Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಅವ್ಯವಸ್ಥೆಯ ಆಗರ ಬೆಳ್ತಂಗಡಿ ಸಮುದಾಯ...

ಅವ್ಯವಸ್ಥೆಯ ಆಗರ ಬೆಳ್ತಂಗಡಿ ಸಮುದಾಯ ಆಸ್ಪತ್ರೆ ಸಿಬ್ಬಂದಿಯ ವಸತಿ ಗೃಹ

ಶಿಬಿ ಧರ್ಮಸ್ಥಳಶಿಬಿ ಧರ್ಮಸ್ಥಳ7 April 2022 9:45 AM IST
share
ಅವ್ಯವಸ್ಥೆಯ ಆಗರ ಬೆಳ್ತಂಗಡಿ ಸಮುದಾಯ ಆಸ್ಪತ್ರೆ ಸಿಬ್ಬಂದಿಯ ವಸತಿ ಗೃಹ

ಬೆಳ್ತಂಗಡಿಯಲ್ಲಿ ಹಳೆ ಕಟ್ಟಡ ವಾದ್ದರಿಂದ ಸಮಸ್ಯೆ ಉಂಟಾಗಿದೆ. ಈಗಿರುವ ಹಳೆ ಕಟ್ಟಡ ತೆರವುಗೊಳಿಸಿ ವಸತಿ ಸಮುಚ್ಚಯ ನಿರ್ಮಿಸುವ ಕುರಿತು ಬೇಡಿಕೆ ಸಲ್ಲಿಸಲಾಗಿದೆ. ಸ್ವಚ್ಛತೆಗೆ ಕ್ರಮ ವಹಿಸುವ ಸಲುವಾಗಿ ಪಪಂಗೆ ಸೂಚನೆ ನೀಡಲಾಗುವುದು. ಸಮುದಾಯ ಆಸ್ಪತ್ರೆಗೆ ಸ್ವಚ್ಛತಾ ನಿರ್ವಹಣೆಗಾಗಿ ಯಾವುದೇ ಅನುದಾನಗಳು ಬರುತ್ತಿಲ್ಲ. ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸ್ವಚ್ಛತಾ ನಿರ್ವಹಣೆಯನ್ನು ಸ್ಥಳೀಯ ಗ್ರಾಪಂಗಳೇ ನಿರ್ವಹಿಸುತ್ತಿವೆ.  ಡಾ.ಕಲಾಮಧು, ತಾಲೂಕು ಆರೋಗ್ಯಾಧಿಕಾರಿ

 ಬೆಳ್ತಂಗಡಿ, ಎ.6: ತಾಲೂಕು ಸಮುದಾಯ ಆಸ್ಪತ್ರೆ ಕೇಂದ್ರದ ಸಿಬ್ಬಂದಿಯ ವಸತಿ ಗೃಹಗಳ ಸುತ್ತಮುತ್ತ ಗಿಡಗಂಟಿಗಳು ತುಂಬಿದ್ದು, ವಸತಿಗೃಹದ ಬಳಿ ತ್ಯಾಜ್ಯ ನೀರುಗಳು ಹರಿಯುವುದರಿಂದ ಗಬ್ಬು ವಾಸನೆಯೊಂದಿಗೆ ಸೊಳ್ಳೆಗಳ ಉತ್ಪತ್ತಿ ಕೇಂದ್ರವಾಗಿ ಮಾರ್ಪಟ್ಟಿದೆ.

ತಾಲೂಕು ಆಸ್ಪತ್ರೆಯ ವೈದ್ಯಾಧಿಕಾರಿಗಳು, ದಾದಿಯರು, ಹಿರಿಯ ಆರೋಗ್ಯ ಸಹಾಯ ಕರು, ಗ್ರೂಪ್ ಡಿ ನೌಕರರಿಗಾಗಿ ಬೆಳ್ತಂಗಡಿ ತಾಲೂಕು ಆಸ್ಪತ್ರೆ ವಠಾರದಲ್ಲಿ 13 ವಸತಿಗೃಹ ಗಳಿವೆ. ತಾಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರು ಸಹಿತ ದಾದಿಯರು ಸಿಬ್ಬಂದಿಗಾಗಿ ಆರೋಗ್ಯ ಇಲಾ ಖೆಯು ವಸತಿಗೃಹಗಳನ್ನೇನೋ ನಿರ್ಮಿಸಿದೆ. ಆದರೆ ಇದರ ನಿರ್ವಹಣೆ ಕಂಡಾಗ ಮಾತ್ರ ಸಾರ್ವಜನಿಕರಿಗೂ ಭಯ ಹುಟ್ಟಿ ಸುವಂತಿದೆ. ಪಾಳು ಬಿದ್ದಂತಿರುವ ಕಟ್ಟಡಗಳು, ಮನೆಸುತ್ತ ಪೊದೆಗಳು ಆವರಿಸಿರುವುದು, ಹಾವುಗಳು ಮನೆಯೊಳಗೇ ವಾಸಿಸುವ ಮಟ್ಟಿಗೆ ನಿರ್ವಹ ಣೆಯಿಲ್ಲದೆ ಕಟ್ಟಡಗಳು ಪಾಳುಬಿದ್ದ ಸ್ಥಿತಿಯಲ್ಲಿವೆ.

ಇಲ್ಲಿನ ಪರಿಸ್ಥಿತಿ ಕಂಡು ವೈದ್ಯಾಧಿಕಾರಿಗಳು ಪ್ರತ್ಯೇಕವಾಗಿ ವಾಸ್ತವ್ಯ ಹೂಡುತ್ತಿದ್ದಾರೆ. ಪ್ರಸಕ್ತ ದಾದಿಯರು, ಗ್ರೂಪ್ ಡಿ, ಔಷಧ ಉಗ್ರಾಣದ ಸಿಬ್ಬಂದಿ ಈ ಕಟ್ಟಡಗಳಲ್ಲಿ ವಾಸಿಸುತ್ತಿದ್ದಾರೆ. ದಿನಪೂರ್ತಿ ರೋಗಿಗಳ ಆರೈಕೆ ಮಾಡಿ ಬಸವಳಿದ ಆರೋಗ್ಯ ಸಿಬ್ಬಂದಿಗೆ ನೆಮ್ಮದಿ ಯಿಂದ ವಸತಿಗೃಹದಲ್ಲಿ ಒಂದೊತ್ತು ವಿಶ್ರಾಂತಿ ಪಡೆಯೋಣ ಎಂದರೆ ಅವುಗಳ ಸ್ಥಿತಿಯೂ ರೋಗಪೀಡಿತರಂತಾಗಿದೆ. ಕಳೆದ 25 ವರ್ಷ ಗಳ ಹಿಂದೆ ನಿರ್ಮಾಣವಾಗಿದ್ದ ಕಟ್ಟಡಗಳು ಸಮರ್ಪಕ ನಿರ್ವಹಣೆಯಿಲ್ಲದೆ ದುಸ್ಥಿತಿ ಯಲ್ಲಿದೆ. ದಾದಿಯರಿಗಾಗಿ ಇರುವ ಒಂದು ವಸತಿ ಗೃಹವಂತು ಸಂಪೂರ್ಣ ಶಿಥಿಲಾವಸ್ಥೆ ತಲುಪಿದ್ದರಿಂದ ಬಳಕೆಯಾಗುತ್ತಿಲ್ಲ.

ಕೆಲವೊಂದು ವಸತಿಗೃಹಗಳಲ್ಲಿ ಸಿಬ್ಬಂದಿ ವಾಸವಾಗಿದ್ದು, ಇವರ ಪಾಡು ಹೇಳತೀರ ದಾಗಿದೆ. ವಸತಿಗೃಹದ ಪಕ್ಕದಲ್ಲೇ ತ್ಯಾಜ್ಯ ನೀರು ಸಂಗ್ರಹವಾಗುತ್ತಿದ್ದು, ಗಬ್ಬು ವಾಸನೆ ಬೀರುತ್ತಿದೆ. ಅಲ್ಲದೆ ಸೊಳ್ಳೆಗಳ ಉತ್ಪತ್ತಿ ತಾಣವಾಗಿಯೂ ಬೆಳೆಯುತ್ತಿದೆ.

ಪ್ರಸಕ್ತ ಇರುವ ಹಂಚಿನ ಕಟ್ಟಡಗಳು ಶಿಥಿಲಾವಸ್ಥೆ ತಲುಪಿದ್ದರಿಂದ ಹಂಚಿನ ಮೇಲೆ ಟರ್ಪಾಲು ಹೊದಿಕೆ ಹಾಕಿ ವಾಸಿಸುತ್ತಿದ್ದಾರೆ. ಗೋಡೆಗಳು ಬೀಳುವ ಸ್ಥಿತಿಯಲ್ಲಿದೆ. ವಸತಿ ಗೃಹ ಸುತ್ತ ಗಿಡಗಂಟಿ ಆವರಿಸಿ ಹಾವು ಸಹಿತ ವಿಷಜಂತು ವಾಸಸ್ಥಾನವಾಗಿದೆ. ಕನಿಷ್ಠ ಸ್ವಚ್ಛತೆ ಗಾದರೂ ಇಲಾಖೆ ಆದ್ಯತೆ ನೀಡಲಿ ಎಂಬುದು ಇವರ ಒತ್ತಾಯವಾಗಿದೆ.

share
ಶಿಬಿ ಧರ್ಮಸ್ಥಳ
ಶಿಬಿ ಧರ್ಮಸ್ಥಳ
Next Story
X