Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದ್ವೇಷಭಾಷಣ ಪ್ರಕರಣ: ಕಾಳಿಚರಣ್‍ಗೆ...

ದ್ವೇಷಭಾಷಣ ಪ್ರಕರಣ: ಕಾಳಿಚರಣ್‍ಗೆ ಜಾಮೀನು ನೀಡಿದ ಛತ್ತೀಸಗಢ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ2 April 2022 2:40 PM IST
share
ದ್ವೇಷಭಾಷಣ ಪ್ರಕರಣ: ಕಾಳಿಚರಣ್‍ಗೆ ಜಾಮೀನು ನೀಡಿದ ಛತ್ತೀಸಗಢ ಹೈಕೋರ್ಟ್

ರಾಯಪುರ್: ಮಹಾತ್ಮ ಗಾಂಧಿ ಕರಿತು ನಿಂದನಾತ್ಮಕ ಹೇಳಿಕೆ ನೀಡಿ ಗಾಂಧಿ ಹಂತಕ ಗೋಡ್ಸೆಯನ್ನು ವೈಭವೀಕರಿಸಿದ ಆರೋಪ ಹೊತ್ತು ಬಂಧನಕ್ಕೊಳಗಾಗಿದ್ದ ಹಿಂದು ಧಾರ್ಮಿಕ ನಾಯಕ ಕಾಳಿಚರಣ್‍ಗೆ  ಆತನ ಬಂಧನದ ಮೂರು ತಿಂಗಳ  ನಂತರ ಶುಕ್ರವಾರ ಛತ್ತೀಸಗಢ ಹೈಕೋರ್ಟ್ ಜಾಮೀನು ನೀಡಿದೆ.

ಕಾಳಿಚರಣ್‍ನನ್ನು ಮಧ್ಯ ಪ್ರದೇಶದ ಖಜುರಾಹೋದಿಂದ ಡಿಸೆಂಬರ್ 30ರಂದು ಬಂಧಿಸಲಾಗಿತ್ತು. ಗಾಂಧಿಯನ್ನು ನಿಂದಿಸಿದ್ದೇ ಅಲ್ಲದೆ ಗಾಂಧೀಜಿ ದೇಶವನ್ನು ನಾಶಗೈದಿದ್ದಾರೆ ಎಂದು ಆತ ರಾಯಪುರದಲ್ಲಿ ನಡೆದಿದ್ದ ಎರಡು ದಿನಗಳ ಧರ್ಮ ಸಂಸದ್ ಕಾರ್ಯಕ್ರಮವೊಂದರಲ್ಲಿ ಹೇಳುತ್ತಿರುವ ವೀಡಿಯೋ ಹೊರಬಿದ್ದ ನಂತರ ಆತನನ್ನು ಬಂಧಿಸಲಾಗಿತ್ತು.

"ನಾನು ನಾಥೂರಾಂ ಗೋಡ್ಸೆಗೆ ಗೌರವ ಸಲ್ಲಿಸುತ್ತೇನೆ. ಆತ  ಅವರನ್ನು ಹತ್ಯೆಗೈದಿದ್ದಾನೆ.  ಶಸ್ತ್ರಕ್ರಿಯೆ ಮೂಲಕ ಚರ್ಮದಲ್ಲಿರುವ ಗಂಟುಗಳನ್ನು ತೆಗೆಯುವುದು ಅಗತ್ಯ ಇಲ್ಲದೇ ಹೋದರೆ ಅದು ಕ್ಯಾನ್ಸರ್‍ಗೆ ಕಾರಣವಾಗಬಹುದು" ಎಂದು ಆತ ಹೇಳಿದ್ದ.

ಆತನಿಗೆ ಶುಕ್ರವಾರ ಕೋರ್ಟ್ ಜಾಮೀನು ನೀಡುವ ವೇಳೆ ರೂ. 1 ಲಕ್ಷದ ವೈಯಕ್ತಿಕ ಬಾಂಡ್ ಹಾಗೂ ತಲಾ ರೂ 50,000 ಮೊತ್ತದ ಎರಡು ಶೂರಿಟಿ  ಒದಗಿಸುವಂತೆ ನ್ಯಾಯಾಲಯ ಹೇಳಿದೆ.

ತಮ್ಮ ಕಕ್ಷಿಗಾರ ನಿರಪರಾಧಿ ಹಾಗೂ  ರಾಜಕೀಯ ದ್ವೇಷದಿಂದ ಅವರ ವಿರುದ್ಧ ಆರೋಪ ಹೊರಿಸಲಾಗಿದೆ ಎಂದು ಕಾಳಿಚರಣ್ ಪರ ವಕೀಲರು ನ್ಯಾಯಾಲಯದಲ್ಲಿ ವಾದಿಸಿದ್ದರಲ್ಲದೆ ಆತ ಛತ್ತೀಸಗಢ ಸರಕಾರ, ಭಾರತ ಸರಕಾರ ಅಥವಾ ಇನ್ಯಾವುದೇ ಸರಕಾರದ ವಿರುದ್ಧ ಏನನ್ನೂ ಮಾಡಿರುವ ಬಗ್ಗೆ  ತಿಳಿದು ಬಂದಿಲ್ಲ  ಎಂದಿದ್ದರು.

ಆದರೆ ಹೆಚ್ಚುವರಿ ಅಡ್ವಕೇಟ್ ಜನರಲ್ ಸುನಿ ಒತ್ವಾನಿ ಆತನಿಗೆ ಜಾಮೀನು ನೀಡುವುದನ್ನು ವಿರೋಧಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X