Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ಭಾರತ ಅಹಿಂಸೆಯ ಬಗ್ಗೆ ಮಾತನಾಡುತ್ತಲೇ...

"ಭಾರತ ಅಹಿಂಸೆಯ ಬಗ್ಗೆ ಮಾತನಾಡುತ್ತಲೇ ಕೋಲನ್ನೂ ಹಿಡಿಯುತ್ತದೆ": ಆರೆಸ್ಸೆಸ್‌ ಮುಖಂಡ ಮೋಹನ್‌ ಭಾಗ್ವತ್‌

"ಸನಾತನ ಧರ್ಮದ ಉನ್ನತಿಯಾಗದೇ ಭಾರತ ಪ್ರಗತಿ ಕಾಣಲು ಸಾಧ್ಯವಿಲ್ಲ"

ವಾರ್ತಾಭಾರತಿವಾರ್ತಾಭಾರತಿ15 April 2022 10:05 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಭಾರತ ಅಹಿಂಸೆಯ ಬಗ್ಗೆ ಮಾತನಾಡುತ್ತಲೇ ಕೋಲನ್ನೂ ಹಿಡಿಯುತ್ತದೆ: ಆರೆಸ್ಸೆಸ್‌ ಮುಖಂಡ ಮೋಹನ್‌ ಭಾಗ್ವತ್‌

ಹೊಸದಿಲ್ಲಿ: "ಭಾರತವು ಅಹಿಂಸೆಯ ಬಗ್ಗೆ ಮಾತನಾಡುವಾಗ 'ಕೋಲನ್ನು' ಕೂಡ ಹಿಡಿದುಕೊಳ್ಳುತ್ತದೆ, ಜಗತ್ತು ಅಧಿಕಾರದ ಭಾಷೆಯನ್ನು ಮಾತ್ರ ಅರ್ಥ ಮಾಡಿಕೊಳ್ಳುತ್ತದೆ" ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಹೇಳಿದ್ದಾರೆ.

ಬುಧವಾರ ಹರಿದ್ವಾರದಲ್ಲಿ ಸಂತರ ಸಭೆಯೊಂದನ್ನು ಉದ್ದೇಶಿಸಿ ಮಾತನಾಡಿದ ಅವರು "ಸ್ವಾಮಿ ವಿವೇಕಾನಂದ ಮತ್ತು ಮಹರ್ಷಿ ಅರಬಿಂದೋ ಅವರ ಕನಸನ್ನು ಭಾರತದಲ್ಲಿ ಇನ್ನು ಕೇವಲ 10-15 ವರ್ಷಗಳಲ್ಲಿ ಸಾಕಾರಗೊಳಿಸಬಹುದು. ನೀವು 20-25 ವರ್ಷಗಳೆಂದಿದ್ದೀರಿ, ಆದರೆ ನಾನು 10-15 ವರ್ಷಗಳೆಂದು ಹೇಳುತ್ತೇನೆ. ಆ ಅವಧಿಯಲ್ಲಿ, ಸ್ವಾಮಿ ವಿವೇಕಾನಂದ ಹಾಗೂ ಮಹರ್ಷಿ ಅರಬಿಂದೋ ಅವರ ಪರಿಕಲ್ಪನೆಯ ಭಾರತವನ್ನು ನಾವು ನೋಡುತ್ತೇವೆ" ಎಂದು ಭಾಗ್ವತ್ ಹೇಳಿದರು.

"ಎಲ್ಲವನ್ನೂ ಒಮ್ಮೆಗೇ ಸಾಧಿಸಲು ಸಾಧ್ಯವಿಲ್ಲ. ನನಗೆ ಯಾವುದೇ ಅಧಿಕಾರವಿಲ್ಲ, ಅದು ಜನರ ಬಳಿ ಇದೆ, ಅವರ ಬಳಿ ನಿಯಂತ್ರಣವಿದೆ. ಅವರು ಸಿದ್ಧರಾದಾಗ ಎಲ್ಲರ ವರ್ತನೆ ಬದಲಾಗುತ್ತದೆ. ನಾವು ಅವರನ್ನು ಸಿದ್ಧಗೊಳಿಸುತ್ತಿದ್ದೇವೆ. ನೀವು ಕೂಡ ಮಾಡಿ. ನಾವು ಜತೆಯಾಗಿ ಭಯವಿಲ್ಲದೆ ನಡೆಯೋಣ. ನಾವು ಅಹಿಂಸೆಯ ಬಗ್ಗೆ ಮಾತನಾಡೋಣ, ಆದರೆ ನಾವು ಕೋಲನ್ನು ಕೂಡ ಹಿಡಿದು ನಡೆಯೋಣ. ಮತ್ತು ಆ ಕೋಲು ಭಾರವಾಗಿರುತ್ತದೆ" ಎಂದು ಭಾಗ್ವತ್ ಹೇಳಿದರು.

"ನಾವು ಯಾರ ಬಗ್ಗೆಯೂ ದ್ವೇಷ ಹೊಂದಿರುವುದಿಲ್ಲ, ಜಗತ್ತಿಗೆ ಅಧಿಕಾರ ಮಾತ್ರ ಅರ್ಥವಾಗುತ್ತದೆ. ನಮಗೆ ಶಕ್ತಿ ಬೇಕು ಹಾಗೂ ಅದು ಇತರರ ಕಣ್ಣಿಗೆ ಗೋಚರವಾಗಬೇಕು" ಎಂದು ಅವರು ಹೇಳಿದರು.

"ಧರ್ಮದ ಉನ್ನತಿಯಾಗದೆ ಭಾರತ ಪ್ರಗತಿ ಕಾಣಲು ಸಾಧ್ಯವಿಲ್ಲ. ಹಿಂದು ಧರ್ಮ ಮಾತ್ರ ಸನಾತನ ಧರ್ಮವಾಗಿದೆ. ಭಾರತದ ಪ್ರಗತಿ ಖಾತರಿಯಾಗಿದೆ, ಭಾರತದ ಹಾದಿಯಲ್ಲಿ ಇರುವ ಯಾರನ್ನೇ ಆದರು ತೆಗೆದು ಹಾಕಲಾಗುವುದು ಅಥವಾ ಮುಗಿಸಲಾಗುವುದು" ಎಂದು ಅವರು ಹೇಳಿದ್ದಾಗಿ thewire.in ವರದಿ ಮಾಡಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X