Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತ- ನೇಪಾಳ ಪ್ರಯಾಣಿಕ ರೈಲಿಗೆ ಹಸಿರು...

ಭಾರತ- ನೇಪಾಳ ಪ್ರಯಾಣಿಕ ರೈಲಿಗೆ ಹಸಿರು ನಿಶಾನೆ

ವಾರ್ತಾಭಾರತಿವಾರ್ತಾಭಾರತಿ3 April 2022 7:44 AM IST
share
ಭಾರತ- ನೇಪಾಳ ಪ್ರಯಾಣಿಕ ರೈಲಿಗೆ ಹಸಿರು ನಿಶಾನೆ

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ನೇಪಾಳ ಪ್ರಧಾನಿ ಶೇರ್ ಬಹದ್ದೂರ್ ದೇವೂಬಾ ಅವರು ಶನಿವಾರ ಉಭಯ ದೇಶಗಳ ನಡುವಿನ ಪ್ರಯಾಣಿಕ ರೈಲು ಸಂಚಾರಕ್ಕೆ ವಿಡಿಯೊ ಕಾನ್ಫರೆನ್ಸಿಂಗ್ ಮೂಲಕ ಚಾಲನೆ ನೀಡಿದರು.

ಭಾರತದ ಜಯನಗರ ಮತ್ತು ನೇಪಾಳದ ಕುರ್ತಾ ನಡುವೆ ಈ ರೈಲು ಸಂಚರಿಸಲಿದ್ದು, ಉಭಯ ದೇಶಗಳ ಗಣ್ಯರು ಮತ್ತು ರೈಲ್ವೆ ಅಧಿಕಾರಿಗಳು ಸೇರಿದಂತೆ 150 ಮಂದಿಯನ್ನು ಹೊತ್ತ ರೈಲು ಸಂಚಾರ ಆರಂಭಿಸಿತು.

ಇದರೊಂದಿಗೆ ಉಭಯ ದೇಶಗಳ ನಡುವೆ ರಸ್ತೆ, ವಿಮಾನ ಮತ್ತು ರೈಲು ಸಂಚಾರ ವ್ಯವಸ್ಥೆ ಕಲ್ಪಿಸಿದಂತಾಗಿದೆ. ಉಭಯ ದೇಶಗಳು ವ್ಯಾಪಾರ ಮತ್ತು ಗಡಿಯಾಚೆಗಿನ ಸಂಪರ್ಕಗಳಿಗೆ ಆದ್ಯತೆ ನೀಡಲು ಒಪ್ಪಿಕೊಂಡಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

"ಜಯನಗರ- ಕುರ್ತಾ ರೈಲು ಹಳಿ ಯೋಜನೆ ಈ ಉಪಕ್ರಮದ ಭಾಗವಾಗಿದ್ದು, ಇಂಥ ಯೋಜನೆಗಳು ಉಭಯ ದೇಶಗಳ ನಡುವೆ ಸುಲಲಿತ ಮತ್ತು ಯಾವುದೇ ತಡೆಯಿಲ್ಲದೇ ಜನರ ವಿನಿಮಯಕ್ಕೆ ಕಾರಣವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.

ರವಿವಾರದಿಂದ ಸಾಮಾನ್ಯ ಪ್ರಯಾಣಿಕರಿಗಾಗಿ ರೈಲು ಸಂಚಾರ ಆರಂಭವಾಗಲಿದೆ. ಈ ಪ್ರಯಾಣಕ್ಕೆ ಪ್ರಯಾಣಿಕರು ಭಾವಚಿತ್ರ ಇರುವ ಗುರುತಿನ ಚೀಟಿ ಹೊಂದಿರಬೇಕಾಗುತ್ತದೆ. 34.5 ಕಿಲೋಮೀಟರ್ ಅಂತರವನ್ನು ಈ ರೈಲು ಒಂದು ಗಂಟೆಯಲ್ಲಿ ಕ್ರಮಿಸಲಿದ್ದು, ಎಂಟು ನಿಲ್ದಾಣಗಳು ಇರುತ್ತವೆ.

ಬಿಹಾರದ ಮಧುಬಾನಿ ಜಿಲ್ಲೆಯ ಜಯನಗರದಿಂದ ಈ ಕಾಮಗಾರಿ ಆರಂಭವಾಗಿದ್ದು, ಮುಂದೆ ಕುರ್ತಾದಿಂದ 17 ಕಿಲೋಮೀಟರ್ ದೂರದ ಬಿಜ್ಲಾಪುರವರೆಗೆ ವಿಸ್ತರಿಸಲಾಗುತ್ತದೆ. ಅಂತಿಮವಾಗಿ ಬರ್ದಿಬಾಸ್ ವರೆಗೆ ಇದು ವಿಸ್ತರಣೆಗೊಳ್ಳಲಿದೆ. ಈ ಯೋಜನೆಗೆ ಭಾರತ ಸರ್ಕಾರ 787 ಕೋಟಿ ರೂಪಾಯಿ ಅನುದಾನ ನೀಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X