Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. "ಅಸಮರ್ಥ ಗೃಹ ಸಚಿವ": ಆರಗ ಜ್ಞಾನೇಂದ್ರ...

"ಅಸಮರ್ಥ ಗೃಹ ಸಚಿವ": ಆರಗ ಜ್ಞಾನೇಂದ್ರ ವಿರುದ್ಧ ಕಾಂಗ್ರೆಸ್ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ6 April 2022 10:44 PM IST
share
ಅಸಮರ್ಥ ಗೃಹ ಸಚಿವ: ಆರಗ ಜ್ಞಾನೇಂದ್ರ ವಿರುದ್ಧ ಕಾಂಗ್ರೆಸ್ ಆಕ್ರೋಶ

ಬೆಂಗಳೂರು, ಎ. 6: ‘ಆರಗ ಜ್ಞಾನೇಂದ್ರ ಅವರೇ ನೀವೊಬ್ಬ ಅಪ್ರಬುದ್ದ ರಾಜಕಾರಿಣಿ, ಅಸಮರ್ಥ ಗೃಹ ಸಚಿವ' ಎಂದು ಕಾಂಗ್ರೆಸ್ ಇಂದಿಲ್ಲಿ ವಾಗ್ದಾಳಿ ನಡೆಸಿದೆ.
ಬುಧವಾರ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಗೃಹ ಸಚಿವರ ಮಾಹಿತಿಯ ‘ಸೋರ್ಸ್' ಪೊಲೀಸ್ ವರದಿ ಆಗಿರಬೇಕೇ ಹೊರತು ‘ವಾಟ್ಸಾಪ್ ಫಾರ್ವರ್ಡ್ ಮೆಸೇಜುಗಳಲ್ಲ!' ಎಂದು ಟೀಕಿಸಿದೆ.

‘ಬಿಜೆಪಿ ಟೋಪಿ ಹಾಕಿದಾಗ ಒಂದು ಮಾತು, ಟೋಪಿ ತೆಗೆದಾಗ ಮತ್ತೊಂದು ಮಾತು! ಬಿಜೆಪಿ ಟೋಪಿಯ ಮಹಿಮೆಯೇ ಅಂತದ್ದು! ‘ಸುಳ್ಳು' ತಕ್ಷಣ ಜಾಗೃತವಾಗಿಬಿಡುತ್ತದೆ!' ಎಂದು ಕಾಂಗ್ರೆಸ್, ಆರಗ ಜ್ಞಾನೇಂದ್ರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.

‘ಆರಗ ಜ್ಞಾನೇಂದ್ರ ಅವರದ್ದು ಅಚಾತುರ್ಯ ಅಲ್ಲ, ಆತುರ ಹಾಗೂ ದಡ್ಡತನವೂ ಅಲ್ಲ. ಹೆಣವನ್ನು ಬಳಸಿಕೊಳ್ಳುವ ಟೂಲ್ ಕಿಟ್ ಮಾತುಗಳನ್ನಾಡಿದರು ಅಷ್ಟೇ. ಬಿಜೆಪಿ ಟೋಪಿ ಹಾಕಿದಾಗ ಹೆಣ ರಾಜಕೀಯದ ಮನಸ್ಥಿತಿ ಜಾಗೃತವಾಗಿತ್ತು, ಟೋಪಿ ತೆಗೆದಾಗ ವಾಸ್ತವದ ಅರಿವಾಯ್ತು. ಗೃಹ ಸಚಿವರಾದವರು ಪೊಲೀಸರ ಮಾಹಿತಿ ಪಡೆಯಬೇಕೆ ಹೊರತು ವಾಟ್ಸಾಪ್ ಯುನಿವರ್ಸಿಟಿಯದ್ದಲ್ಲ'
-ಪ್ರಿಯಾಂಕ್ ಖರ್ಗೆ, ಮಾಜಿ ಸಚಿವ

'@JnanendraAraga ಅವರೇ ನೀವೊಬ್ಬ ಅಪ್ರಬುದ್ದ ರಾಜಕಾರಿಣಿ, ಅಸಮರ್ಥ ಗೃಹಸಚಿವ.

ಗೃಹಸಚಿವರ ಮಾಹಿತಿಯ'ಸೋರ್ಸ್' ಪೊಲೀಸ್ ವರದಿ ಆಗಿರಬೇಕೇ ಹೊರತು 'ವಾಟ್ಸಾಪ್ ಫಾರ್ವರ್ಡ್ ಮೆಸೇಜುಗಳಲ್ಲ!

ಬಿಜೆಪಿ ಟೋಪಿ ಹಾಕಿದಾಗ ಒಂದು ಮಾತು, ಟೋಪಿ ತೆಗೆದಾಗ ಮತ್ತೊಂದು ಮಾತು!

ಬಿಜೆಪಿ ಟೋಪಿಯ ಮಹಿಮೆಯೇ ಅಂತದ್ದು! 'ಸುಳ್ಳು' ತಕ್ಷಣ ಜಾಗೃತವಾಗಿಬಿಡುತ್ತದೆ!

— Karnataka Congress (@INCKarnataka) April 6, 2022

'@JnanendraAraga ಅವರದ್ದು ಅಚಾತುರ್ಯ ಅಲ್ಲ, ಆತುರ ಹಾಗೂ ದಡ್ಡತನವೂ ಅಲ್ಲ. ಹೆಣವನ್ನು ಬಳಸಿಕೊಳ್ಳುವ ಟೂಲ್ ಕಿಟ್ ಮಾತುಗಳನ್ನಾಡಿದರು ಅಷ್ಟೇ.

ಬಿಜೆಪಿ ಟೋಪಿ ಹಾಕಿದಾಗ ಹೆಣ ರಾಜಕೀಯದ ಮನಸ್ಥಿತಿ ಜಾಗೃತವಾಗಿತ್ತು, ಟೋಪಿ ತೆಗೆದಾಗ ವಾಸ್ತವದ ಅರಿವಾಯ್ತು.

ಗೃಹಸಚಿವರಾದವರು ಪೊಲೀಸರ ಮಾಹಿತಿ ಪಡೆಯಬೇಕೆ ಹೊರತು ವಾಟ್ಸಾಪ್ ಯುನಿವರ್ಸಿಟಿಯದ್ದಲ್ಲ. pic.twitter.com/fe2sU6MYtv

— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) April 6, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X