Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಶಿಕ್ಷಣ ಮತ್ತು ಸಂಶೋದನೆ ನಡುವಿನ...

ಶಿಕ್ಷಣ ಮತ್ತು ಸಂಶೋದನೆ ನಡುವಿನ ಅಂತರವನ್ನು ಎನ್‍ಇಪಿ ಕುಗ್ಗಿಸುತ್ತದೆ: ಡಾ.ಸಿ.ಎನ್. ಅಶ್ವತ್ಥ ನಾರಾಯಣ

ವಾರ್ತಾಭಾರತಿವಾರ್ತಾಭಾರತಿ11 April 2022 11:46 PM IST
share
ಶಿಕ್ಷಣ ಮತ್ತು ಸಂಶೋದನೆ ನಡುವಿನ ಅಂತರವನ್ನು ಎನ್‍ಇಪಿ ಕುಗ್ಗಿಸುತ್ತದೆ: ಡಾ.ಸಿ.ಎನ್. ಅಶ್ವತ್ಥ ನಾರಾಯಣ

ಬೆಂಗಳೂರು, ಎ.11: ರಾಜ್ಯದ ಉನ್ನತ ಶಿಕ್ಷಣದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯು ಜಾರಿಯಾಗಿದ್ದು, ಶಿಕ್ಷಣ ಮತ್ತು ಸಂಶೋಧನೆ ನಡುವಿನ ಅಂತರ ತಗ್ಗಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಅವರು ಭರವಸೆ ವ್ಯಕ್ತಪಡಿಸಿದರು. 

ಸೋಮವಾರ ನಗರದ ಸೆಂಟ್ರಲ್ ಕಾಲೇಜು ಆವರಣದಲ್ಲಿ ನಡೆದ ಬೆಂಗಳೂರು ನಗರ ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವದಲ್ಲಿ ಮಾತನಾಡಿದ ಅವರು, ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಸಂಪೂರ್ಣವಾಗಿ ಎನ್‍ಇಪಿ ಮಾರ್ಗಸೂಚಿಗಳನ್ನು ಅಳವಡಿಸಿಕೊಳ್ಳುವ ಮೂಲಕ, ಎನ್‍ಇಪಿಯನ್ನು ಅಳವಡಿಸಿಕೊಂಡ ರಾಜ್ಯಗಳಲ್ಲಿ ಮೊದಲ ರಾಜ್ಯವಾಗಿದೆ. ಹಾಗೆಯೇ ಎಲ್ಲಾ ವಿಶ್ವವಿದ್ಯಾಲಯಗಳನ್ನು ಸಂಪೂರ್ಣವಾಗಿ ಡಿಜಿಟಲ್ ವ್ಯವಸ್ಥೆಗೆ ಅಳವಡಿಸಲಾಗುತ್ತಿದೆ ಎಂದರು. 

ಶಿಕ್ಷಣವೇ ಜ್ಞಾನ, ವಿಜ್ಞಾನ, ತಂತ್ರಜ್ಞಾನದ ಅಭಿವೃದ್ಧಿಗೆ ಆಧಾರವಾಗಿದೆ. ಜ್ಞಾನದ ಬಗ್ಗೆ ಹೆಚ್ಚು ಕಾಳಜಿ ವಹಿಸುವಾಗ ಪ್ರಗತಿ ವಿಚಾರದತ್ತ ಸಾಗಬೇಕು. ಈ ನಿಟ್ಟಿನಲ್ಲಿ ಬೆಂಗಳೂರು ನಗರ ವಿವಿಗೆ ಬಹಳಷ್ಟು ಸವಾಲುಗಳು ಮತ್ತು ಜವಾಬ್ದಾರಿಗಳು ಇವೆ ಎಂದು ಅವರು ಹೇಳಿದರು. 
ಇತ್ತೀಚಿಗೆ ಬೆಂಗಳೂರು ನಗರ ವಿವಿಯಾಗಿರುವ ಈ ಸೆಂಟ್ರಲ್ ಕಾಲೇಜಿಗೆ 165 ವರ್ಷಗಳ ಇತಿಹಾಸವಿದೆ. ಅದು ವಿಶ್ವ ಮನ್ನಣೆ ಗಳಿಸಿತ್ತು. ಅದರಂತೆ ಈ ವಿಶ್ವವಿದ್ಯಾಲಯವು ಗುಣಮಟ್ಟದ ಶಿಕ್ಷಣವನ್ನು ನೀಡಬೇಕು ಎಂದು ಆಶಿಸಿದರು. 

ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಎಂ.ಆರ್. ಜೈಶಂಕರ್, ನಟ ರವಿಚಂದ್ರನ್, ಡಾ. ಸತ್ಯನಾರಾಯಣ ಅವರಿಗೆ ಬೆಂಗಳೂರು ನಗರ ವಿವಿ ವತಿಯಿಂದ ಗೌರವ ಡಾಕ್ಟರೇಟ್ ಹಾಗೂ 84 ವಿದ್ಯಾರ್ಥಿಗಳಿಗೆ ಚಿನ್ನದ ಪದಕವನ್ನು ಪ್ರದಾನ ಮಾಡಿದರು.
ಪದ್ಮವಿಭೂಷಣ ಡಾ. ಕೆ.ಕಸ್ತೂರಿರಂಗನ್, ಕುಲಪತಿ ಪ್ರೊ. ಲಿಂಗರಾಜ ಗಾಂಧಿ, ಕುಲಸಚಿವ ಸಿ.ಎನ್. ಶ್ರೀಧರ್, ಬಿ.ರಮೇಶ್ ಮತ್ತು ಸಿಂಡಿಕೇಟ್ ಸದಸ್ಯರು ಉಪಸ್ಥಿತರಿದ್ದರು.

ಮುಂದಿನ ದಶಕದಲ್ಲಿ ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಯುವಜನರನ್ನು ಹೊಂದಿರುವ ರಾಷ್ಟ್ರವಾಗಿ ಹೊರಹೊಮ್ಮಲಿದೆ. ಶೇ.50ರಷ್ಟು ಜನ 35 ವರ್ಷದವರಿಗಿಂತ ಕೆಳಗಿನವರಾಗಿರುತ್ತಾರೆ. ಈ ಯುವಜನರು ಜಾಗತೀಕರಣದ ಅತಿ ಹೆಚ್ಚು ಪ್ರಯೋಜನವನ್ನು ತಮ್ಮದಾಗಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ನಮ್ಮ ಮಕ್ಕಳಿಗೆ ಗುಣಮಟ್ಟದ ಹಾಗೂ ಕೌಶಲ್ಯಾಧಾರಿತ ಶಿಕ್ಷಣ ನೀಡಲು ಸರಕಾರವು ಪ್ರಯತ್ನಿಸಬೇಕು. ಇದರಿಂದ ಜ್ಞಾನಾಧಾರಿತ ಸಮಾಜ ಮತ್ತು ಆರ್ಥಿಕತೆಗೆ ಅಗತ್ಯ ಬೇಡಿಕೆಗಳನ್ನು ಪೂರೈಸಲು ಸಹಕಾರಿಯಾಗಲಿದೆ.

-ಡಾ.ಕೆ. ಕಸ್ತೂರಿರಂಗನ್, ಎನ್‍ಇಪಿ ಕರಡು ಸಮಿತಿಯ ಅಧ್ಯಕ್ಷ  

share
ವಾರ್ತಾಭಾರತಿ
ವಾರ್ತಾಭಾರತಿ
Next Story
X