Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮುಸ್ಲಿಮ್ ವರ್ತಕರ ಅಂಗಡಿ ಧ್ವಂಸ ಪ್ರಕರಣ:...

ಮುಸ್ಲಿಮ್ ವರ್ತಕರ ಅಂಗಡಿ ಧ್ವಂಸ ಪ್ರಕರಣ: ಟ್ವಿಟರ್ ನಲ್ಲಿ ‘ಸಂಘಿ ಗೂಂಡಾಗಳನ್ನು ಬಂಧಿಸಿ’ ಹ್ಯಾಶ್ ಟ್ಯಾಗ್ ಟ್ರೆಂಡಿಂಗ್

ವಾರ್ತಾಭಾರತಿವಾರ್ತಾಭಾರತಿ10 April 2022 6:06 PM IST
share
ಮುಸ್ಲಿಮ್ ವರ್ತಕರ ಅಂಗಡಿ ಧ್ವಂಸ ಪ್ರಕರಣ: ಟ್ವಿಟರ್ ನಲ್ಲಿ ‘ಸಂಘಿ ಗೂಂಡಾಗಳನ್ನು ಬಂಧಿಸಿ’ ಹ್ಯಾಶ್ ಟ್ಯಾಗ್ ಟ್ರೆಂಡಿಂಗ್

ಬೆಂಗಳೂರು: ಧಾರವಾಡ ಜಿಲ್ಲೆಯ ನುಗ್ಗಿಕೇರಿ ಗ್ರಾಮದ ಹನುಮಂತ ದೇವಸ್ಥಾನದ ಹೊರಗಡೆ ಇರುವ ಮುಸ್ಲಿಮರಿಗೆ ಸೇರಿದ ಅಂಗಡಿಗಳನ್ನು ಸಂಘಪರಿವಾರ ಕಾರ್ಯಕರ್ತರು ಬಲವಂತವಾಗಿ ತೆರವುಗೊಳಿಸಿದ್ದಲ್ಲದೆ, ಕಲ್ಲಂಗಡಿ ಹಣ್ಣಿನ ವ್ಯಾಪಾರಿಯ ತಳ್ಳುಗಾಡಿಯನ್ನು ಧ್ವಂಸಗೊಳಿಸಿರುವ ಪ್ರಕರಣವು ಸಾಮಾಜಿಕ ಜಾತಾಣದಲ್ಲಿ ವ್ಯಾಪಕ್ಕೆ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ದುಷ್ಕರ್ಮಿಗಳ ಬಂಧನಕ್ಕೆ ಆಗ್ರಹಿಸಿ ಟ್ವಿಟರ್ ನಲ್ಲಿ #ArrestSanghiGoons ಹ್ಯಾಶ್ ಟ್ಯಾಗ್ ಟ್ರೆಂಡ್ ಆಗಿದೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವಾರು ಕನ್ನಡ ಸಂಘಟನೆಗಳು ಈ ಕುರಿತು ಧ್ವನಿಯೆತ್ತಿವೆ. “ಬಜವರಾಜ ಬೊಮ್ಮಾಯಿಯವರು ಈಗಲೂ ಕರ್ನಾಟಕದ ಮುಖ್ಯಮಂತ್ರಿ ಆಗಿದ್ದಾರೆಂದರೆ ಅವರು ಈ ಶ್ರೀರಾಮಸೇನೆಯ ಗೂಂಡಾಗಳಿಗೆ ಒದ್ದು ಜೈಲಿಗಟ್ಟಬೇಕು. ಒಂದು ವೇಳೆ ಅವರಿಗೆ ಇದು ಸಾಧ್ಯವಾಗುವುದಿಲ್ಲವಾದರೆ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಮನೆಯಲ್ಲಿ ಕುಳಿತುಕೊಳ್ಳುವುದು ಲೇಸು” ಎಂದು ಅವರು ಟ್ವೀಟ್ ಮಾಡಿದ್ದಾರೆ. ಜೊತೆಗೆ, ಇದು ಕೇವಲ ಮುಸ್ಲಿಂ ವ್ಯಾಪಾರಿಯ ಮೇಲೆ ನಡೆದಿರುವ ಹಲ್ಲೆ ಮಾತ್ರವಲ್ಲ, ಕಲ್ಲಂಗಡಿ ಬೆಳೆಯುವ ರೈತರ ಮೇಲೆ ನಡೆದ ಹಲ್ಲೆ. ಇವರನ್ನು ಹಾಗೆಯೇ ಬಿಟ್ಟರೆ ನಾಳೆ ಎಲ್ಲರ ಮನೆಗಳಿಗೆ ನುಗ್ಗಬಹುದು ಎಂದು ಖಾರವಾಗಿ ಟ್ವೀಟ್ ಮಾಡಿದ್ದಾರೆ.

ಕರ್ನಾಟಕ ಮಾತ್ರವಲ್ಲದೇ ದೇಶಾದ್ಯಂತ ಈ ಘಟನೆಯ ಕುರಿತು ಆಕ್ರೋಶ ವ್ಯಕ್ತವಾಗಿದ್ದು, ಹಲವರು ಸಂತ್ರಸ್ತ ನಬಿಸಾಬ್ ರಿಗೆ ಸಹಾಯ ಮಾಡುವಂತೆ ಮನವಿ ಮಾಡಿ ಅವರ ಬ್ಯಾಂಕ್ ಖಾತೆ ವಿವರಗಳನ್ನು ಟ್ವೀಟ್ ಮಾಡಿದ್ದಾರೆ. ಸದ್ಯ ದೇಶದಾದ್ಯಂತ #ArrestSanghiGoons ಹ್ಯಾಶ್ ಟ್ಯಾಗ್ ಟ್ರೆಂಡಿಂಗ್ ಆಗಿದೆ.

The attack by goons of SriRama Sene is not just on the Muslim traders, but also an attack on farmers growing Water Melon.

If these goons continue to wander on the streets, they will try enter all the houses.#ArrestSanghiGoons pic.twitter.com/m0pPJcTOSl

— Siddaramaiah (@siddaramaiah) April 10, 2022

If @BSBommai is still the @CMofKarnataka, he should get the goons of Srirama Sene kicked into the jail for vandalising the shops of Muslim traders in Dharwad.

If Bommai is incapable of doing this, it is better to resign for the benefit of Karnataka.#ArrestSanghiGoons pic.twitter.com/t9h887i7Ty

— Siddaramaiah (@siddaramaiah) April 10, 2022

The attack by goons of SriRama Sene is not just on the Muslim traders, but also an attack on farmers growing Water Melon.

If these goons continue to wander on the streets, they will try enter all the houses.#ArrestSanghiGoons pic.twitter.com/m0pPJcTOSl

— Siddaramaiah (@siddaramaiah) April 10, 2022

#ArrestSanghiGoons
ಇಡೀ ಕರುನಾಡು ಒಕ್ಕೊರಳಿನಿಂದ ಈ ಟ್ವಿಟರ್ ಟ್ರೆಂಡ್ ನಲ್ಲಿ ಪಾಲ್ಗೊಳ್ಳುವ ಮೂಲಕ ಇದನ್ನು ಖಂಡಿಸೋಣ.
ಹಲ್ಲೆ ಮಾಡಿದ ಆರೋಪಿಗಳನ್ನು ಕೂಡಲೇ ಬಂಧಿಸಲು ಒತ್ತಾಯಿಸೋಣ pic.twitter.com/ipX2bABMTo

— Manjunatha MCR (@ManjunathaMcr) April 10, 2022

@BSBommai @CMofKarnataka
You are hand in glove with these religious fanatics ! Shame on you ! #ArrestSanghiGoons pic.twitter.com/RoglpQ17Yi

— Kavya (@nesara_kavya) April 10, 2022

Here is the Bank details of Nabisab Goususab Killedar who became the victim of Sanghi goons in Dharwad.

Please contribute to restore his livelihood. #ArrestSanghiGoons pic.twitter.com/4DLGZuELbP

— Chetan Krishna (@ckchetanck) April 10, 2022

I request my tweepie to participate in the trend to show the solidarity with the Muslim vendor who lost 5 quintals of watermelon in few minutes by Sri Rama Sene goons attack..

Start using hashtag..#ArrestSanghiGoons pic.twitter.com/CEahkKoKJw

— Dr. Bharatashree V M #DalitDoctor (@Bharatashree) April 10, 2022

.@compolhdc your district police was a mute spectator while Ram Sena goons vandalized Muslim Fruit vendor's Pushcart. Police should serve in the public interest not RSS#ArrestSanghiGoons#JusticeForNabiSaab https://t.co/wsjHESRx0o pic.twitter.com/1i8ygaBzgm

— Akil Shipra (@AkilShipra17) April 10, 2022

This is how sanghi goons destroyed fruits cart of Muslim man near temple in the presence of police . #JusticeForNabiSaab#ArrestSanghiGoons#Deshkegadar pic.twitter.com/DH2FKrvxfD

— Sahil (@Indiancitizenz) April 10, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X