Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಡೆಲ್ಲಿ ಕ್ಯಾಪಿಟಲ್ಸ್ ಕೆಡವಿದ ಆರ್‌ಸಿಬಿ

ಡೆಲ್ಲಿ ಕ್ಯಾಪಿಟಲ್ಸ್ ಕೆಡವಿದ ಆರ್‌ಸಿಬಿ

ದಿನೇಶ್ ಕಾರ್ತಿಕ್, ಗ್ಲೆನ್ ಮ್ಯಾಕ್ಸ್‌ವೆಲ್ ಅರ್ಧಶತಕ

ವಾರ್ತಾಭಾರತಿವಾರ್ತಾಭಾರತಿ16 April 2022 11:32 PM IST
share
ಡೆಲ್ಲಿ ಕ್ಯಾಪಿಟಲ್ಸ್ ಕೆಡವಿದ ಆರ್‌ಸಿಬಿ

 ಮುಂಬೈ, ಎ.16: ಡೇವಿಡ್ ವಾರ್ನರ್ ಅರ್ಧಶತಕದ(66 ರನ್, 38 ಎಸೆತ, 4 ಬೌಂ.,5 ಸಿ.)ಹೊರತಾಗಿಯೂ ಡೆಲ್ಲಿ ಕ್ಯಾಪಿಟಲ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ವಿರುದ್ಧದ ಐಪಿಎಲ್‌ನ 27ನೇ ಪಂದ್ಯದಲ್ಲಿ 16 ರನ್‌ಗಳ ಅಂತರದಿಂದ ಸೋಲುಂಡಿದೆ.

ದಿನೇಶ್ ಕಾರ್ತಿಕ್ ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್ ಸಿಡಿಸಿದ ಅರ್ಧಶತಕಗಳ ನೆರವಿನಿಂದ ಆರಂಭಿಕ ಕುಸಿತದಿಂದ ಚೇತರಿಸಿಕೊಂಡ ಆರ್‌ಸಿಬಿ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್‌ಗಳ ನಷ್ಟಕ್ಕೆ 189 ರನ್ ಗಳಿಸಿತು. ಗೆಲ್ಲಲು 190 ರನ್ ಗುರಿ ಪಡೆದ ಡೆಲ್ಲಿ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 173 ರನ್ ಗಳಿಸಿದೆ.

ಆರ್‌ಸಿಬಿ ಪರ ಜೋಶ್ ಹೇಝಲ್‌ವುಡ್(3-28) ಹಾಗೂ ಮುಹಮ್ಮದ್ ಸಿರಾಜ್(2-31) ಐದು ವಿಕೆಟ್‌ಗಳನ್ನು ಹಂಚಿಕೊಂಡಿದ್ದ್ದಾರೆ.

ಔಟಾಗದೆ 66 ರನ್(34 ಎಸೆತ, 5 ಬೌಂಡರಿ,5 ಸಿಕ್ಸರ್) ಗಳಿಸಿದ ಕಾರ್ತಿಕ್ ಕೆಕೆಆರ್ ಪರ ಸರ್ವಾಧಿಕ ಸ್ಕೋರ್ ಗಳಿಸಿದರು. ಮ್ಯಾಕ್ಸ್‌ವೆಲ್ 34 ಎಸೆತಗಳಲ್ಲಿ 55 ರನ್(7 ಬೌಂಡರಿ,2 ಸಿಕ್ಸರ್) ಕಲೆ ಹಾಕಿದರು. ಆರಂಭಿಕ ಬ್ಯಾಟರ್‌ಗಳಾದ ಎಫ್‌ಡು ಪ್ಲೆಸಿಸ್(8) ಹಾಗೂ ಅನುಜ್ ರಾವತ್(0)ತಂಡಕ್ಕೆ ಉತ್ತಮ ಆರಂಭ ಒದಗಿಸಲು ವಿಫಲರಾದರು. ಮಾಜಿ ನಾಯಕ ವಿರಾಟ್ ಕೊಹ್ಲಿ(12 ರನ್) ಹಾಗೂ ಸುಯಾಶ್ ಪ್ರಭುದೇಸಾಯಿ(6) ಬೇಗನೆ ವಿಕೆಟ್ ಒಪ್ಪಿಸಿದರು. ಪ್ರಭುದೇಸಾಯಿ ಜೊತೆಗೆ 4ನೇ ವಿಕೆಟ್‌ಗೆ 35 ರನ್ ಸೇರಿಸಿದ ಮ್ಯಾಕ್ಸ್‌ವೆಲ್ ತಂಡವನ್ನು ಆಧರಿಸಿದರು.

ಕೇವಲ 26 ಎಸೆತಗಳಲ್ಲಿ 4 ಬೌಂಡರಿ,4 ಸಿಕ್ಸರ್ ನೆರವಿನಿಂದ 50 ರನ್ ಪೂರೈಸಿದ ಕಾರ್ತಿಕ್ ಅವರು ಶಹಬಾಝ್ ಅಹ್ಮದ್ (ಔಟಾಗದೆ 32, 21 ಎಸೆತ, 3 ಬೌಂಡರಿ, 1 ಸಿಕ್ಸರ್)ಅವರೊಂದಿಗೆ ಆರನೇ ವಿಕೆಟ್‌ಗೆ ಮುರಿಯದ ಜೊತೆಯಾಟದಲ್ಲಿ 97 ರನ್ ಸೇರಿಸಿ ತಂಡದ ಮೊತ್ತವನ್ನು 189ಕ್ಕೆ ತಲುಪಿಸಿದರು.

ಡೆಲ್ಲಿ ಪರ ಶಾರ್ದೂಲ್ ಠಾಕೂರ್(1-27), ಖಲೀಲ್ ಅಹ್ಮದ್(1-36), ಕುಲದೀಪ್ ಯಾದವ್(1-46) ಹಾಗೂ ಅಕ್ಷರ್ ಪಟೇಲ್ (1-29) ತಲಾ ಒಂದು ವಿಕೆಟ್ ಪಡೆದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X