್ಷಮ ಪ್ರಾಧಿಕಾರ ಪ್ರಕಟನೆಯಲ್ಲಿ ತಿಳಿಸಿದೆ. 

ನಿಮ್ಮ ಬಾಕಿ ಮೊತ್ತವನ್ನು ತಿಳಿದುಕೊಳ್ಳಲು ವೆಬ್‍ಸೈಟ್‍ನಲ್ಲಿ imaclaims.karnataka.gov.in ಗೆ ಹೋಗಿ ನಂತರ claim submission process

ಕ್ಲಿಕ್ ಮಾಡಿರಿ, ಇದರಲ್ಲಿ ima gold loan details ಆಯ್ಕೆ ಮಾಡಿಕೊಳ್ಳಿರಿ ಎಂದು ತಿಳಿಸಿದೆ. 

ಪಾವತಿಸಬೇಕಾದ ಮೊತ್ತ ಬಾಕಿ ಇದ್ದಲ್ಲಿ NEFTಅಥವಾ RTGS ಮೂಲಕ ಮಾತ್ರ ಸಕ್ಷಮ ಪ್ರಾಧಿಕಾರದ ಬ್ಯಾಂಕ್ ಅಕೌಂಟಿಗೆ ಜಮಾ ಮಾಡಬೇಕು. ತದನಂತರ ಹಣ ಪಾವತಿಸಿದ UTRಸಂಖ್ಯೆಯನ್ನು ಮೇಲೆ ತಿಳಿಸಿರುವ ವೆಬ್‍ಲಿಂಕ್‍ನಲ್ಲಿ ನಮೂದಿಸಬೇಕು. ಈ ರೀತಿ UTR ವಿವರಗಳನ್ನು ನಮೂದಿಸಿದ ನಂತರ ರಜಾ ದಿನಗಳನ್ನು ಹೊರತುಪಡಿಸಿ, ಒಂದು ದಿನದೊಳಗೆ ಅಡವಿಟ್ಟ ಚಿನ್ನಾಭರಣಗಳನ್ನು ಹಿಂಪಡೆಯಲು ನಿಗದಿಪಡಿಸಿದ ದಿನಾಂಕ ಮತ್ತು ಸಮಯವನ್ನು ನಿಮಗೆ ಮೊಬೈಲ್ ಸಂದೇಶದ ಮೂಲಕ ತಿಳಿಸಲಾಗುವುದು. ಒಂದು ವೇಳೆ ಈ ರೀತಿಯ ಸಂದೇಶ ಸ್ವೀಕೃತವಾಗದೇ ಇದ್ದಲ್ಲಿ 080-29565353, 080-29566556, 080-29604556 ಈ ನಂಬರ್ ಗಳಿಗೆ ಫೋನ್ ಮಾಡಿ ಈ ಮಾಹಿತಿಯನ್ನು ತಿಳಿದುಕೊಳ್ಳಬಹುದು.

ನಿಮ್ಮ ಹೆಸರು, ಸಿಎಂಎಸ್ ನಂಬರ್/ಕಸ್ಟಮರ್ ಐಡಿ ಮತ್ತು ಯುಟಿಆರ್ ನಂಬರ್‍ನ್ನು 7975568880 ಮೊಬೈಲ್ ಸಂಖ್ಯೆಗೆ ವ್ಯಾಟ್ಸಮ್ ಮಾಡಬಹುದು. 

ಸಕ್ಷಮ ಪ್ರಾಧಿಕಾರದ ಬ್ಯಾಂಕ್ ವಿವರ: ಹೆಚ್‍ಡಿಎಫ್‍ಸಿ ಬ್ಯಾಂಕ್, ವಿಲ್ಸನ್ ಗಾರ್ಡನ್ ಶಾಖೆ, ಚಾಲ್ತಿಯಲ್ಲಿಯಲ್ಲಿರುವ ಅಕೌಂಟ್ ನಂಬರ್: 6442116442, IFSC Code 0001748. ಆಭರಣಗಳನ್ನು ಹಿಂತಿರುಗಿಸುವ ಸ್ಥಳ: ವಿಶೇಷಾಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರಿಯವರ ಕಚೇರಿ, 3ನೆ ಮಹಡಿ, ಪೋಡಿಯಂ ಬ್ಲಾಕ್, ವಿಶ್ವೇಶ್ವರಯ್ಯ ಗೋಪುರ, ಡಾ.ಬಿ.ಆರ್.ಅಂಬೇಡ್ಕರ್ ವೀದಿ, ಬೆಂಗಳೂರು-1. ಯಾವುದೇ ರೀತಿಯ ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 080-46885959ಗೆ ಕರೆ ಮಾಡಬಹುದು ಎಂದು ಸಕ್ಷಮ ಪ್ರಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X