Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇಂದಿನಿಂದ ಬೂಸ್ಟರ್ ಡೋಸ್ ಬೆಲೆ 225 ರೂ.

ಇಂದಿನಿಂದ ಬೂಸ್ಟರ್ ಡೋಸ್ ಬೆಲೆ 225 ರೂ.

ವಾರ್ತಾಭಾರತಿವಾರ್ತಾಭಾರತಿ10 April 2022 7:26 AM IST
share
ಇಂದಿನಿಂದ ಬೂಸ್ಟರ್ ಡೋಸ್ ಬೆಲೆ 225 ರೂ.

ಹೊಸದಿಲ್ಲಿ: ಎಲ್ಲ ವಯಸ್ಕರಿಗೆ ಕೋವಿಡ್-19 ತಡೆಗಾಗಿ ಬೂಸ್ಟರ್ ಡೋಸ್ ಅಥವಾ ಮುಂಜಾಗ್ರತಾ ಡೋಸ್ ಆರಂಭಿಸುವ ಮುನ್ನಾ ದಿನ ಸೆರಮ್ ಇನ್‍ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್‍ಐಐ) ಮತ್ತು ಭಾರತ್ ಬಯೋಟೆಕ್ ಕ್ರಮವಾಗಿ ಕೋವಿಶೀಲ್ಡ್ ಮತ್ತು ಕೊವ್ಯಾಕ್ಸಿನ್ ಬೆಲೆಯನ್ನು ಇಳಿಸಿವೆ.

ಇದರ ಅನ್ವಯ ಖಾಸಗಿ ಆಸ್ಪತ್ರೆಗಳಿಗೆ ಪ್ರತಿ ಡೋಸ್‍ಗೆ 225 ರೂ. ನಿಗದಿಪಡಿಸಲಾಗಿದೆ. ಲಸಿಕೆ ನೀಡಿಕೆಗಾಗಿ ಖಾಸಗಿ ಆಸ್ಪತ್ರೆಗಳು ಹೆಚ್ಚುವರಿಯಾಗಿ 150 ರೂ.ವರೆಗೆ ಸೇವಾ ಶುಲ್ಕ ವಿಧಿಸಬಹುದಾಗಿದೆ. ಇದರಿಂದಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆಗೆ ಗರಿಷ್ಠ 375 ರೂ. ವಿಧಿಸಬಹುದು.

ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಈ ಸಂಬಂಧ ಮಾರ್ಗಸೂಚಿಯನ್ನು ಕೇಂದ್ರ ಸರ್ಕಾರ ನೀಡಿದ್ದು, ಖಾಸಗಿ ಲಸಿಕಾ ಕೇಂದ್ರಗಳು ವಿಧಿಸುವ ದರವನ್ನು ಕೋವಿನ್ ಪೋರ್ಟೆಲ್‍ನಲ್ಲಿ ಘೋಷಿಸಬೇಕು ಎಂದು ಸೂಚಿಸಿದೆ.

ಕೇಂದ್ರ ಸರ್ಕಾರದ ಜತೆ ಚರ್ಚಿಸಿ ಬೆಲೆ ಇಳಿಸುವ ನಿರ್ಧಾರಕ್ಕೆ ಬರಲಾಗಿದೆ ಎಂದು ಸಂಸ್ಥೆಗಳು ಪ್ರಕಟಿಸಿವೆ. ಆದರೆ ಈಗಾಗಲೇ 600 ರೂ. ಮತ್ತು 1200 ರೂ. ದರದಲ್ಲಿ ಖರೀದಿಸಿದ ಕೋವಿಶೀಲ್ಡ್ ಮತ್ತು ಕೊವ್ಯಾಕ್ಸಿನ್ ಲಸಿಕೆ ತಮ್ಮ ಬಳಿ ಈಗಾಗಲೇ ಇವೆ ಎಂದು ಹಲವು ಖಾಸಗಿ ಆಸ್ಪತ್ರೆಗಳು ಹೇಳಿವೆ. ಈ ಸಮಸ್ಯೆ ಬಗ್ಗೆ ಆರೋಗ್ಯ ಸಚಿವಾಲಯದ ಜತೆ ಚರ್ಚಿಸುವುದಾಗಿ ಆಸ್ಪತ್ರೆಗಳು ಸ್ಪಷ್ಟಪಡಿಸಿವೆ.

18-59 ವರ್ಷ ವಯಸ್ಸಿನ ಅರ್ಹ ನಾಗರಿಕರು ಬೂಸ್ಟರ್ ಡೋಸ್‍ಗೆ ಆನ್‍ಲೈನ್ ಅಪಾಯಿಂಟ್‍ಮೆಂಟ್ ಕಾಯ್ದಿರಿಸಬಹುದು ಅಥವಾ ನೇರವಾಗಿ ಕೇಂದ್ರಗಳಿಗೆ ತೆರಳಬಹುದು ಎಂದು ಮಾರ್ಗಸೂಚಿಯಲ್ಲಿ ಹೇಳಲಾಗಿದೆ. ಈ ಹಿಂದಿನ ಲಸಿಕಾ ದಾಖಲೆಗಳ ಹಿನ್ನೆಲೆಯಲ್ಲಿ ಅರ್ಹರಿಗೆ ಕೋವಿನ್ ಸಿಸ್ಟಂ ಎಸ್‍ಎಂಎಸ್ ಕಳುಹಿಸಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X