Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಈಶ್ವರಪ್ಪರನ್ನು ಬಂಧಿಸಲು ಇನ್ನೆಷ್ಟು...

ಈಶ್ವರಪ್ಪರನ್ನು ಬಂಧಿಸಲು ಇನ್ನೆಷ್ಟು ಸಾಕ್ಷಿ ಬೇಕು?: ದಿನೇಶ್ ಗುಂಡೂರಾವ್

''ಎಸ್ಕೇಪ್ ರೂಟ್ ಹುಡುಕುವುದು ಬಿಟ್ಟು ನೆಲದ ಕಾನೂನಿಗೆ ತಲೆ ಬಾಗಲಿ''

ವಾರ್ತಾಭಾರತಿವಾರ್ತಾಭಾರತಿ13 April 2022 5:41 PM IST
share
ಈಶ್ವರಪ್ಪರನ್ನು ಬಂಧಿಸಲು ಇನ್ನೆಷ್ಟು ಸಾಕ್ಷಿ ಬೇಕು?: ದಿನೇಶ್ ಗುಂಡೂರಾವ್

ಬೆಂಗಳೂರು, ಎ. 13: ‘ಗುತ್ತಿಗೆದಾರ ಸಂತೋಷ್ ಪಾಟೀಲ ಆತ್ಮಹತ್ಯೆಯ ಪ್ರಮುಖ ಆರೋಪಿ ಸಚಿವ ಈಶ್ವರಪ್ಪ ಎನ್ನುವುದು ಎಲ್ಲರಿಗೂ ಗೊತ್ತಿರುವ ಸತ್ಯ. ಸಂತೋಷ್ ಸಾವಿಗೂ ಮುನ್ನ ಕಳಿಸಿರುವ ವಾಟ್ಸ್ ಆ್ಯಪ್ ಸಂದೇಶದಲ್ಲೂ ನೇರವಾಗಿ ಈಶ್ವರಪ್ಪ ಹೆಸರಿದೆ ಎಂಬುದು ಗೊತ್ತಾಗಿದೆ. ಈಶ್ವರಪ್ಪರನ್ನು ಬಂಧಿಸಲು ಪೊಲೀಸರ ತಡವೇಕೆ? ಪೊಲೀಸರಿಗೆ ಇನ್ನೆಷ್ಟು ಸಾಕ್ಷಿ ಬೇಕು?' ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ.

ಬುಧವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಭ್ರಷ್ಟ ಈಶ್ವರಪ್ಪರನ್ನು ರಕ್ಷಿಸಲು ಭಂಡತನಕ್ಕೆ ಇಳಿದಿರುವ ಬಿಜೆಪಿ ನಾಯಕರು ವಾಟ್ಸ್ ಆ್ಯಪ್ ಸಂದೇಶವನ್ನು ಡೆತ್‍ನೋಟ್ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂಬ ಅತಾರ್ಕಿಕ ವಾದ ಮಂಡಿಸುತ್ತಿದ್ದಾರೆ. ಬಿಜೆಪಿಯವರ ಪ್ರಕಾರ ಸಂತೋಷ್ ಫೇಸ್‍ಬುಕ್ ಲೈವ್‍ನಲ್ಲಿ ಬಂದು ನೇಣು ಹಾಕಿಕೊಳ್ಳಬೇಕಿತ್ತೆ? ಅಥವಾ ವಿಡಿಯೋ ಮಾಡಿ ಸಾಯಬೇಕಿತ್ತು ಎಂಬರ್ಥವೆ?' ಎಂದು ವಾಗ್ದಾಳಿ ನಡೆಸಿದ್ದಾರೆ.

‘ಇಂಡಿಯನ್ ಎವಿಡೆನ್ಸ್ ಆಕ್ಟ್ ನಲ್ಲಿ ಡೈಯಿಂಗ್ ಡಿಕ್ಲರೇಷನ್‍ಗೆ ಎಷ್ಟು ಮಹತ್ವವಿದೆಯೋ ಅಷ್ಟೇ ಮಹತ್ವ ವ್ಯಕ್ತಿಯೊಬ್ಬ ಸಾವಿನ ಮುಂಚೆ ಬರೆದಿರುವ ಡೆತ್ ನೋಟ್‍ಗೂ ಇದೆ. ಡೆತ್ ನೋಟ್ ವಾಟ್ಸ್ ಆ್ಯಪ್‍ನಲ್ಲಿದೆ ಎನ್ನುವುದು ಪಲಾಯನದ ದಾರಿ ಹುಡುಕುವ ವ್ಯರ್ಥ ಪ್ರಯತ್ನವಷ್ಟೇ ಈಶ್ವರಪ್ಪನವರು ಎಸ್ಕೇಪ್ ರೂಟ್ ಹುಡುಕುವುದು ಬಿಟ್ಟು ನೆಲದ ಕಾನೂನಿಗೆ ತಲೆ ಬಾಗಲಿ' ಎಂದು ದಿನೇಶ್ ಗುಂಡೂರಾವ್ ಆಗ್ರಹಿಸಿದ್ದಾರೆ.

‘ಬಸವರಾಜ ಬೊಮ್ಮಾಯಿಯವರು ಈಶ್ವರಪ್ಪರನ್ನು ಸಂಪುಟದಿಂದ ವಜಾ ಮಾಡದೆ ಹೋದರೆ ಕೊಲೆಗಡುಕ ಸಂಪುಟದ ನಾಯಕರಾಗಲಿದ್ದಾರೆ. ಇಂತಹ ಸಂಪುಟದಿಂದ ರಾಜ್ಯದ ಜನ ನೆಮ್ಮದಿಯಾಗಿರಲು ಸಾಧ್ಯವೇ? ಬಿಜೆಪಿ ವರಿಷ್ಠರು ಈಗಲಾದರೂ ನೈತಿಕತೆಯಿಂದ ವರ್ತಿಸಲಿ. ಸಂತೋಷ್ ಆತ್ಮಹತ್ಯೆಯ ಆರೋಪಿ ಸಚಿವ ಈಶ್ವರಪ್ಪರ ವಿರುದ್ಧ ಕ್ರಮಕ್ಕೆ ಬೊಮ್ಮಾಯಿಯವರಿಗೆ ಸೂಚಿಸಲಿ' ಎಂದು ದಿನೇಶ್ ಗುಂಡೂರಾವ್ ಕೋರಿದ್ದಾರೆ.

4@BSBommai ಯವರು ಈಶ್ವರಪ್ಪರನ್ನು ಸಂಪುಟದಿಂದ ವಜಾ ಮಾಡದೆ ಹೋದರೆ ಕೊಲೆಗಡುಕ ಸಂಪುಟದ ನಾಯಕರಾಗಲಿದ್ದಾರೆ.

ಇಂತಹ ಸಂಪುಟದಿಂದ ರಾಜ್ಯದ ಜನ ನೆಮ್ಮದಿಯಾಗಿರಲು ಸಾಧ್ಯವೇ?@BJP4India ವರಿಷ್ಠರು ಈಗಲಾದರೂ ನೈತಿಕತೆಯಿಂದ ವರ್ತಿಸಲಿ.

ಸಂತೋಷ್ ಆತ್ಮಹತ್ಯೆಯ ಆರೋಪಿ ಸಚಿವ ಈಶ್ವರಪ್ಪರ ವಿರುದ್ದ ಕ್ರಮಕ್ಕೆ ಬೊಮ್ಮಾಯಿಯವರಿಗೆ ಸೂಚಿಸಲಿ.

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) April 13, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X