Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಎಂಜಿಎಂ ಕಾಲೇಜಿನಲ್ಲಿ ಚಿಟ್ಟೆ ಪಾರ್ಕ್‌ಗೆ...

ಎಂಜಿಎಂ ಕಾಲೇಜಿನಲ್ಲಿ ಚಿಟ್ಟೆ ಪಾರ್ಕ್‌ಗೆ ಶಂಕುಸ್ಥಾಪನೆ

ವಾರ್ತಾಭಾರತಿವಾರ್ತಾಭಾರತಿ21 April 2022 8:57 PM IST
share
ಎಂಜಿಎಂ ಕಾಲೇಜಿನಲ್ಲಿ ಚಿಟ್ಟೆ ಪಾರ್ಕ್‌ಗೆ ಶಂಕುಸ್ಥಾಪನೆ

ಉಡುಪಿ : ನಮ್ಮ ಸುತ್ತಮುತ್ತ ಉತ್ತಮ ಪರಿಸರ ವ್ಯವಸ್ಥೆ ರೂಪು ಗೊಳ್ಳುವಲ್ಲಿ ಚಿಟ್ಟೆಗಳು ಪ್ರಮುಖ ಪಾತ್ರ ವಹಿಸುತ್ತವೆ. ಹೀಗಾಗಿ ಚಿಟ್ಟೆ, ಪತಂಗಗಳು ಅವನತಿಯತ್ತ ಸಾಗುವುದನ್ನು ತಡೆಯಲು ಸುತ್ತಮುತ್ತ ಒಳ್ಳೆಯ ಗಿಡಮರಗಳನ್ನು ಉಳಿಸಿ ಬೆಳೆಸುವುದು ಇಂದಿನ ಅಗತ್ಯವಾಗಿದೆ ಎಂದು ಬೆಳುವಾಯಿಯ ಸಮ್ಮಿಲನ್ ಶೆಟ್ಟೀಸ್ ಬಟರ್‌ಫ್ಲೈ ಪಾರ್ಕ್‌ನ ಸ್ಥಾಪಕ ಸಮ್ಮಿಲನ್ ಶೆಟ್ಟಿ ಹೇಳಿದ್ದಾರೆ.

ಇಲ್ಲಿನ ಮಹಾತ್ಮಗಾಂಧಿ ಸ್ಮಾರಕ ಕಾಲೇಜು, ಮಣಿಪಾಲ್ ಬರ್ಡಿಂಗ್ ಆ್ಯಂಡ್ ಕನ್ಸರ್‌ವೇಶನ್ ಟ್ರಸ್ಟ್‌ನ ಸಹಭಾಗಿತ್ವದಲ್ಲಿ ಕಾಲೇಜಿನ ಆವರಣದಲ್ಲಿ ನಿರ್ಮಿಸಲಿರುವ ‘ಸವಿತಾ ಶಾಸ್ತ್ರಿ ಬಟರ್‌ಫ್ಲೈ ಪಾರ್ಕ್’ಗೆ ಗುರುವಾರ ಸಂಜೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡುತಿದ್ದರು. 

ಎಂಜಿಎಂ ಕಾಲೇಜಿನ ಪರಿಸರ ಚಿಟ್ಟೆ, ಪಕ್ಷಿ ಸಂಕುಲಗಳಿಗೆ ಪೂರಕವಾಗಿ ರೂಪುಗೊಂಡಿದ್ದು, ಚಿಟ್ಟೆಗಳ ಅಗತ್ಯತೆ, ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸುವ ಆಶಯದಿಂದ ಚಿಟ್ಟೆ ಪಾರ್ಕ್ ನಿರ್ಮಾಣಕ್ಕೆ ಮುಂದಾಗಿರುವುದು  ಶ್ಲಾಘನೀಯ ಎಂದವರು ಹೇಳಿದರು.

ಎಂಜಿಎಂ ಕಾಲೇಜಿನ ಪ್ರಾಂಶುಪಾಲ ಡಾ.ದೇವಿದಾಸ್ ನಾಯ್ಕ್, ಮಣಿಪಾಲ ಇಸಾ ಟೆಕ್ನಲಾಜೀಸ್‌ನ ಡಾ.ಪ್ರಭಾಕರ್ ಶಾಸ್ತ್ರಿ, ಎಂಜಿಎಂ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗ ಮುಖ್ಯಸ್ಥ ವಿಶ್ವನಾಥ್ ಪೈ, ಮಣಿಪಾಲ ಬರ್ಡರ್ಸ್ ಕ್ಲಬ್‌ನ ತೇಜಸ್ವಿ ಎಸ್. ಆಚಾರ್ಯ, ವೃಂದಲತ್, ಮಣಿಪಾಲ್ ಯೂನಿವರ್ಸಲ್ ಪ್ರೆಸ್‌ನ ಮುಖ್ಯ ಸಂಪಾದಕಿ ಡಾ. ನೀತಾ ಇನಾಮ್‌ದಾರ್ ಉಪಸ್ಥಿತರಿದ್ದರು. 

ಎಂಜಿಎಂ ಕಾಲೇಜಿನ ಪ್ರಾಣಿಶಾಸ್ತ್ರ ವಿಭಾಗದ ಮುಖ್ಯಸ್ಥೆ ವನಿತಾ ಟಿ. ಕೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ ದರು. ಎಂಜಿಎಂ ಕಾಲೇಜಿನ ೨೦ ಸೆಂಟ್ಸ್ ಜಾಗದಲ್ಲಿ ಪಾರ್ಕ್ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಇಲ್ಲಿ ಪೂರಕ ಸಸ್ಯಗಳನ್ನು ಬೆಳೆಸಿ ಚಿಟ್ಟೆಗಳ ಸಂರಕ್ಷಣೆ ಮಾಡಲಾಗುವುದು. ಇದು  ವಿದ್ಯಾರ್ಥಿ ಗಳಿಗೆ ಶೈಕ್ಷಣಿಕವಾಗಿ ಚಿಟ್ಟೆಗಳ ಮಹತ್ವ ತಿಳಿಯಲು ಸಹಕಾರಿಯಾಗಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X