Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಜೆಪಿಯಲ್ಲಿ ಮುಖ್ಯಮಂತ್ರಿಯೂ ಟಿಕೆಟ್...

ಬಿಜೆಪಿಯಲ್ಲಿ ಮುಖ್ಯಮಂತ್ರಿಯೂ ಟಿಕೆಟ್ ಕಳೆದುಕೊಳ್ಳುವ ಅಪಾಯ ಇದೆ: ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ9 April 2022 10:38 PM IST
share
ಬಿಜೆಪಿಯಲ್ಲಿ ಮುಖ್ಯಮಂತ್ರಿಯೂ ಟಿಕೆಟ್ ಕಳೆದುಕೊಳ್ಳುವ ಅಪಾಯ ಇದೆ: ಸಿದ್ದರಾಮಯ್ಯ

ಬೆಂಗಳೂರು: 'ರಾಜ್ಯದಲ್ಲಿ ಮುಂದಿನ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಬಿಜೆಪಿ ಹೈಕಮಾಂಡ್ ನಿಗದಿಪಡಿಸಿರುವ ಮಾನದಂಡಗಳನ್ನು ಗಮನಿಸಿದರೆ ಬಿಜೆಪಿಗೆ ಅಭ್ಯರ್ಥಿಗಳ ತತ್ವಾರ ಉಂಟಾಗುವ ಗಂಭೀರ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ಇದೆ' ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು,  ' ಬಿಜೆಪಿಗೆ ನುಡಿದಂತೆ ನಡೆದು ಅಭ್ಯಾಸವಿರಬೇಕಲ್ಲ? ಟಿಕೆಟ್ ಪಡೆದುಕೊಳ್ಳಲು ಬಿಜೆಪಿ ಹೈಕಮಾಂಡ್ ನಿಗದಿಪಡಿಲು ಯೋಚಿಸುತ್ತಿರುವ ಮಾನದಂಡಗಳಾದ ಕಾರ್ಯವೈಖರಿ, ಜನರ ಸಮಸ್ಯೆಗೆ ಸ್ಪಂದಿಸುವ ಗುಣ ಮತ್ತು ಜನಪ್ರಿಯತೆಯ ಪರೀಕ್ಷೆಯಲ್ಲಿ ರಾಜ್ಯ ಬಿಜೆಪಿಗೆ ಸೇರಿದ ಯಾವೊಬ್ಬ ಹಾಲಿ ಶಾಸಕನಾದರೂ ಪಾಸಾಗಲು ಸಾಧ್ಯವೇ?' ಎಂದು ಪ್ರಶ್ನಿಸಿದ್ದಾರೆ.  

'ಕಾರ್ಯನಿರ್ವಹಣೆ, ಸುಧಾರಣೆ, ಬದಲಾವಣೆಗಳ ಮಾನದಂಡದ ಮೂಲಕ ಬಿಜೆಪಿ ಸಚಿವರ ಟಿಕೆಟ್ ಪಡೆಯುವ ಅರ್ಹತೆಯನ್ನು ತೀರ್ಮಾನಿಸಲಿದೆಯಂತೆ. ಈ ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ನಡೆಸಿದರೆ ಸಚಿವರ ಜೊತೆಯಲ್ಲಿ ಮುಖ್ಯಮಂತ್ರಿಗಳೂ ಟಿಕೆಟ್ ಕಳೆದುಕೊಳ್ಳುವ ಅಪಾಯ ಇದೆ' ಎಂದು ಹೇಳಿದ್ದಾರೆ.

' 40%ಗಿಂತ ಹೆಚ್ಚು ಕಮಿಷನ್ ಪಡೆದವರು, ಹಿಜಾಬ್, ಹಲಾಲ್, ಮೊದಲಾದ ವಿವಾದಗಳಿಂದ ಸಮಾಜದಲ್ಲಿ ಹೆಚ್ಚು ವೈಷಮ್ಯವನ್ನು ಹುಟ್ಟಿಸಿದವರು ಮತ್ತು ಅತೀ ಹೆಚ್ಚು ಸುಳ್ಳು ಹೇಳಿದವರು ಯಾರು ಎಂಬ  ಮಾನದಂಡಗಳನ್ನು ನಿಗದಿಪಡಿಸಿದರೆ ಬಿಜೆಪಿಯ ಹಾಲಿ ಶಾಸಕರಿಗೆಲ್ಲರಿಗೂ ಟಿಕೆಟ್ ಖಚಿತ' ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

ಕಾರ್ಯನಿರ್ವಹಣೆ, ಸುಧಾರಣೆ, ಬದಲಾವಣೆಗಳ ಮಾನದಂಡದ ಮೂಲಕ @BJP4India ಸಚಿವರ ಟಿಕೆಟ್ ಪಡೆಯುವ ಅರ್ಹತೆಯನ್ನು ತೀರ್ಮಾನಿಸಲಿದೆಯಂತೆ.

ಈ ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ನಡೆಸಿದರೆ ಸಚಿವರ ಜೊತೆಯಲ್ಲಿ ಮುಖ್ಯಮಂತ್ರಿಗಳೂ ಟಿಕೆಟ್ ಕಳೆದುಕೊಳ್ಳುವ ಅಪಾಯ ಇದೆ.

ಬಿಜೆಪಿಗೆ ನುಡಿದಂತೆ ನಡೆದು ಅಭ್ಯಾಸವಿರಬೇಕಲ್ಲ?
3/4 pic.twitter.com/n7REIJg4Fw

— Siddaramaiah (@siddaramaiah) April 9, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X