Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಇಂದಿನ ಕಾಲಘಟ್ಟದಲ್ಲಿ ಓದುಗ ಪತ್ರಿಕೆಯ...

ಇಂದಿನ ಕಾಲಘಟ್ಟದಲ್ಲಿ ಓದುಗ ಪತ್ರಿಕೆಯ ಒಡೆಯನಲ್ಲ: ದಿನೇಶ್ ಅಮೀನ್ ಮಟ್ಟು

ವಾರ್ತಾಭಾರತಿವಾರ್ತಾಭಾರತಿ16 April 2022 7:40 PM IST
share
ಇಂದಿನ ಕಾಲಘಟ್ಟದಲ್ಲಿ ಓದುಗ ಪತ್ರಿಕೆಯ ಒಡೆಯನಲ್ಲ: ದಿನೇಶ್ ಅಮೀನ್ ಮಟ್ಟು

ಬೆಂಗಳೂರು: ಇಂದಿನ ಕಾಲಘಟ್ಟದಲ್ಲಿ ಓದುಗ ಪತ್ರಿಕೆಯ ಒಡೆಯನಲ್ಲ ಎಂಬುವುದನ್ನು ನಾವು ಅರ್ಥ ಮಾಡಿಕೊಳ್ಳಬೇಕು ಎಂದು ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ನುಡಿದರು.

ಶನಿವಾರ ನಗರದ ಗಾಂಧಿ ಭವನದ ಸಭಾಂಗಣದಲ್ಲಿ ಜನನುಡಿ ಬಳಗ ಮತ್ತು ಅಹರ್ನಿಶಿ ಪ್ರಕಾಶನ ಸಹಯೋಗದೊಂದಿಗೆ ಆಯೋಜಿಸಿದ್ದ ಮುಂಗಾರು ಪತ್ರಿಕೆಯ ಸಂಪಾದಕ ವಡ್ಡರ್ಸೆ ರಘುರಾಮ ಶೆಟ್ಟರ ಬರೆಹಗಳ ಸಂಕಲನ ‘ಬೇರೆಯೇ ಮಾತು’ ಪುಸ್ತಕ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ಇಂದಿನ ಪತ್ರಿಕೋದ್ಯಮ, ಪತ್ರಕರ್ತರು ಟ್ರ್ಯಾಪ್‍ನಲ್ಲಿ ಮುಳುಗಿದ್ದಾರೆ. ಇದಕ್ಕೆ ಪರ್ಯಾಯ ಏನು ಎಂದರೆ, ಮುಂಗಾರು ಎಂದೇ ಹೇಳಬಲ್ಲೆ. ಓದುಗರ ಒಡೆತನದ ಪತ್ರಿಕೆ ಆಗಬೇಕು. ಆದರೆ ಇಂದಿನ ಮಾಧ್ಯಮದಲ್ಲಿ ಓದುಗರಿಗೂ ಮತ್ತು ಪತ್ರಿಕೆಗೂ ಸಂಬಂಧವೇ ಇರುವುದಿಲ್ಲ. ಮಾಹಿತಿಗಿಂತ ಜಾಹೀರಾತು ಮುಖ್ಯವಾಗಿದೆ. ಇದರಿಂದ ಹೊರಗೆ ಬರಬೇಕು ಎಂದರೆ ಹೊಸ ದಾರಿಯನ್ನು ಹುಡುಕಬೇಕು ಎಂದರು.

ಸದ್ಯ ಇ-ಪತ್ರಿಕೆಗಳು, ಇದು ಓದುಗರು ಮತ್ತು ಪತ್ರಿಕೆಯನ್ನು ನೇರವಾಗಿ ಸಂಪರ್ಕಿಸಲಾಗುತ್ತಿದೆ. ಜಾಹೀರಾತುಗಳ ಪ್ರಪಂಚದಿಂದ ಮಾಧ್ಯಮವನ್ನು ಹೊರ ತಂದು ಹಾದಿ ತಪ್ಪುತ್ತಿರುವ ಪತ್ರಿಕೋದ್ಯಮವನ್ನು ಮತ್ತೆ ಸರಿ ದಾರಿಗೆ ತರಲು ಸಾಧ್ಯ ಎಂಬುದಾಗಿ ಅವರು ಹೇಳಿದರು.

ನಾವು ಪತ್ರಿಕಾ ವೃತ್ತಿಗೆ ಪ್ರವೇಶ ಮಾಡುವಾಗ ಇದ್ದ ಮಾಧ್ಯಮ  ಕ್ಷೇತ್ರಕ್ಕೂ ಇವತ್ತಿನ ಮಾಧ್ಯಮ ಕ್ಷೇತ್ರಕ್ಕೆ ಸಾಕಷ್ಟು ವ್ಯತ್ಯಾಸ ಇವೆ. ಇದಕ್ಕೆ ಪತ್ರಕರ್ತರನ್ನು ಪತ್ರಿಕಾ ಮಾಲಕರನ್ನು ದೂರಲು ಹೋಗುವುದಿಲ್ಲ ಎಂದ ಅವರು, ಓದುಗ ಮತ್ತು ಸಂಪಾದಕರ ನಡುವೆ ಸಂವಾದ ಇಂದು ಮುರಿದು ಬಿದ್ದಿದೆ. ಓದುಗ ಅಪ್ರಸ್ತುತನಾಗಿದ್ದಾನೆ. ಓದುಗ, ವೀಕ್ಷಕ ತಿರಸ್ಕಾರ ಮಾಡಿದರೂ ಜಾಹೀರಾತುದಾರರ ನಿರ್ದೇಶನದಂತೆ ಮಾಧ್ಯಮ ನಡೆಯುತ್ತದೆ. ಇದರಿಂದ ಮುಕ್ತಗೊಳಿಸುವುದು ಹೇಗೆ ಎಂಬ ಪ್ರಯತ್ನವನ್ನು ರಘುರಾಮ ಶೆಟ್ಟರು ಅಂದು ಮಾಡಿದ್ದರು ಎಂದು ಅವರು ಹೇಳಿದರು.

ಸಂಶೋಧನ ಕೇಂದ್ರ ಕನಸಿತ್ತು..!

ದಿವಂಗತ ಪೊಲೀಸ್ ಅಧಿಕಾರಿ ಮಧುಕರ್ ಶೆಟ್ಟಿ ಅವರೊಂದಿಗೆ ಜತೆಗೂಡಿ ವಡ್ಡರ್ಸೆ ರಘುರಾಮ ಶೆಟ್ಟಿ ಅವರ ನೆನಪಿನಲ್ಲಿ ಸಂಶೋಧನ ಕೇಂದ್ರ ಸ್ಥಾಪಿಸುವ ಕನಸಿತ್ತು. ಆದರೆ, ಅದು ಕನಸಾಗಿಯೇ ಉಳಿದಿದೆ ಎಂದು ದಿನೇಶ್ ಅಮೀನ್ ಮಟ್ಟು ಬೇಸರ ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X