Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಬೆಲೆ ಏರಿಕೆಗೆ ಕೇಂದ್ರ ಸರಕಾರದ ಆರ್ಥಿಕ...

ಬೆಲೆ ಏರಿಕೆಗೆ ಕೇಂದ್ರ ಸರಕಾರದ ಆರ್ಥಿಕ ನೀತಿಗಳು ಕಾರಣ: ಎಚ್.ನರಸಿಂಹ

ವಾರ್ತಾಭಾರತಿವಾರ್ತಾಭಾರತಿ20 April 2022 7:06 PM IST
share
ಬೆಲೆ ಏರಿಕೆಗೆ ಕೇಂದ್ರ ಸರಕಾರದ ಆರ್ಥಿಕ ನೀತಿಗಳು ಕಾರಣ: ಎಚ್.ನರಸಿಂಹ

ಉಡುಪಿ : ಗ್ಯಾಸ್, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಕೇಂದ್ರ ಸರಕಾರ ಅನುಸರಿಸುತ್ತಿರುವ ಆರ್ಥಿಕ ನೀತಿಗಳೇ ಕಾರಣ ಹೊರತು ಕರೋನ, ಕಾಂಗ್ರೆಸ್, ರಷ್ಯಾ ಯುಕ್ರೇನ್ ಯುದ್ಧ ಅಲ್ಲ ಎಂದು ಸಿಐಟಿಯು ತಾಲೂಕು ಸಂಚಾಲಕ ಎಚ್.ನರಸಿಂಹ ಹೇಳಿದ್ದಾರೆ.

ಕುಂದಾಪುರ ತಾಲೂಕು ಆಟೋ ರಿಕ್ಷಾ ಮತ್ತು ವಾಹನ ಚಾಲಕರ ಸಂಘ (ಸಿಐಟಿಯು)ದ ನೇತೃತ್ವದಲ್ಲಿ ಡಿಸೇಲ್, ಪೆಟ್ರೋಲ್, ಗ್ಯಾಸ್ ಬೆಲೆ ಏರಿಕೆಯ ವಿರುದ್ಧ ಬುಧವಾರ ಕುಂದಾಪುರ ಶಾಸ್ತ್ರಿ ವೃತ್ತದಲ್ಲಿ ನಡೆದ ಪ್ರತಿಭಟನೆಯನ್ನು ದ್ದೇಶಿಸಿ ಅವರು ಮಾತನಾಡುತ್ತಿದ್ದರು.

ಜನರ ಸಮಸ್ಯೆಗಳನ್ನು ಬಗೆಹರಿಸಲಾಗದ ಆಡಳಿತ ವೈಫಲ್ಯಕ್ಕೆ ಬಿಜೆಪಿ ನೇತೃತ್ವದ ಸರಕಾರ ಒಂದೊಂದು ಕುಂಟು ನೆಪ, ಸುಳ್ಳುಗಳನ್ನೇ ಹೇಳುತ್ತ ಅಧಿಕಾರ ನಡೆಸುತ್ತ ತೆರಿಗೆಗಳನ್ನು ಸಂಗ್ರಹಿಸಿ ಬಡ ಚಾಲಕರ ಬದುಕನ್ನು ದುಸ್ಥಿತಿಗೆ ದೂಡುತ್ತಿದೆ. ತೈಲ, ಗ್ಯಾಸ್ ಬೆಲೆ ಏರಿಕೆಯನ್ನು ಮರೆಮಾಚಲು ಜನರನ್ನು ಧರ್ಮದ ವಿಚಾರಗಳನ್ನು ಮುನ್ನಲೆಗೆ ತರುತ್ತಿರುವುದು ಅಪಾಯಕಾರಿ ಎಂದು ಅವರು ದೂರಿದರು.

ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಮಾತನಾಡಿ, ರಿಕ್ಷಾ ಚಾಲಕರು ಹಗಲು ರಾತ್ರಿ ದುಡಿದ ಆದಾಯವನ್ನು ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ಬೊಕ್ಕಸ ತುಂಬಿಸುತ್ತಿದ್ದಾರೆ. ಚಾಲಕರು ತೈಲ ಬೆಲೆ ಏರಿಕೆ ವಿರುದ್ಧ ಮಾತನಾಡದದಿದ್ದರೆ ಅವರು ಕುಟುಂಬ ನಿರ್ವಹಿಸಲು ಸಾಧ್ಯವಾಗದೇ ಬೀದಿಗೆ ಬೀಳುವ ಎಲ್ಲಾ ಅಪಾಯಗಳಿವೆ. ಸರಕಾರವು ಕೂಡಲೇ ಏರಿಸಿದ ಗ್ಯಾಸ್, ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಹಿಂಪಡೆಯಬೇಕೆಂದು ಆಗ್ರಹಿಸಿ ದರು.

ಬಳಿಕ ಈ ಕುರಿತ ಮನವಿಯನ್ನು ಕುಂದಾಪುರ ತಹಸಿಲ್ದಾರ್ ಕಿರಣ್ ಗೋರಯ್ಯ ಮೂಲಕ ಸರಕಾರಕ್ಕೆ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ರಿಕ್ಷಾ ಚಾಲಕರ ಮುಖಂಡ ಚಂದ್ರಶೇಖರ ವಿ., ಸಂಘದ ಅಧ್ಯಕ್ಷ ಲಕ್ಷ್ಮಣ ಬರೇಕಟ್ಟು, ಪ್ರಧಾನ ಕಾರ್ಯದರ್ಶಿ ರಾಜು ದೇವಾಡಿಗ, ರಮೇಶ್ ವಿ.ಉಮೇಶ ಶೇರಿ ಗಾರ್, ನರಸಿಂಹ ಪೂಜಾರಿ, ರವಿ ವಿ.ಎಂ. ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X