Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೋಷಿ, ಆರೋಪಿಯ ಜೈವಿಕ ಮಾದರಿ ಪಡೆಯಲು...

ದೋಷಿ, ಆರೋಪಿಯ ಜೈವಿಕ ಮಾದರಿ ಪಡೆಯಲು ಪೊಲೀಸರಿಗೆ ಅಧಿಕಾರ ನೀಡುವ ಮಸೂದೆಗೆ ರಾಷ್ಟ್ರಪತಿ ಅನುಮತಿ

ವಾರ್ತಾಭಾರತಿವಾರ್ತಾಭಾರತಿ19 April 2022 11:58 PM IST
share
ದೋಷಿ, ಆರೋಪಿಯ ಜೈವಿಕ ಮಾದರಿ ಪಡೆಯಲು ಪೊಲೀಸರಿಗೆ ಅಧಿಕಾರ ನೀಡುವ ಮಸೂದೆಗೆ ರಾಷ್ಟ್ರಪತಿ ಅನುಮತಿ

ಹೊಸದಿಲ್ಲಿ, ಎ. 19: ಅಪರಾಧದ ದೋಷಿಗಳು ಹಾಗೂ ಆರೋಪಿಗಳ ದೈಹಿಕ ಹಾಗೂ ಜೈವಿಕ ಮಾದರಿಗಳನ್ನು ಪಡೆಯಲು ಪೊಲೀಸರಿಗೆ ಅಧಿಕಾರ ನೀಡುವ ಕ್ರಿಮಿನಲ್ ಕಾರ್ಯವಿಧಾನ (ಗುರುತಿಸುವಿಕೆ) ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ತಮ್ಮ ಒಪ್ಪಿಗೆ ನೀಡಿದ್ದಾರೆ. 1920ರ ಕೈದಿಗಳ ಗುರುತಿಸುವಿಕೆ ಕಾಯ್ದೆಯ ಬದಲಿಗೆ ಈ ಕಾಯ್ದೆಯನ್ನು ಲೋಕಸಭೆಯಲ್ಲಿ ಎಪ್ರಿಲ್ 4ರಂದು ಹಾಗೂ ರಾಜ್ಯ ಸಭೆಯಲ್ಲಿ ಎಪ್ರಿಲ್ 6ರಂದು ಅಂಗೀಕರಿಸಲಾಯಿತು.

‘‘ಈ ಕಾಯ್ದೆ 2022 ಎಪ್ರಿಲ್ 18ರಂದು ರಾಷ್ಟ್ರಪತಿ ಒಪ್ಪಿಗೆಯನ್ನು ಪಡೆದುಕೊಂಡಿದೆ. ಸಾಮಾನ್ಯ ಮಾಹಿತಿಗಾಗಿ ಈ ಮೂಲಕ ಪ್ರಕಟಿಸಲಾಗಿದೆ: 2022ರ ಕ್ರಿಮಿನಲ್ ಕಾರ್ಯವಿಧಾನ (ಗುರುತಿಸುವಿಕೆ) ಕಾಯ್ದೆ, 2022 ಸಂಖ್ಯೆ 11’’ ಎಂದು ಸರಕಾರ ಹೊರಡಿಸಿದ ಗಝೆಟ್ ಅಧಿಸೂಚನೆ ತಿಳಿಸಿದೆ.

ಕ್ರಿಮಿನಲ್ ಪ್ರಕರಣದ ತನಿಖೆಗೆ ದೋಷಿ ಹಾಗೂ ಬಂಧಿತರ ದೈಹಿಕ ಹಾಗೂ ಜೈವಿಕ ಮಾದರಿಗಳನ್ನು ಪಡೆಯಲು ಪೊಲೀಸರಿಗೆ ಕಾನೂನು ಮಂಜೂರಾತಿ ಒದಗಿಸುವ ಹೊರತಾಗಿ ಅಪರಾಧದ ತನಿಖೆಗೆ ಸಹಕರಿಸಲು ವ್ಯಕ್ತಿಯ ಅಳತೆ ಹಾಗೂ ಭಾವಚಿತ್ರಗಳನ್ನು ಒದಗಿಸುವಂತೆ ಆದೇಶಿಸಲು ದಂಡಾಧಿಕಾರಿಗೆ ಈ ಕಾಯ್ದೆ ಅಧಿಕಾರ ನೀಡುತ್ತದೆ.

ವ್ಯಕ್ತಿಯನ್ನು ದೋಷಮುಕ್ತ ಅಥವಾ ಖುಲಾಸೆಗೊಳಿಸಿದ ಸಂದರ್ಭ ಎಲ್ಲ ದಾಖಲೆಗಳನ್ನು ನಾಶ ಮಾಡಬೇಕಾಗುತ್ತದೆ.

ಸಂಗ್ರಹಿಸಬಹುದಾದ ದತ್ತಾಂಶದ ಪ್ರಬೇಧಗಳು, ಯಾವ ಜನರಿಂದ ಅಂತಹ ದತ್ತಾಂಶವನ್ನು ಸಂಗ್ರಹಿಸಬಹುದು ಹಾಗೂ ಅಂತಹ ಸಂಗ್ರಹವನ್ನು ಅಧೀಕೃತಗೊಳಿಸುವ ಅಧಿಕಾರಿಗಳ ಬಗ್ಗೆ ಕಾಯ್ದೆಯಲ್ಲಿ ವಿವರಿಸಲಾಗಿದೆ. ಈ ಕಾಯ್ದೆ ದತ್ತಾಂಶವನ್ನು ಕೇಂದ್ರ ಡಾಟಾಬೇಸ್‌ನಲ್ಲಿ ಸಂಗ್ರಹಿಸಿ ಇರಿಸಲು ಅವಕಾಶವನ್ನು ಕೂಡ ಒದಗಿಸುತ್ತದೆ.

1920ರ ಕಾಯ್ದೆ ಹಾಗೂ 2022ರ ಕಾಯ್ದೆ ದತ್ತಾಂಶ ನೀಡಲು ಪ್ರತಿರೋಧ ಅಥವಾ ನಿರಾಕರಣೆಯು ಸರಕಾರಿ ಸಿಬ್ಬಂದಿಗೆ ಕರ್ತವ್ಯ ನಿರ್ವಹಿಸಲು ಅಡ್ಡಿ ಉಂಟು ಮಾಡುವ ಅಪರಾಧ ಎಂದು ಪರಿಗಣಿಸಲಾಗುತ್ತದೆ ಎಂದು ಸ್ಪಷ್ಟಪಡಿಸುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X