Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿದ್ಯಾರ್ಥಿಗಳು ಈಗ ಭಾರತೀಯ ಮತ್ತು...

ವಿದ್ಯಾರ್ಥಿಗಳು ಈಗ ಭಾರತೀಯ ಮತ್ತು ವಿದೇಶಿ ಶಿಕ್ಷಣ ಸಂಸ್ಥೆಗಳಿಂದ ಜಂಟಿ ಪದವಿ ಪಡೆಯಬಹುದು: ಯುಜಿಸಿ

ವಾರ್ತಾಭಾರತಿವಾರ್ತಾಭಾರತಿ19 April 2022 11:05 PM IST
share
ವಿದ್ಯಾರ್ಥಿಗಳು ಈಗ ಭಾರತೀಯ ಮತ್ತು ವಿದೇಶಿ ಶಿಕ್ಷಣ ಸಂಸ್ಥೆಗಳಿಂದ ಜಂಟಿ ಪದವಿ ಪಡೆಯಬಹುದು: ಯುಜಿಸಿ

ಹೊಸದಿಲ್ಲಿ, ಎ.19: ಭಾರತೀಯ ಮತ್ತು ವಿದೇಶಿ ಶಿಕ್ಷಣ ಸಂಸ್ಥೆಗಳು ಜಂಟಿ ಪದವಿಗಳು,ದ್ವಿಪದವಿಗಳು ಮತ್ತು ಅವಳಿ ಕಾರ್ಯಕ್ರಮಗಳನ್ನು ಒದಗಿಸಲು ನಿಬಂಧನೆಗಳಿಗೆ ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ)ದ ಅಧ್ಯಕ್ಷ ಎಂ.ಜಗದೀಶ ಕುಮಾರ ಅವರು ಹಸಿರು ನಿಶಾನೆಯನ್ನು ತೋರಿಸಿದ್ದಾರೆ. 2021ರಲ್ಲಿ ಕರಡು ನಿಬಂಧನೆಗಳನ್ನು ಮೊದಲ ಬಾರಿಗೆ ಬಿಡುಗಡೆಗೊಳಿಸಲಾಗಿತ್ತು ಮತ್ತು ಸಾರ್ವಜನಿಕರಿಂದ ಮರುಮಾಹಿತಿಗಳನ್ನು ಸಂಗ್ರಹಿಸಿದ ಬಳಿಕ ಇದೀಗ ಅಂತಿಮಗೊಳಿಸಲಾಗಿದೆ.

ಕರಡು ಯುಜಿಸಿ ನಿಯಮಾವಳಿಗಳಂತೆ ಭಾರತದಲ್ಲಿಯ ಉನ್ನತ ಶಿಕ್ಷಣ ಸಂಸ್ಥೆಗಳು ಕ್ರೆಡಿಟ್ ಮಾನ್ಯತೆ ಮತ್ತು ವರ್ಗಾವಣೆ,ಅವಳಿ ವ್ಯವಸ್ಥೆಗಳು ಮತ್ತು ಪದವಿಗಳನ್ನು ನೀಡಲು ವಿದೇಶಿ ಶಿಕ್ಷಣ ಸಂಸ್ಥೆಗಳೊಂದಿಗೆ ಸಹಭಾಗಿತ್ವವನ್ನು ಹೊಂದಬಹುದು.

ಜಂಟಿ ಪದವಿಗಳಿಗಾಗಿ ಉಭಯ ಪಾಲುದಾರ ಸಂಸ್ಥೆಗಳು ಒಡಂಬಡಿಕೆಯೊಂದಕ್ಕೆ ಸಹಿ ಹಾಕಬೇಕಾಗುತ್ತದೆ. ಭಾರತದ ವಿದ್ಯಾರ್ಥಿಗಳು ತಮ್ಮ ಕೋರ್ಸ್ ಕ್ರೆಡಿಟ್‌ನ ಶೇ.30ಕ್ಕೂ ಅಧಿಕ ಭಾಗವ ನ್ನು ವಿದೇಶಿ ಸಂಸ್ಥೆಯಲ್ಲಿ ಪೂರ್ಣಗೊಳಿಸಬೇಕಾಗುತ್ತದೆ. ಕೋರ್ಸ್ ಪೂರ್ಣಗೊಂಡ ಬಳಿಕ ಭಾರತೀಯ ಶಿಕ್ಷಣ ಸಂಸ್ಥೆಯು ಕ್ರೆಡಿಟ್ ಮಾನ್ಯತೆಯ ಪ್ರಮಾಣಪತ್ರದೊಂದಿಗೆ ಪದವಿಯನ್ನು ನೀಡುತ್ತದೆ. ದ್ವಿ ಪದವಿಗಳಿಗೂ ಇದೇ ನಿಯಮ ಅನ್ವಯಿಸುತ್ತದೆಯಾದರೂ ಭಾರತೀಯ ಮತ್ತು ವಿದೇಶ ಶಿಕ್ಷಣ ಸಂಸ್ಥೆಗಳೆರಡೂ ನೀಡುವ ಪದವಿಗಳು ಆಯಾ ಸಂಸ್ಥೆಯಲ್ಲಿ ಗಳಿಸಿದ ಕ್ರೆಡಿಟ್‌ನ್ನು ಸೂಚಿಸುತ್ತವೆ.

ಅವಳಿ ಕಾರ್ಯಕ್ರಮದಡಿ ಪದವಿ ಅಥವಾ ಡಿಪ್ಲೋಮಾವನ್ನು ಭಾರತೀಯ ಉನ್ನತ ಶಿಕ್ಷಣ ಸಂಸ್ಥೆಗಳು ಮಾತ್ರ ನೀಡಬೇಕಾಗುತ್ತದೆ. ಈ ವ್ಯವಸ್ಥೆಯು ಹೆಚ್ಚುಕಡಿಮೆ ಕೆಲವು ಖಾಸಗಿ ವಿವಿಗಳು ಹಾಲಿ ಒದಗಿಸುತ್ತಿರುವ ವ್ಯವಸ್ಥೆಯನ್ನು ಹೋಲುತ್ತದೆ. ಈ ವಿವಿಗಳು ತಾವು ಒಪ್ಪಂದ ಮಾಡಿಕೊಂಡಿರುವ ವಿದೇಶಿ ಸಂಸ್ಥೆಗಳಲ್ಲಿ ವ್ಯಾಸಂಗದ ಕೆಲವು ಭಾಗವನ್ನು ಪೂರ್ಣಗೊಳಿಸಲು ವಿದ್ಯಾರ್ಥಿಗಳಿಗೆ ಅವಕಾಶ ನೀಡುತ್ತವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X