Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶ್ರಮಿಕರ ಬದುಕನ್ನು ಬರ್ಬರಗೊಳಿಸುತ್ತಿರುವ...

ಶ್ರಮಿಕರ ಬದುಕನ್ನು ಬರ್ಬರಗೊಳಿಸುತ್ತಿರುವ ಕೋಮು ಕ್ರಿಮಿಗಳನ್ನು ಸರಕಾರ ನಿಯಂತ್ರಿಸಲಿ: ಹೆಚ್.ಸಿ ಮಹದೇವಪ್ಪ

ವಾರ್ತಾಭಾರತಿವಾರ್ತಾಭಾರತಿ5 April 2022 8:35 PM IST
share
ಶ್ರಮಿಕರ ಬದುಕನ್ನು ಬರ್ಬರಗೊಳಿಸುತ್ತಿರುವ ಕೋಮು ಕ್ರಿಮಿಗಳನ್ನು ಸರಕಾರ ನಿಯಂತ್ರಿಸಲಿ: ಹೆಚ್.ಸಿ ಮಹದೇವಪ್ಪ

ಬೆಂಗಳೂರು, ಎ.5: ರಾಜ್ಯ ಸರಕಾರ ವಿಪರೀತ ಅರಾಜಕತೆಯಿಂದ ವರ್ತಿಸುತ್ತಿದ್ದರೂ ಅವರಿಗೆ ಚಾಟಿ ಬೀಸದೆ ನ್ಯಾಯಂಗವೂ ಸುಮ್ಮನೆ ಇರುವುದು ಸಮಾಜವನ್ನು ಬಹಳ ಬೇಗನೇ ನಾಗರಿಕ ಯುದ್ಧಗಳ ಕಡೆಗೆ ಕೊಂಡೊಯ್ಯುವಂತಹ ಆತಂಕವನ್ನು ಸೃಷ್ಟಿ ಮಾಡುತ್ತಿದೆ ಎಂದು ಟ್ವೀಟ್ ಮೂಲಕ ಮಾಜಿ ಮಂತ್ರಿ ಡಾ.ಹೆಚ್.ಸಿ.ಮಹದೇವಪ್ಪ ಅಭಿಪ್ರಾಯಪಟ್ಟಿದ್ದಾರೆ. 

ಸರಣಿ ಟ್ವೀಟ್ ಮಾಡಿರುವ ಅವರು, ಈಗೀಗ ಪ್ರತಿ ದಿನವೂ ಸಮಾಜದ ಒಳಗೆ ಧರ್ಮದ ಹೆಸರಿನಲ್ಲಿ ಗಲಭೆ ಎಬ್ಬಿಸುತ್ತಿರುವ ಪುಂಡ ಪೋಕರಿಗಳ ಹಾವಳಿ ಭೀಕರವಾಗಿ ಹೆಚ್ಚಾಗುತ್ತಿದೆ. ಇವುಗಳನ್ನು ನಿಯಂತ್ರಿಸಬೇಕಿದ್ದ ಸರಕಾರವೇ ಇವರ ಬೆನ್ನ ಹಿಂದೆ ನಿಂತು ಈ ಭೀಕರತೆಯನ್ನು ಪೋಷಣೆ ಮಾಡುತ್ತಿರುವುದು ಅತ್ಯಂತ ಸ್ಪಷ್ಟವಾಗಿದೆ ಎಂದಿದ್ದಾರೆ.

ಚುನಾವಣೆಯ ಕಾರಣಕ್ಕಾಗಿಯೇ ಸಮಾಜದಲ್ಲಿ ಪ್ರತಿದಿನವೂ ಅಶಾಂತಿಯನ್ನು ಉಂಟು ಮಾಡಲಾಗುತ್ತಿದ್ದು ಈಗಷ್ಟೇ ಸಹಜ ಜೀವನಕ್ಕೆ ಮರಳಿರುವ ಜನರಲ್ಲಿ ಮತ್ತೆ ಆತಂಕದ ಛಾಯೆ ಆವರಿಸಿದೆ. ಜನ ಸಾಮಾನ್ಯರ ಮೂಕ ಅಳುವಿನಲ್ಲಿ, ಎಲ್ಲವನ್ನೂ ಧ್ವಂಸ ಮಾಡುವ ಶಕ್ತಿ ಇದೆ ಎಂಬ ಸಂಗತಿಯನ್ನು ಮರೆಯದಿರೋಣ ಎಂದು ಎಚ್ಚರಿಸಿದ್ದಾರೆ.

ಈ ದೇಶದ ಮೂಲ ನಿವಾಸಿಗಳೇನಾದರೂ ಅಶಾಂತಿಯ ಮತ್ತು ದ್ವೇಷದ ಮಾರ್ಗ ಹಿಡಿದರೆ ಈಗ ಕಪಿಚೇμÉ್ಟ ಮಾಡುತ್ತಿರುವ ಜನರು ತಮ್ಮ ವಿನಾಶಕ್ಕೆ ತಾವೇ ದಾರಿ ಮಾಡಿಕೊಟ್ಟಂತಾಗುತ್ತದೆ ಎಂಬ ಆತಂಕವನ್ನೂ ವ್ಯಕ್ತಪಡಿಸಿದ್ದಾರೆ.

ಒಂದೊಳ್ಳೆ ಸಂವಿಧಾನ, ಪ್ರಜಾಪ್ರಭುತ್ವ ವ್ಯವಸ್ಥೆ, ವಿಕೇಂದ್ರೀಕೃತ ಆಡಳಿತ ವ್ಯವಸ್ಥೆ ಇರುವಾಗಲೂ ತಿಂದು ಕೊಬ್ಬು ಜಾಸ್ತಿಯಾಗಿ ದುರಹಂಕಾರದಿಂದ ವರ್ತಿಸುವ ಧಾರ್ಮಿಕ ಭಯೋತ್ಪಾದಕರಿಗೆ ಇಲ್ಲಿ ಶಾಂತಿಯುತವಾಗಿ ಬದುಕಲು ಇಷ್ಟವಿಲ್ಲದೇ ಹೋದರೆ ಈ ದೇಶ ಬಿಟ್ಟು ತೊಲಗಲಿ ಎಂದಿದ್ದಾರೆ. 

ಶ್ರಮಿಕರ ಬದುಕನ್ನು ಬರ್ಬರಗೊಳಿಸುತ್ತಿರುವ ಈ ಕೋಮು ಕ್ರಿಮಿಗಳನ್ನು ಸರಕಾರ ನಿಯಂತ್ರಿಸಲಿ, ಇಲ್ಲದೇ ಹೋದರೆ ಜನಸಾಮಾನ್ಯರೇ ಅವರನ್ನು ನಿಯಂತ್ರಿಸುತ್ತಾರೆ. ಅಂತಹ ಕೆಟ್ಟ ಸನ್ನಿವೇಶ ಬಾರದಿರಲಿ ಎಂದು ಮತ್ತೊಮ್ಮೆ ಸರಕಾರವನ್ನು ಎಚ್ಚರಿಸುತ್ತೇನೆ ಎಂದಿದ್ದಾರೆ.

ಶ್ರಮಿಕರ ಬದುಕನ್ನು disturb ಮಾಡುತ್ತಿರುವ ಈ ಕೋಮು ಕ್ರಿಮಿ ಸೋಂಬೇರಿಗಳನ್ನು ಸರ್ಕಾರ ಕೂಡಲೇ ನಿಯಂತ್ರಿಸಲಿ, ಇಲ್ಲದೇ ಹೋದರೆ ಜನ ಸಾಮಾನ್ಯರೇ ಅವರನ್ನು ನಿಯಂತ್ರಿಸುತ್ತಾರೆ.

ಅಂತಹ ಕೆಟ್ಟ ಸನ್ನಿವೇಶ ಬಾರದಿರಲಿ ಎಂದು ಮತ್ತೊಮ್ಮೆ ಸರ್ಕಾರವನ್ನು ಎಚ್ಚರಿಸುತ್ತೇನೆ

5/5

— Dr H.C.Mahadevappa (@CMahadevappa) April 5, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X