Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾಂಗ್ರೆಸ್ ಆಂತರಿಕ ಚುನಾವಣೆ: ಸೋನಿಯಾ...

ಕಾಂಗ್ರೆಸ್ ಆಂತರಿಕ ಚುನಾವಣೆ: ಸೋನಿಯಾ ಸಹಿತ ಪ್ರಮುಖ ಕೈ ನಾಯಕರಿಂದ ಡಿಜಿಟಲ್ ನೋಂದಣಿ

ವಾರ್ತಾಭಾರತಿವಾರ್ತಾಭಾರತಿ15 April 2022 9:15 PM IST
share
ಕಾಂಗ್ರೆಸ್ ಆಂತರಿಕ ಚುನಾವಣೆ: ಸೋನಿಯಾ ಸಹಿತ ಪ್ರಮುಖ ಕೈ ನಾಯಕರಿಂದ ಡಿಜಿಟಲ್ ನೋಂದಣಿ

ಹೊಸದಿಲ್ಲಿ, ಎ.15: ಮುಂದಿನ ತಿಂಗಳು ನಡೆಯಲಿರುವ ಪಕ್ಷದ ಆಂತರಿಕ ಚುನಾವಣೆಗಳಿಗೆ ಮುಂಚಿತವಾಗಿ ಡಿಜಿಟಲ್ ಮೂಲಕ ಕಾಂಗ್ರೆಸ್ ಸದಸ್ಯರಾಗಿ ಕೊನೆಯದಾಗಿ ನೋಂದಾವಣೆಗೊಂಡ ಪಕ್ಷದ ನಾಯಕರ  ಸಾಲಿನಲ್ಲಿ ಸೋನಿಯಾಗಾಂಧಿ ಕೂಡಾ ಸೇರಿದ್ದಾರೆ. ಕಾಂಗ್ರೆಸ್ ಪಕ್ಷದ ಸದಸ್ಯರಾಗಿ ಡಿಜಿಟಲ್ ಮೂಲಕ 2.6 ಕೋಟಿಗೂ ಅಧಿಕ ಕಾಂಗ್ರೆಸ್ ಕಾರ್ಯಕರ್ತರು ನೋಂದಣಿಯಾಗಿದ್ದಾರೆ. ಇನ್ನೂ ಮೂರು ಕೋಟಿ ಮಂದಿ ಕಾಗದಪತ್ರ ನೋಂದಾವಣೆ ವ್ಯವಸ್ಥೆಯ ಮೂಲಕ ತಮ್ಮನ್ನು ನೋಂದಾಯಿಸಿಕೊಂಡಿದ್ದಾರೆ. 137 ವರ್ಷಗಳಷ್ಟು ಹಳೆಯದಾದ ಕಾಂಗ್ರೆಸ್ ಪಕ್ಷದ ಇತಿಹಾಸದಲ್ಲೇ ಆಂತರಿಕ ಚುನಾವಣೆಗಳು ನಡೆಯಲಿರುವುದು ಇದೇ ಮೊದಲ ಸಲವಾಗಿದೆ.

ಹಲವಾರು ರಾಜ್ಯಗಳಲ್ಲಿ ಸರಣಿ ಚುನಾವಣಾ ಸೋಲುಗಳು ಹಾಗೂ ಪಕ್ಷ ಸಂಘಟನೆ ಮತ್ತು ಎಲ್ಲಾ ಸ್ತರದ ನಾಯಕತ್ವದಲ್ಲಿ ಸಮಗ್ರ ಬದಲಾವಣೆಗೆ ನಾಯಕರು ಹಾಗೂ ಕಾರ್ಯಕರ್ತರಲ್ಲಿ ಬಲವಾ ಆಗ್ರಹ ವ್ಯಕ್ತವಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಆಂತರಿಕ ಚುನಾವಣೆಗೆ ಮುಂದಾಗಿದೆ.
ಹಲವಾರು ಕಾಂಗ್ರೆಸ್ ಭಿನ್ನಮತೀಯರು ಪಕ್ಷದ ಆಂತರಿಕ ಚುನಾವಣಾ ಪ್ರಕ್ರಿಯೆಯನ್ನು ಪ್ರಶ್ನಿಸಿದ್ದಾರೆ ಹಾಗೂ ಪಕ್ಷದಲ್ಲಿ ನಕಲಿ ಸದಸ್ಯತ್ವದ ಪಟ್ಟಿಯನ್ನು ತಯಾರಿಸಲಾಗಿದೆಯೆಂದು ಆರೋಪಿಸಿದ್ದಾರೆ. ಈ ಸಮಸ್ಯೆಗೆ ಸ್ಪಂದಿಸಲು ಕಾಂಗ್ರೆಸ್ ಪಕ್ಷವು ಸದಸ್ಯತ್ವದ ಆ್ಯಪ್ ಒಂದನ್ನು ತಯಾರಿಸಿದ್ದು, ಅದರಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ನಾಯಕರು ನಾಲ್ಕು ಸ್ತರಗಳ ದೃಢೀಕರಣ ಪ್ರಕ್ರಿಯೆಯ ಮೂಲಕ ತಮ್ಮನ್ನು ನೋಂದಾಯಿಸಿಕೊಳ್ಳಬಹುದಾಗಿದೆ.
 
ಕೇವಲ ಅಧಿಕೃತ ಡೀಲರ್ಗಳಷ್ಟೇ ಈ ಆ್ಯಪ್ ಅನ್ನು ತೆರೆದಿಡಲಾಗಿದೆ ಹಾಗೂ ಕೇವಲ ಕಾರ್ಯಕರ್ತರಿಗಷ್ಟೇ ಈ ಆ್ಯಪ್ ಬಳಸಲು ಅವಕಾಶ ನೀಡಲಾಗಿದೆ.
ಈ ನಾಲ್ಕು ಹಂತಗಳ ಮೂಲಕ ಸದಸ್ಯನನ್ನು ದೃಢಪಡಿಸಿಕೊಂಡ ಬಳಿಕ ಆತನಿಗೆ ಡಿಜಿಟಲ್ ಗುರುತಿನ ಚೀಟಿಯನ್ನು ವಿಶಿಷ್ಟವಾದ ಕೋಡ್ ನೊಂದಿಗೆ ನೀಡಲಿದ್ದು, ಅದರ ಮೂಲಕ ವ್ಯಕ್ತಿಯ ಸದಸ್ಯತ್ವವನ್ನು ದೃಢಪಡಿಸಿಕೊಳ್ಳಲಾಗುತ್ತದೆ, ಈ ಐಡಿ ಕಾರ್ಡ್ ಅನ್ನು ಪಕ್ಷದ ಆಂತರಿಕ ಚುನಾವಣೆಗಳಿಗೆ ಮತದಾರಚೀಟಿಯಾಗಿ ಬಳಸಿಕೊಳ್ಳಲಾಗುತ್ತದೆ.
ಸಾಂಪ್ರದಾಯಿಕವಾಗಿ ರಾಜಕೀಯ ಪಕ್ಷಗಳು ನಡೆಸುವ ಸದಸ್ಯತ್ವ ಅಭಿಯಾನದಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ನಾಯಕರು ಪಕ್ಷದ ಸದಸ್ಯರ ಹೆಸರು, ವಿಳಾಸಗಳು ಹಾಗೂ ಇತರ ವಿವರಗಳನ್ನು ಅರ್ಜಿ ನಮೂನೆಗಳಲ್ಲಿ ಬರೆಯಬಹುದಾಗಿದೆ.

ಆದರೆ ಇಲ್ಲಿ ದೃಢೀಕರಣ ಪ್ರಕ್ರಿಯೆಯಿಲ್ಲದಿರುವುದರಿಂದ ನಕಲಿ ಸದಸ್ಯರ ಸೇರ್ಪಡೆಯ ಸಾಧ್ಯತೆ ಹೆಚ್ಚಾಗಿದೆ. ಅಲ್ಲದೆ ಪಕ್ಷದ ಸದಸ್ಯರ ಸ್ಟೋರ್ ರೂಂ ಗಳಲ್ಲಿ ಈ ಅರ್ಜಿಗಳು ಉಳಿದುಕೊಳ್ಳುವುದರಿಂದ ಆಂತರಿಕ ಚುನಾವಣೆಗಾಗಿ ಸದಸ್ಯರ ಸಮಗ್ರ ಪಟ್ಟಿಯನ್ನು ಸಂಯೋಜಿಸಲು ಸಾಧ್ಯವಾಗುವುದಿಲ್ಲ.
ಕಾಂಗ್ರೆಸ್ ಪಕ್ಷದ ಡಿಜಿಟಲ್ ಸದಸ್ಯತ್ವ ನೋಂದಣಿ ಪ್ರಕ್ರಿಯೆಯು ಬಿಜೆಪಿಯು ಅಮಿತ್ ಶಾ ಬಿಜೆಪಿ ವರಿಷ್ಠರಾಗಿದ್ದ ಸಂದರ್ಭದಲ್ಲಿ ‘ಮಿಸ್ಡ್ ಕಾಲ್ ಮೂಲಕ ನಡೆಸಲಾಗುವ ಸದಸ್ಯತ್ವ ಅಭಿಯಾನಕ್ಕಿಂತ ತುಸು ಭಿನ್ನವಾಗಿದೆ. 20 ರಾಜ್ಯಗಳಲ್ಲಿ ಕಾಂಗ್ರೆಸ್ ನಡೆಸಿದ ಡಿಜಿಟಲ್ ಸದಸ್ಯತ್ವ ಅಭಿಯಾನದ ಮೂಲಕ 2.5 ಕೋಟಿ ಸದಸ್ಯರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ಆದರೆ ಇತ್ತೀಚೆಗೆ ವಿಧಾನಸಭಾ ಚುನಾವಣೆಗಳು ನಡೆದ ಐದು ರಾಜ್ಯಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X