Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಉಪ್ಪಿನಂಗಡಿಯ ಯುವಕನ ಆತ್ಮಹತ್ಯೆ ಯತ್ನ...

ಉಪ್ಪಿನಂಗಡಿಯ ಯುವಕನ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ತಿರುವು: ಕಮಿಷನರ್‌ ಹೇಳಿದ್ದೇನು ?

ವಾರ್ತಾಭಾರತಿವಾರ್ತಾಭಾರತಿ7 April 2022 7:08 PM IST
share
ಉಪ್ಪಿನಂಗಡಿಯ ಯುವಕನ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ತಿರುವು: ಕಮಿಷನರ್‌ ಹೇಳಿದ್ದೇನು ?

ಮಂಗಳೂರು, ಎ.7: ಮಣಿಪಾಲ ಸಮೀಪದ ಇಂದ್ರಾಳಿಯಲ್ಲಿ ವಾರದ ಹಿಂದೆ ಯುವಕನೋರ್ವ ರೈಲಿನಡಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣ ತಿರುವು ಪಡೆದಿದ್ದು, ತಂಡವೊಂದು ಮೊಬೈಲ್ ಕಸಿದು ಅವಾಚ್ಯವಾಗಿ ಬೈದು ಹಲ್ಲೆ ನಡೆಸಿರುವ ಕಾರಣಕ್ಕೆ ನೊಂದು ಈ ಕೃತ್ಯ ಎಸಗಿರುವುದಾಗಿ ಪೊಲೀಸ್ ಕಮಿಷನರ್ ಶಶಿಕುಮಾರ್ ಅವರು ಮಾಹಿತಿ ನೀಡಿದ್ದಾರೆ.

ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ಉಪ್ಪಿನಂಗಡಿ ಹಿರೇಬಂಡಾಡಿ ನಿವಾಸಿ ಪುರುಷೋತ್ತಮ ಯಾನೆ ಪ್ರಶಾಂತ್ ಎಂದು ಪೊಲೀಸರು ಮಾಹಿತಿ‌ ನೀಡಿದ್ದಾರೆ.

ಲೋಹಿತ್, ಚಿದಾನಂದ, ಧನರಾಜ್, ಉಮೇಶ್, ಶಫೀಕ್ ಮತ್ತು ಇತರರು ಅವಾಚ್ಯ‌ ಶಬ್ದಗಳಿಂದ ಬೈದು ಜೀವ ಬೆದರಿಕೆ‌ ಒಡ್ಡಿದ್ದಾರೆ ಎಂದು ಪುರುಷೋತ್ತಮ ಸುರತ್ಕಲ್ ಪೊಲೀಸ್ ಠಾಣೆಗೆ ನೀಡಿದ‌ ದೂರಿನಲ್ಲಿ ಆರೋಪಿಸಲಾಗಿದೆ.

ಘಟನೆಯ ವಿವರ: ಸುರತ್ಕಲ್ ನಲ್ಲಿ ಡಾಂಬರ್ ಲಾರಿಯ ಚಾಲಕನಾಗಿದ್ದ ಪುರುಷೋತ್ತಮಗೆ ವೈಯಕ್ತಿಕ ಕಾರಣಗಳಿಗೆ ಸಂಬಂಧಿಸಿದಂತೆ ಲೋಹಿತ್ ಎಂಬಾತ‌ ಮೊಬೈಲ್ ಕಸಿದು‌ಕೊಂಡಿದ್ದು, ಬಳಿಕ ಚಿದಾನಂದ‌, ಉಮೇಶ, ಧನರಾಜ್, ಶಫೀಕ್ ಮತ್ತು ಇತರರು ಅವಾಚ್ಯ ಶಬ್ದಗಳಿಂದ ಬೈದು ಜೀವ ಬೆದರಿಕೆ ಒಡ್ಡಿದ್ದರು. ಇದರಿಂದ ಮನನೊಂದು ಸುರತ್ಕಲ್ ನಿಂದ ಉಡುಪಿಗೆ ತೆರಳಿ ಅಲ್ಲಿನ ಬಸ್ ನಿಲ್ದಾಣ ಬಳಿಯ ಬಾರ್ ವೊಂದರಲ್ಲಿ ಮಧ್ಯಾಹ್ನದಿಂದ ರಾತ್ರಿಯ ವರೆಗೆ ಮದ್ಯಪಾನ‌‌ ಮಾಡಿ ಬಳಿಕ ಮನೆಯವರು ಹಾಗೂ ಸ್ನೇಹಿತರಿಗೆ ಫೋನ್‌ ಮಾಡಿ‌ ಸಾಯುವುದಾಗಿ ತಿಳಿಸಿ, ಅಲ್ಲಿಗೆ ಸಮೀಪದ ಇಂದ್ರಾಳಿಯ ರೈಲು ನಿಲ್ದಾಣದ ಹಳಿಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾನೆ ಎಂದು ಈ ಸಂಬಂಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಸುರತ್ಕಲ್  ಪೊಲೀಸ್ ಠಾಣೆಯಲ್ಲಿ ಮೊಬೈಲ್ ಕಸಿದು ಅವಾಚ್ಯವಾಗಿ ಬೈದು ಹಲ್ಲೆ ನಡೆಸಿರುವ ಕುರಿತು ಪ್ರಕರಣ ದಾಖಲಾಗಿದೆ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ಅವರು ಮಾಹಿತಿ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X