Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ʼಜೈ ಶ್ರೀರಾಮ್‌ʼ ಘೋಷಣೆಯೊಂದಿಗೆ ರೈಲು...

ʼಜೈ ಶ್ರೀರಾಮ್‌ʼ ಘೋಷಣೆಯೊಂದಿಗೆ ರೈಲು ನಿಲ್ದಾಣದ ಗೋಡೆ ಒಡೆದು ಹಾಕಿದ ಹಿಂದುತ್ವ ಕಾರ್ಯಕರ್ತರು

ವಾರ್ತಾಭಾರತಿವಾರ್ತಾಭಾರತಿ10 April 2022 5:50 PM IST
share
ʼಜೈ ಶ್ರೀರಾಮ್‌ʼ ಘೋಷಣೆಯೊಂದಿಗೆ ರೈಲು ನಿಲ್ದಾಣದ ಗೋಡೆ ಒಡೆದು ಹಾಕಿದ ಹಿಂದುತ್ವ ಕಾರ್ಯಕರ್ತರು

ಕಟ್ನಿ: ಮಧ್ಯಪ್ರದೇಶದ ಕಟ್ನಿ ಜಿಲ್ಲೆಯ ಮುಖ್ಯ ರೈಲ್ವೇ ನಿಲ್ದಾಣದ ಗೋಡೆಯನ್ನು ಹಿಂದುತ್ವ ಕಾರ್ಯಕರ್ತರು ಒಡೆದು ಹಾಕಿದ್ದಾರೆ. ʼಜೈ ಶ್ರೀ ರಾಮ್‌ʼ ಘೋಷಣೆಯೊಂದಿಗೆ ಗೋಡೆ ಒಡೆದ ಕಾರ್ಯಕರ್ತರು, ದೇವಾಲಯಕ್ಕೆ ಅಡ್ಡವಾಗಿ ಗೋಡೆ ಕಟ್ಟಲಾಗಿತ್ತು ಎಂದು ಆರೋಪಿಸಿದ್ದಾರೆ.

ಅದಾಗ್ಯೂ, ಇದೀಗ ಗೋಡೆ ಒಡೆಯಲು ಬೇಡಿಕೆ ಇಟ್ಟಿದ್ದವರ ಆಗ್ರಹಕ್ಕೆ ಮಣಿದಿರುವ ರೈಲ್ವೇ ಆಡಳಿತ ಮಂಡಳಿಯು, ದೇವಾಲಯದ ಎದುರಿರುವ ಗೋಡೆ ತೆರವಿಗೆ ಅನುಮತಿಸಿದೆ ಎಂದು news24online.com ವರದಿ ಮಾಡಿದೆ.

 ಕೆಲವು ವರ್ಷಗಳ ಹಿಂದೆ, ಮುಖ್ಯ ರೈಲು ನಿಲ್ದಾಣದ ಆವರಣದಲ್ಲಿ ನಿರ್ಮಿಸಿರುವ ಶ್ರೀರಾಮ ಮಂದಿರದ ಮುಂಭಾಗದಲ್ಲಿ ರೈಲ್ವೆ ಅಧಿಕಾರಿಗಳು ಗೋಡೆ ನಿರ್ಮಿಸಿದ್ದರು. ಈ ಗೋಡೆಯ ವಿರುದ್ಧ ಹಿಂದೆ ಹಲವು ಬಾರಿ ಪ್ರತಿಭಟನೆಗಳು ನಡೆದಿದ್ದವು ಎನ್ನಲಾಗಿದೆ.

ರೈಲ್ವೇ ಅಧಿಕಾರಿಗಳು ನಿರ್ಮಿಸಿದ ಗೋಡೆಯಿಂದಾಗಿ ದೇವಸ್ಥಾನವು ಸಾರ್ವಜನಿಕರಿಗೆ ಕಾಣುತ್ತಿಲ್ಲ ಎನ್ನುವುದು ಹಿಂದುತ್ವ ಸಂಘಟನೆಗಳ ಮುಖ್ಯ ಆರೋಪವಾಗಿತ್ತು. ಹಲವು ಸಂಘಟನೆಗಳು ರೈಲ್ವೇ ಅಧಿಕಾರಿಗಳು ಕ್ರಮವನ್ನು ಖಂಡಿಸಿದ್ದವು. ಕೆಲವು ದಿನಗಳ ಹಿಂದೆಯಷ್ಟೇ, ಸಂಘಟನೆಗಳಿಗೆ ಸೇರಿದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ರೈಲ್ವೇ ಪೊಲೀಸರು ಹಾಗೂ ಪೊಲೀಸರೊಂದಿಗೆ ಪ್ರತಿಭಟನಾಕಾರರು ವಾಗ್ವಾದಕ್ಕಿಳಿದಿದ್ದರು ಎಂದು ವರದಿಯಾಗಿದೆ.

 ಇದೀಗ ರಾಮನವಮಿಗೂ ಒಂದು ದಿನ ಮುಂಚಿತವಾಗಿ, ರೈಲ್ವೇ ನಿಲ್ದಾಣವನ್ನು ಸೇರಿದ ಹಿಂದುತ್ವ ಕಾರ್ಯಕರ್ತರು ʼಜೈ ಶ್ರೀ ರಾಂʼ ಘೋಷಣೆ ಕೂಗಿ, ದೊಡ್ಡ ದೊಡ್ಡ ಸುತ್ತಿಗೆಗಳೊಂದಿಗೆ ಏಕಾಏಕಿ ಗೋಡೆಯನ್ನು ಒಡೆದು ಹಾಕಿದ್ದಾರೆ.

क्या @CollectorKatni
या @RailMinIndia इस मामले में एक्शन लेंगे? @OfficeOfKNath@drnarottammisra https://t.co/BJeylHwbka

— Vipin Shrivastava (@JournalistVipin) April 9, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X