Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಐಪಿಎಲ್: ಮಿಲ್ಲರ್ ಅಬ್ಬರದ ಬ್ಯಾಟಿಂಗ್,...

ಐಪಿಎಲ್: ಮಿಲ್ಲರ್ ಅಬ್ಬರದ ಬ್ಯಾಟಿಂಗ್, ಚೆನ್ನೈ ವಿರುದ್ಧ ಗುಜರಾತ್‌ಗೆ ಜಯ

ವಾರ್ತಾಭಾರತಿವಾರ್ತಾಭಾರತಿ17 April 2022 5:52 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಐಪಿಎಲ್: ಮಿಲ್ಲರ್ ಅಬ್ಬರದ ಬ್ಯಾಟಿಂಗ್, ಚೆನ್ನೈ ವಿರುದ್ಧ ಗುಜರಾತ್‌ಗೆ ಜಯ

  ಪುಣೆ, ಎ.17: ಡೇವಿಡ್ ಮಿಲ್ಲರ್ ಭರ್ಜರಿ ಅರ್ಧಶತಕದ(ಔಟಾಗದೆ 94 ರನ್, 51 ಎಸೆತ, 8 ಬೌಂಡರಿ, 6 ಸಿಕ್ಸರ್) ನೆರವಿನಿಂದ ಐಪಿಎಲ್‌ನ 29ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 3 ವಿಕೆಟ್‌ಗಳ ಅಂತರದಿಂದ ಮಣಿಸಿತು.

ರವಿವಾರ ನಡೆದ ಪಂದ್ಯದಲ್ಲಿ ಗೆಲ್ಲಲು 170 ರನ್ ಗುರಿ ಪಡೆದ ಗುಜರಾತ್ 19.5 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 170 ರನ್ ಗಳಿಸಿತು.

ಜೋರ್ಡನ್ ಎಸೆದ 18ನೇ ಓವರ್‌ನಲ್ಲಿ 3 ಸಿಕ್ಸರ್, 1 ಬೌಂಡರಿ ಸಹಿತ 23 ರನ್ ಗಳಿಸಿದ ಹಂಗಾಮಿ ನಾಯಕ ರಶೀದ್ ಖಾನ್ (40 ರನ್,21 ಎಸೆತ, 2 ಬೌಂಡರಿ, 3 ಸಿಕ್ಸರ್)ಪಂದ್ಯವು ಗುಜರಾತ್‌ನತ್ತ ವಾಲಲು ಪ್ರಮುಖ ಪಾತ್ರವಹಿಸಿದರು.

6ನೇ ಪಂದ್ಯದಲ್ಲಿ 5ನೇ ಗೆಲುವು ದಾಖಲಿಸಿರುವ ಗುಜರಾತ್ ಒಟ್ಟು 10 ಅಂಕ ಗಳಿಸಿ ಅಂಕಪಟ್ಟಿಯಲ್ಲಿ ಮೊದಲನೇ ಸ್ಥಾನ ಕಾಯ್ದುಕೊಂಡಿದೆ.

ಇದಕ್ಕೂ ಮೊದಲು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಚೆನ್ನೈ ತಂಡ ಆರಂಭಿಕ ಬ್ಯಾಟರ್ ಋತುರಾಜ್ ಗಾಯಕ್ವಾಡ್(73 ರನ್, 48 ಎಸೆತ, 5 ಬೌಂಡರಿ, 5 ಸಿಕ್ಸರ್) ಅರ್ಧಶತಕದ ಕೊಡುಗೆಯ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್‌ಗಳ ನಷ್ಟಕ್ಕೆ 169 ರನ್ ಗಳಿಸಿತು.

ಆರಂಭಿಕ ಬ್ಯಾಟರ್ ರಾಬಿನ್ ಉತ್ತಪ್ಪ(3 ರನ್) ಹಾಗೂ ಮೊಯಿನ್ ಅಲಿ(1ರನ್)ವಿಕೆಟನ್ನು ಅಲ್ಪ ಮೊತ್ತಕ್ಕೆ ಕಳೆದುಕೊಂಡ ಚೆನ್ನೈ ಕಳಪೆ ಆರಂಭ ಪಡೆದಿತ್ತು. ಆಗ ಜೊತೆಯಾದ ಋತುರಾಜ್ (73 ರನ್)ಹಾಗೂ ಅಂಬಟಿ ರಾಯುಡು(46 ರನ್, 31 ಎಸೆತ, 4 ಬೌಂಡರಿ, 2 ಸಿಕ್ಸರ್)3ನೇ ವಿಕೆಟ್‌ಗೆ 92 ರನ್ ಜೊತೆಯಾಟ ನಡೆಸಿ ತಂಡವನ್ನು ಆಧರಿಸಿದರು.

ನಾಯಕ ರವೀಂದ್ರ ಜಡೇಜ (ಔಟಾಗದೆ 22, 12 ಎಸೆತ, 2 ಸಿಕ್ಸರ್)ಹಾಗೂ ಶಿವಂ ದುಬೆ(19 ರನ್,17 ಎಸೆತ, 2 ಬೌಂಡರಿ)5ನೇ ವಿಕೆಟ್‌ಗೆ 38 ರನ್ ಜೊತೆಯಾಟ ನಡೆಸಿ ತಂಡದ ಸ್ಕೋರನ್ನು 169ಕ್ಕೆ ತಲುಪಿಸಿದರು. ಗುಜರಾತ್ ಪರ ಅಲ್ಝಾರಿ ಜೋಸೆಫ್(2-34) ಯಶಸ್ವಿ ಬೌಲರ್ ಎನಿಸಿಕೊಂಡರು. ಮುಹಮ್ಮದ್ ಶಮಿ(1-20) ಹಾಗೂ ಯಶ್ ದಯಾಳ್(1-40)ತಲಾ ಒಂದು ವಿಕೆಟ್ ಪಡೆದರು.

ಗಾಯದ ಸಮಸ್ಯೆಯ ಕಾರಣಕ್ಕೆ ಹಾರ್ದಿಕ್ ಪಾಂಡ್ಯ ಈ ಪಂದ್ಯವನ್ನು ಆಡಲಿಲ್ಲ. ರಶೀದ್ ಖಾನ್ ನಾಯಕತ್ವವಹಿಸಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X