Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ತಿರುಮಲ ಹೋಂಡಾದಲ್ಲಿ ಕೊಡುಗೆಗಳ ಮೇಳ

ತಿರುಮಲ ಹೋಂಡಾದಲ್ಲಿ ಕೊಡುಗೆಗಳ ಮೇಳ

ವಾರ್ತಾಭಾರತಿವಾರ್ತಾಭಾರತಿ21 April 2022 6:41 PM IST
share

ಮಂಗಳೂರು : ಹೋಂಡಾ ದ್ವಿಚಕ್ರ ವಾಹನಗಳ ಅಧಿಕೃತ ಡೀಲರ್ಸ್ ಹಾಗೂ ಗ್ರಾಹಕರ ಭರವಸೆಯ ಸಂಸ್ಥೆ ತಿರುಮಲ ಹೋಂಡಾ ತನ್ನ ಗ್ರಾಹಕರಿಗಾಗಿ ಅಭೂತಪೂರ್ವ ಕೊಡುಗೆಗಳನ್ನು ಪ್ರಕಟಿಸಿದೆ.

ದ್ವಿಚಕ್ರ ವಾಹನ ನಿರ್ಮಾಣ ಸಂಸ್ಥೆಗಳಲ್ಲಿ ಅತ್ಯುತ್ತಮ ಎನಿಸಿಕೊಂಡಿರುವ ಹೊಂಡಾ ಸಂಸ್ಥೆಯ  ಬಿಎಸ್ 6 ಶ್ರೇಣಿಯ ಆಕ್ಟಿವಾ 6ಜಿ ಮತ್ತು ಹೊಂಡಾ ಡಿಯೋ ಸ್ಕೂಟರ್ ರನ್ನು ಕೇವಲ 99 ರೂ. ಮುಂಗಡ ಪಾವತಿಸಿ ನಿಮ್ಮದಾಗಿಸಿಕೊಳ್ಳಬಹುದು. ಹಿಂದೆಂದೂ ಇರದಷ್ಟು ಕನಿಷ್ಠ ಮುಂಗಡ ಪಾವತಿಯಲ್ಲಿ ನಿಮ್ಮ ದ್ವಿಚಕ್ರ ವಾಹನ ಖರೀದಿಯ ಕನಸನ್ನು ನನಸಾಗಿಸಲಿದೆ ತಿರುಮಲ ಹೋಂಡಾ.

ಇಷ್ಟೇ ಅಲ್ಲದೇ 15 ಲಕ್ಷಗಳ ರೈಡರ್ಸ್ ಇನ್ಶೂರೆನ್ಸ್, 5 ವರ್ಷಗಳ ವಾರಂಟಿ, ಬ್ರಾಂಡೆಡ್ ಟ್ರಾವೆಲ್ ಬ್ಯಾಗ್, ಬ್ಲೂಟೂತ್ ಇಯರ್‌ ಫೋನ್, ಹೆಲ್ಮೆಟ್ ಮುಂತಾದ ಅತ್ಯಾಕರ್ಷಕ ಕೊಡುಗೆಗಳೊಂದಿಗೆ ಉಚಿತ ಶೀಘ್ರ ಹೋಮ್ ಡೆಲಿವರಿ ಸೌಲಭ್ಯವನ್ನು ಪಡೆಯಿರಿ.

ಆಕ್ಟಿವಾ 6ಜಿ ವಾಹನವನ್ನು ಆರ್‍ಟಿಒ ನೋಂದಣಿ ಮತ್ತು ಬಂಪರ್ ಟು ಬಂಪರ್ ಇನ್ಶೂರೆನ್ಸ್ ನೊಂದಿಗೆ ಕೇವಲ ರೂ 89,946 ಹಾಗೂ ಹೊಂಡಾ ಡಿಯೋ ವಾಹನವನ್ನು ಆರ್‍ಟಿಒ ನೋಂದಣಿ ಮತ್ತು ಬಂಪರ್ ಟು ಬಂಪರ್ ಇನ್ಶೂರೆ‌ನ್ಸ್‌ನೊಂದಿಗೆ ಕೇವಲ ರೂ 87,544 ಗಳಲ್ಲಿ ನಿಮ್ಮದಾಗಿಸಿಕೊಳ್ಳುವ ಹಿಂದೆಂದೂ ಇರದ ಸುವರ್ಣಾವಕಾಶವನ್ನು ತಿರುಮಲ ಹೋಂಡಾ ನಿಮಗಾಗಿ ಒದಗಿಸಿದೆ.

ಉತ್ತಮ ಮಾರುಕಟ್ಟೆ ಬೆಲೆಗೆ ನಿಮ್ಮ ಹಳೆಯ ವಾಹನವನ್ನು ಹೊಸ ಸ್ಕೂಟರ್‌ ನೊಂದಿಗೆ ವಿನಿಮಯ ಮಾಡಿಕೊಳ್ಳುವ ಅವಕಾಶವೂ ಲಭ್ಯವಿದೆ.

ಈ ಎಲ್ಲಾ ಕೊಡುಗೆಗಳು ತಿರುಮಲ ಹೋಂಡಾದ ಪುತ್ತೂರು, ಉಪ್ಪಿನಂಗಡಿ, ಕಡಬ, ಸುಳ್ಯ, ನೆಲ್ಯಾಡಿ ಹಾಗೂ ಬೆಳ್ಳಾರೆಯಲ್ಲಿರುವ ಶೋರೂಂಗಳಲ್ಲಿ ಮಾತ್ರ ಲಭ್ಯವಿದ್ದು ಗ್ರಾಹಕರು ಇಂದೇ ತಮ್ಮ ಕನಸನ್ನು ಸನಸಾಗಿಸಿಕೊಳ್ಳುವಂತೆ ಸಂಸ್ಥೆಯ ಪ್ರಕಟಣೆ ತಿಳಿಸಿದೆ. 

ಹೆಚ್ಚಿನ ಮಾಹಿತಿಗಾಗಿ 9108471373ಗೆ ಸಂಪರ್ಕಿಸಿರಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X