Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಪಂದ್ಯದಲ್ಲಿ ಸೋತ ಬಳಿಕ ಅಭಿಮಾನಿಯ...

ಪಂದ್ಯದಲ್ಲಿ ಸೋತ ಬಳಿಕ ಅಭಿಮಾನಿಯ ಕೈಯಲ್ಲಿದ್ದ ಮೊಬೈಲ್‌ ಕಿತ್ತೆಸೆದ ಕ್ರಿಸ್ಟಿಯಾನೊ ರೊನಾಲ್ಡೊ

ವಾರ್ತಾಭಾರತಿವಾರ್ತಾಭಾರತಿ10 April 2022 12:30 PM IST
share
ಪಂದ್ಯದಲ್ಲಿ ಸೋತ ಬಳಿಕ ಅಭಿಮಾನಿಯ ಕೈಯಲ್ಲಿದ್ದ ಮೊಬೈಲ್‌ ಕಿತ್ತೆಸೆದ ಕ್ರಿಸ್ಟಿಯಾನೊ ರೊನಾಲ್ಡೊ

ಮ್ಯಾಡ್ರಿಡ್: ಮ್ಯಾಂಚೆಸ್ಟರ್ ಯುನೈಟೆಡ್ ತಂಡವು ಎವರ್ಟನ್ ವಿರುದ್ಧ 1-0 ಗೋಲುಗಳಿಂದ ಸೋತ ನಂತರ ಮೈದಾನದಿಂದ ಹೊರ ಹೋಗುವಾಗ ಫುಟ್ಬಾಲ್ ಅಭಿಮಾನಿಯೊಬ್ಬನ ಕೈಯಿಂದ ಮೊಬೈಲ್ ಫೋನ್ ಅನ್ನು ಕಸಿದು ಬಿಸಾಡಿರುವುದಕ್ಕೆ ಸ್ಟಾರ್ ಆಟಗಾರ ಕ್ರಿಸ್ಟಿಯಾನೊ ರೊನಾಲ್ಡೊ ಶನಿವಾರ ಕ್ಷಮೆಯಾಚಿಸಿದರು.

ಸಾಮಾಜಿಕ ಮಾಧ್ಯಮದಲ್ಲಿ ಘಟನೆಯ ವೀಡಿಯೊ ಹರಿದಾಡಲಾರಂಭಿದೆ.  ಪೋರ್ಚುಗಲ್ ಸ್ಟಾರ್ ರೊನಾಲ್ಡೊ ಗುಡಿಸನ್ ಪಾರ್ಕ್‌ನಲ್ಲಿನ  ಸುರಂಗದ ಕಡೆಗೆ ಹೋಗುತ್ತಿರುವಾಗ ಎವರ್ಟನ್ ಬೆಂಬಲಿಗನೊಂದಿಗೆ  ಘರ್ಷಣೆಯಲ್ಲಿ ತೊಡಗಿರುವುದು ಕಂಡುಬಂದಿದೆ.

 "ನಾವು ಎದುರಿಸುತ್ತಿರುವಂತಹ ಕಷ್ಟದ ಕ್ಷಣಗಳಲ್ಲಿ ಭಾವನೆಗಳನ್ನು ನಿಭಾಯಿಸುವುದು ಎಂದಿಗೂ ಸುಲಭವಲ್ಲ. ಆದಾಗ್ಯೂ, ನಾವು ಯಾವಾಗಲೂ ಗೌರವಯುತವಾಗಿರಬೇಕು, ತಾಳ್ಮೆಯಿಂದಿರಬೇಕು ಹಾಗೂ  ಸುಂದರವಾದ ಆಟವನ್ನು ಪ್ರೀತಿಸುವ ಎಲ್ಲಾ ಯುವಕರಿಗೆ ಮಾದರಿಯಾಗಬೇಕು. ನನ್ನ ವರ್ತನೆಗೆ ನಾನು ಕ್ಷಮೆಯಾಚಿಸಲು ಬಯಸುತ್ತೇನೆ ಹಾಗೂ  ಸಾಧ್ಯವಾದರೆ  ಓಲ್ಡ್ ಟ್ರಾಫರ್ಡ್‌ನಲ್ಲಿ ಕ್ರೀಡಾ ಮನೋಭಾವದ ಸಂಕೇತವಾಗಿ ಪಂದ್ಯವನ್ನು ವೀಕ್ಷಿಸಲು ನಾನು ಈ ಬೆಂಬಲಿಗನನ್ನು ಆಹ್ವಾನಿಸಲು ಬಯಸುತ್ತೇನೆ’’ ಎಂದು 37ರ ವಯಸ್ಸಿನ ರೊನಾಲ್ಡೊ Instagram ನಲ್ಲಿ ಬರೆದಿದ್ದಾರೆ.

Ronaldo assaulted a kid because he lost a game. Crazy pic.twitter.com/2Cr6mYNqT4

— MC (@CrewsMat10) April 9, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X