Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ವಿಮಾನಯಾನ ಸಂಸ್ಥೆಯ ವಿರುದ್ಧ ನ್ಯಾಯಾಲಯ...

ವಿಮಾನಯಾನ ಸಂಸ್ಥೆಯ ವಿರುದ್ಧ ನ್ಯಾಯಾಲಯ ತೀರ್ಪು: ಕೋವಿಡ್ ಕಾಲದಲ್ಲಿ ನೊಂದಿದ್ದ ಗ್ರಾಹಕಿಗೆ ನ್ಯಾಯ

ವಾರ್ತಾಭಾರತಿವಾರ್ತಾಭಾರತಿ9 April 2022 11:28 PM IST
share
ವಿಮಾನಯಾನ ಸಂಸ್ಥೆಯ ವಿರುದ್ಧ ನ್ಯಾಯಾಲಯ ತೀರ್ಪು: ಕೋವಿಡ್ ಕಾಲದಲ್ಲಿ ನೊಂದಿದ್ದ ಗ್ರಾಹಕಿಗೆ ನ್ಯಾಯ

ಮಂಗಳೂರು : ಕೋವಿಡ್ -೧೯ ಸಂದರ್ಭ ಸರಕಾರ ವಿಧಿಸಿದ ಲಾಕ್‌ಡೌನ್ ಹಿನ್ನೆಲೆಯಲ್ಲಿ ರದ್ದುಗೊಂಡ ವಿಮಾನ ಪ್ರಯಾಣ ದರವನ್ನು ಹಿಂತಿರುಗಿಸದ ಸ್ಪೈಸ್ ಜೆಟ್ ಲಿ.ಗೆ ಶೇ.6 ಬಡ್ಡಿ ಸಹಿತ ಪ್ರಯಾಣ ದರ ಹಾಗೂ ವ್ಯಾಜ್ಯದ ಖರ್ಚನ್ನು ನೀಡುವಂತೆ ದ.ಕ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ನ್ಯಾಯಾಲಯ ಆದೇಶಿಸಿದೆ.

ಪುತ್ತೂರಿನ ಮೇರಿ ಮತ್ತವರ ಇಬ್ಬರು ಮಕ್ಕಳು ಬೆಂಗಳೂರಿಗೆ ಹೋಗಲು ಏಜೆಂಟ್ ಮೂಲಕ ಸ್ಪೈಸ್ ಜೆಟ್ ಲಿ.ಸಂಸ್ಥೆಯ ವಿಮಾನದಲ್ಲಿ ಟಿಕೆಟ್ ಬುಕ್ ಮಾಡಿದ್ದರು.  ನಿಗದಿತ ಪ್ರಯಾಣದ ವೇಳೆ ಕೋವಿಡ್-೧೯/ಲಾಕ್‌ಡೌನ್ ಕಾರಣದಿಂದ ವಿಮಾನಯಾನ ಪ್ರಯಾಣ ರದ್ದಾಗಿತ್ತು. ಹಾಗಾಗಿ ಪ್ರಯಾಣದ ವೆಚ್ಚವನ್ನು ಸ್ಪೈಸ್ ಜೆಟ್ ಲಿ.ಮರುಪಾವತಿ ಮಾಡಬೇಕಾಗಿತ್ತು. ಗ್ರಾಹಕರು ಹಲವು ಮನವಿ ಮಾಡಿದರೂ ವಿಮಾನ ಯಾನ ಸಂಸ್ಥೆ ಸ್ಪಂದಿಸಲಿಲ್ಲ. ಬದಲಿಗೆ ಸರ್ವೋಚ್ಚ ನ್ಯಾಯಾಲಯ, ವಾಯುಯಾನ ಸಂಸ್ಥೆಯವರು ರಿ ಶೆಡ್ಯೂಲ್ ಮಾಡಲು ಹೇಳಿರುತ್ತಾರೆ. ಹಾಗಾಗಿ ಅದನ್ನು ಒಂದು ವರ್ಷದ ಒಳಗೆ ಅದೇ ಸೌಲಭ್ಯವನ್ನು ಬೇರೆ ಕಡೆಗೆ ಹೋಗುವುದಿದ್ದರೂ ಪಡೆದುಕೊಳ್ಳಬಹುದು ಎಂದು ಹೇಳಿತ್ತು.

ಹಾಗಾಗಿ ವಕೀಲರ ಮೂಲಕ ನೋಟಿಸ್ ಜಾರಿ ಮಾಡಿದರೂ ಸ್ಪಂದಿಸಿರಲಿಲ್ಲ. ಈ ಎಲ್ಲ ಕಾರಣಗಳಿಂದಾಗಿ ಸಂಸ್ಥೆಯವರು ನ್ಯೂನ್ಯತೆಯ ಸೇವೆಯನ್ನು ಕೊಟ್ಟಿದ್ದಾರೆ ಎಂಬ ಕಾರಣಕ್ಕೆ ಗ್ರಾಹಕರ ವ್ಯಾಜ್ಯಗಳ ಪರಿಹಾರ ನ್ಯಾಯಾಲಯದಲ್ಲಿ ಮೇರಿ ದೂರು ದಾಖಲಿಸಿದ್ದರು.

ವಿಮಾನ ಯಾನ ಸಂಸ್ಥೆಯವರು ನ್ಯಾಯಾಲಯದ ಮುಂದೆ ಹಾಜರಾಗಿ ಮೇರಿಯವರು ಹಣವನ್ನು  ಏಜೆಂಟ್ ಮುಖಾಂತರ ತೆಗೆದುಕೊಳ್ಳಬೇಕಿತ್ತು ಮತ್ತು ಸಂಸ್ಥೆಯಿಂದ ಯಾವುದೆ ತಪ್ಪಾಗಿಲ್ಲ ಎಂದು ವಾದಿಸಿದ್ದರು.

ಹಲವು ಬಾರಿ ಸರ್ವೊಚ್ಚ ನ್ಯಾಯಾಲಯ ಮಾಡಿದ ಆದೇಶಗಳನ್ನು ಇನ್ನಿತರ ಸಂದರ್ಭಗಳನ್ನು  ಉಲ್ಲೇಖಿಸಿ ಕೋವಿಡ್-19 ಕಾರಣದಿಂದ ಪ್ರಯಾಣ ರದ್ದಾದ ಕಾರಣ ಸರಕಾರ ಮತ್ತು ಸರ್ವೊಚ್ಚ ನ್ಯಾಯಾಲಯದ ನಿರ್ದೇಶನದ ಅನ್ವಯ ಟಿಕೆಟ್‌ನ ಪೂರ್ಣ ಹಣವನ್ನು ಮರಳಿ ಕೊಡಬೇಕು. ವಿಳಂಬ ಮಾಡಿದ್ದಕ್ಕೆ ಬಡ್ಡಿಯನ್ನೂ ಕೊಡಬೇಕು. ನ್ಯಾಯಾಲಯಕ್ಕೆ ಅಲೆದಾಡಲು ಭರಿಸಿದ ಖರ್ಚನ್ನು ಭರಿಸಬೇಕು ಎಂದು ಮೇರಿಯ ಪರ ವಕೀಲರಾದ ಮಹೇಶ್ ಕಜೆ ವಾದಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X