Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಡಿತಗೊಂಡಿದ್ದ ಏರ್ ಇಂಡಿಯಾ ಉದ್ಯೋಗಿಗಳ...

ಕಡಿತಗೊಂಡಿದ್ದ ಏರ್ ಇಂಡಿಯಾ ಉದ್ಯೋಗಿಗಳ ವೇತನ ಹಂತ ಹಂತವಾಗಿ ಹೆಚ್ಚಳ

ವಾರ್ತಾಭಾರತಿವಾರ್ತಾಭಾರತಿ15 April 2022 9:17 PM IST
share
ಕಡಿತಗೊಂಡಿದ್ದ ಏರ್ ಇಂಡಿಯಾ ಉದ್ಯೋಗಿಗಳ ವೇತನ ಹಂತ ಹಂತವಾಗಿ ಹೆಚ್ಚಳ

ಹೊಸದಿಲ್ಲಿ,ಎ.15: ದೇಶದಲ್ಲಿ ಕೋವಿಡ್-19 ಪ್ರಕರಣಗಳ ಇಳಿಮುಖದೊಂದಿಗೆ ವಾಯುಯಾನ ಉದ್ಯಮವು ಕೊರೋನಾ ಸಾಂಕ್ರಾಮಿಕ ಪೂರ್ವದ ದಿನಗಳ ಮಟ್ಟಕ್ಕೆ ಹಂತಹಂತವಾಗಿ ಚೇತರಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಏರ್ ಇಂಡಿಯಾವು ತನ್ನ ಉದ್ಯೋಗಿಗಳ ವೇತನವನ್ನು ಎಪ್ರಿಲ್ 1ರಿಂದ ಅನ್ವಯವಾಗುವಂತೆ ಮರುಸ್ಥಾಪಿಸಿದೆ.

 ಕಳೆದ ಎರಡು ವರ್ಷಗಳಲ್ಲಿ ಕೊರೋನಾ ಸಾಂಕ್ರಾಮಿಕದ ಹಾವಳಿಯ ಕಾರಣದಿಂದಾಗಿ ಭಾರತದ ವಾಯುಯಾನ ವಲಯಕ್ಕೆ ಭಾರೀ ಹೊಡೆತ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಭಾರತದ ಎಲ್ಲಾ ವಾಯುಯಾನ ಸಂಸ್ಥೆಗಳು ತಮ್ಮ ಸಿಬ್ಬಂದಿಯ ವೇತನಗಳನ್ನು ಕಡಿತಗೊಳಿಸಿದ್ದವು.

ಕೊರೋನಾ ಸಾಂಕ್ರಾಮಿಕವು ಉತ್ತುಂಗವನ್ನು ತಲುಪಿದ್ದಾಗ ಪೈಲಟ್ ಗಳ ವಿಮಾನಯಾನ ಭತ್ತೆ,ವಿಶೇಷ ವೇತನ ಹಾಗೂ ವೈಡ್ ಬಾಡಿ ಆಲೊವೆನ್ಸ್ (ಡಬ್ಲುಬಿ) ಭತ್ತೆಗಳನ್ನು ಕ್ರಮವಾಗಿ ಶೇ.35, ಶೇ.25 ಹಾಗೂ ಶೇ. 20ರಷ್ಟು ಕಡಿತಗೊಳಿಸಲಾಗಿದೆ.

ಈ ವರ್ಷದ ಎಪ್ರಿಲ್ 1ರಿಂದ ಪೈಲಟ್ಗಳ ಹಾರಾಟ ಭತ್ತೆ, ವಿಶೇಷ ವೇತನ ಹಾಗೂ ಡಬ್ಸುಬಿ ಭತ್ತೆಗಳನ್ನು ಕ್ರಮವಾಗಿ ಶೇ.15 ಹಾಗೂ ಶೇ. 20 ಹಾಗೂ 25ರಷ್ಟು ಮರುಸ್ಥಾಪಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಕ್ಯಾಬಿನ್ ಸಿಬ್ಬಂದಿಯ ವಾಯುಯಾನ ಭತ್ತೆ ಹಾಗೂ ಡಬ್ಲುಬಿ ಭತ್ತೆಯನ್ನು ಎಪ್ರಿಲ್ 1ರಿಂದ ಕ್ರಮವಾಗಿ ಶೇ.10 ಹಾಗೂ ಶೇ.5ರಷ್ಟು ಮರುಸ್ಥಾಪಿಸಲಾಗಿದೆ. ಕೊರೋನ ಹಾವಳಿಯ ಸಂದರ್ಭದಲ್ಲಿ ಅಧಿಕಾರಿಗಳು ಹಾಗೂ ಇತರ ಸಿಬ್ಬಂದಿಯ ಭತ್ತೆಗಳನ್ನು ಎಪ್ರಿಲ್ 1ರಿಂದ ಕ್ರಮವಾಗಿ ಶೇ.50 ಹಾಗೂ ಶೇ.30ರಷ್ಟು ಕಡಿತಗೊಳಿಸಲಾಗಿತ್ತು.

ಅಧಿಕಾರಿ ವರ್ಗದ ವೇತನವನ್ನು ಕೂಡಾ ಎಪ್ರಿಲ್ 1ರಿಂದ ಆನ್ವಯವಾಗುವಂತೆ ಶೇ.25ರಷ್ಟು ಮರುಸ್ಥಾಪಿಸಲಾಗಿದೆ. ಕೋವಿಡ್19 ಸಾಂಕ್ರಾಮಿಕದ ಸಂದರ್ಭದಲ್ಲಿ ಅಧಿಕಾರಿಗಳು ಹಾಗೂ ಇತರ ಸಿಬ್ಬಂದಿಯ ಭತ್ತೆಯನ್ನು ಶೇ.50 ಹಾಗೂ ಶೇ.30ರಷ್ಟು ಕಡಿತಗೊಳಿಸಲಾಗಿತ್ತು. ಇತರ ಸಿಬ್ಬಂದಿಯ ವೇತನವನ್ನು ಕೂಡಾ ಕೋವಿಡ್ ಸಾಂಕ್ರಾಮಿಕ ಪೂರ್ವದ ಮಟ್ಟಕ್ಕೆ ಮರುಸ್ಥಾಪಿಸಲಾಗುವುದೆಂದು ಮೂಲಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X