Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪ್ರೊ. ಆ್ಯಮಿ ವ್ಯಾಕ್ಸ್ ಹೇಳಿಕೆಗೆ...

ಪ್ರೊ. ಆ್ಯಮಿ ವ್ಯಾಕ್ಸ್ ಹೇಳಿಕೆಗೆ ಭಾರತೀಯ ಅಮೆರಿಕನ್ ಮುಖಂಡರ ಖಂಡನೆ‌

ವಾರ್ತಾಭಾರತಿವಾರ್ತಾಭಾರತಿ16 April 2022 11:01 PM IST
share

ವಾಷಿಂಗ್ಟನ್, ಎ.16: ಅಮೆರಿಕದ ಪೆನಿಸಿಲ್ವೇನಿಯಾ ವಿವಿಯ ಪ್ರೊಫೆಸರ್ ಆ್ಯಮಿ ವ್ಯಾಕ್ಸ್ ಅವರು ಏಶ್ಯನ್ ಅಮೆರಿಕನ್ ಸಮುದಾಯದ ವಿರುದ್ಧ ಅವಹೇಳನಕಾರಿಯಾಗಿ ಅದರಲ್ಲೂ ವಿಶೇಷವಾಗಿ ಭಾರತೀಯ ಅಮೆರಿಕನ್ನರ ಬಗ್ಗೆ ನೀಡಿರುವ ತಿರಸ್ಕಾರದ ಹೇಳಿಕೆಗೆ ಪ್ರಮುಖ ಭಾರತೀಯ ಅಮೆರಿಕನ್ ಮುಖಂಡರಿಂದ ಖಂಡನೆ ವ್ಯಕ್ತವಾಗಿದೆ.

ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಧಿಕಾರ ಕೊನೆಗೊಂಡ ಬಳಿಕ ಇತರರನ್ನು ‘ಹೊಲಸು’ ಎಂದು ಕರೆಯುವ ದಿನ ಮುಗಿದಿದೆ ಎಂದು ಭಾವಿಸಿದ್ದೆ. ಓರ್ವ ಭಾರತೀಯ ಅಮೆರಿಕನ್ ವಲಸಿಗರಾಗಿ, ಪ್ರೊಫೆಸರ್ ಆ್ಯಮಿ ವ್ಯಾಕ್ಸ್ ಅವರಿಂದ ಈ ಮಾತನ್ನು, ಭಾರತೀಯ ಅಮೆರಿಕನ್ ವಲಸಿಗರು ಮತ್ತು ಬಿಳಿಯರಲ್ಲದ ಅಮೆರಿಕನ್ನರ ಕುರಿತ ವಿಶ್ಲೇಷಣೆಯನ್ನು ಕೇಳಲು ಅಸಹ್ಯವೆನಿಸುತ್ತದೆ ಮತ್ತು ಇದು ವಲಸೆ ಸುಧಾರಣೆಯ ಸಾಧನೆಗೆ ಅಡ್ಡಿಯಾಗಲಿದೆ ಎಂದು ಅಮೆರಿಕದ ಸಂಸದ ರಾಜಾ ಕೃಷ್ಣಮೂರ್ತಿ ಹೇಳಿದ್ದಾರೆ.

ಈ ರೀತಿಯ ಹೇಳಿಕೆ ದ್ವೇಷ ಮತ್ತು ಭೀತಿಯಿಂದ ಹುಟ್ಟುತ್ತದೆ ಮತ್ತು ನನ್ನ ಕ್ಷೇತ್ರದ ಮತದಾರರಿಗೆ ಮತ್ತು ಅಲ್ಪಸಂಖ್ಯಾತ ಸಮುದಾಯದವರಿಗೆ ಹಾನಿಯುಂಟು ಮಾಡುತ್ತದೆ ಎಂದವರು ಹೇಳಿದ್ದಾರೆ.

 ಪಾಶ್ಚಿಮಾತ್ಯ ಜನರ ಅಸಾಧಾರಣ ಕೊಡುಗೆ ಮತ್ತು ಸಾಧನೆಗಾಗಿ ಕರಿಯರು ಮತ್ತು ಪಾಶ್ಚಿಮಾತ್ಯೇತರ ಗುಂಪಿನವರಲ್ಲಿ ಅಪಾರ ಪ್ರಮಾಣದ ಅಸಮಾಧಾನ ಮತ್ತು ಅಸೂಯೆ ಮನೆಮಾಡಿದೆ. ಭಾರತದಿಂದ ಬರುವ ಬ್ರಾಹ್ಮಣ ಮಹಿಳೆಯರು, ಇಲ್ಲಿ ಯಶಸ್ಸಿನ ಏಣಿಯನ್ನು ಏರುತ್ತಾರೆ. ಉತ್ತಮ ಶಿಕ್ಷಣ ಪಡೆಯುತ್ತಾರೆ, ನಾವು ಅವರಿಗೆ ಉತ್ತಮ ಅವಕಾಶ ನೀಡಿದರೂ ಅವರು ‘ಅಮೆರಿಕನ್ನರು ಜನಾಂಗೀಯ ದ್ವೇಷಿಗಳು, ಅಮೆರಿಕ ಭೀಕರ ದೇಶ, ಅವರು ಸುಧಾರಿಸಬೇಕು’ ಎಂದು ಹೇಳಿಕೊಂಡು ತಿರುಗುತ್ತಾರೆ. ತಾವು ಬ್ರಾಹ್ಮಣರಾಗಿರುವುದರಿಂದ ಇತರರಿಗಿಂತ ಶ್ರೇಷ್ಟರು ಎಂದು ಅವರು ನಮಗೆ ತಿಳಿಹೇಳುತ್ತಾರೆ. ಆದರೆ ಅವರ ದೇಶ ಮಾತ್ರ ದರಿದ್ರ, ಹೊಲಸು’  ಎಂದು ಇತ್ತೀಚೆಗೆ ಫಾಕ್ಸ್ ನ್ಯೂಸ್ ಗೆ ನೀಡಿದ್ದ ಸಂದರ್ಶನದಲ್ಲಿ ಪ್ರೊ. ಆ್ಯಮಿ ವ್ಯಾಕ್ಸ್ ಹೇಳಿದ್ದರು.

ಪ್ರೊಫೆಸರ್ ವ್ಯಾಕ್ಸ್ ಹೇಳಿಕೆಗೆ ವ್ಯಾಪಕ ಟೀಕೆ, ಆಕ್ರೋಶ ವ್ಯಕ್ತವಾಗಿದ್ದು ಬಿಳಿಯರು ಶ್ರೇಷ್ಟರು ಎಂಬ ಮನೋಭಾವದ ಪ್ರಚಾರ ಇದು. ಓರ್ವ ಕಾಲೇಜು ಪ್ರೊಫೆಸರ್ ಈ ರೀತಿಯ ದ್ವೇಷ ಭಾವನೆ ಪ್ರಚೋದಿಸುವ ಹೇಳಿಕೆ ನೀಡುವುದು ಸರಿಯೇ ಎಂದು ಹಲವರು ಪ್ರಶ್ನಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X