Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬುಲ್ಡೋಝರ್‌ ರಾಜಕಾರಣ ವಿವಾದದ ನಡುವೆ...

ಬುಲ್ಡೋಝರ್‌ ರಾಜಕಾರಣ ವಿವಾದದ ನಡುವೆ ಬುಲ್ಡೋಝರ್‌ ಏರಿ ಪೋಸ್‌ ನೀಡಿದ ಬ್ರಿಟನ್‌ ಪ್ರಧಾನಿ: ನೆಟ್ಟಿಗರ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ22 April 2022 10:34 PM IST
share
ಬುಲ್ಡೋಝರ್‌ ರಾಜಕಾರಣ ವಿವಾದದ ನಡುವೆ ಬುಲ್ಡೋಝರ್‌ ಏರಿ ಪೋಸ್‌ ನೀಡಿದ ಬ್ರಿಟನ್‌ ಪ್ರಧಾನಿ: ನೆಟ್ಟಿಗರ ಆಕ್ರೋಶ

ಕಳೆದ ಕೆಲವು ದಿನಗಳಲ್ಲಿ ಭಾರತದ ವಿವಿಧ ರಾಜ್ಯದಲ್ಲಿ ನಡೆಯುತ್ತಿರುವ ಬುಲ್ಡೋಝರ್ ರಾಜಕಾರಣದ ಬಗ್ಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಅಪಸ್ವರ ಎದ್ದಿದೆ. ಗಲಭೆಯಲ್ಲಿ ಆರೋಪಿಗಳೆಂದು ಮುಸ್ಲಿಮರ ಆಸ್ತಿ-ಪಾಸ್ತಿಯನ್ನೇ ಗುರಿಯಾಗಿಸಿ ಸರ್ಕಾರ ಕೆಡವುತ್ತಿದೆ ಎಂದು ಆರೋಪ ಕೇಳಿಬಂದಿದೆ. ಈ ನಡುವೆ, ಭಾರತ ಭೇಟಿಯಲ್ಲಿ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಬುಲ್ಡೋಝರ್ ಒಂದರ ಮೇಲೇರಿ ಕುಳಿತು ಪೋಸ್ ನೀಡಿರುವ ಚಿತ್ರ ವಿವಾದಕ್ಕೆ ಕಾರಣವಾಗಿದೆ. 

ಎರಡು ದಿನಗಳ ಭಾರತ ಭೇಟಿಯಲ್ಲಿರುವ ಜಾನ್ಸನ್, ವಡೊದರದ ಜೆಸಿಬಿ ಕಾರ್ಖಾನೆ ಒಂದರಲ್ಲಿ ಬುಲ್ಡೋಝರ್ ಏರಿ ಪೋಸ್ ನೀಡಿದ್ದಾರೆ. ಜಹಾಂಗೀರ್ ಪುರಿಯಲ್ಲಿನ ಮುಸ್ಲಿಮರ ಮನೆಗಳನ್ನು ಬುಲ್ಡೋಝರ್ ಮೂಲಕ ಕೆಡವಿದ ಒಂದು ದಿನದ ಬೆನ್ನಲ್ಲೇ ಹೊರಬಂದ ಜಾನ್ಸನ್ ಚಿತ್ರ ಚರ್ಚೆ ಹುಟ್ಟುಹಾಕಿದೆ.
ಬುಲ್ಡೋಜರ್ ಬಲಪಂಥೀಯ ಆಡಳಿತದಿಂದ ಭಾರತದಲ್ಲಿ ಅಲ್ಪಸಂಖ್ಯಾತ ಮುಸ್ಲಿಮರ ದಮನದ ಸಂಕೇತವಾಗಿ ಮಾರ್ಪಟ್ಟಿರುವಾಗ, ಯುಕೆ ಪ್ರಧಾನಿ ಬೋರಿಸ್ ಜಾನ್ಸನ್ ಭಾರತದಲ್ಲಿ ಬುಲ್ಡೋಜರ್ ಸವಾರಿ ಮಾಡುವ ಮೂಲಕ ಭಾರತದ ಇಸ್ಲಾಮೋಫೋಬಿಯಾವನ್ನು ಸಮರ್ಥಿಸಲು ಪ್ರಯತ್ನಿಸುತ್ತಿದ್ದಾರೆಯೇ?  ಎಂದು ಪ್ರೊಫೆಸರ್ ಅಶೋಕ್ ಸ್ವೈನ್ ಪ್ರಶ್ನಿಸಿದ್ದಾರೆ.

ಆಮ್ನೆಸ್ಟಿ ಇಂಟರ್‌ನ್ಯಾಷನಲ್ ಕೂಡಾ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ ನಿನ್ನೆ ವಾಯುವ್ಯ ದೆಹಲಿಯ ಜಹಾಂಗೀರಪುರಿಯಲ್ಲಿ ಮುಸ್ಲಿಮರ ಅಂಗಡಿಗಳನ್ನು ಜೆಸಿಬಿ ಬುಲ್ಡೋಜರ್‌ಗಳನ್ನು ಬಳಸಿ ಧ್ವಂಸಗೊಳಿಸಿದ ಹಿನ್ನೆಲೆಯಲ್ಲಿ, ಬ್ರಿಟನ್ ಪ್ರಧಾನಿ ಗುಜರಾತ್‌ನಲ್ಲಿ ಜೆಸಿಬಿ ಕಾರ್ಖಾನೆಯನ್ನು ಉದ್ಘಾಟಿಸಿರುವುದು ಅಜ್ಞಾನ ಮಾತ್ರವಲ್ಲ, ಘಟನೆಯ ಬಗ್ಗೆ ಅವರ ಮೌನವು ಕಿವುಡಾಗಿದೆ ಎಂದು ಸರಣಿ ಟ್ವೀಟ್ ಮಾಡಿದೆ.

"ಇದನ್ನು ನಿಮ್ಮ ಗಮನಕ್ಕೆ ತರುತ್ತಿದ್ದೇನೆ @TanDhesi.  ಜೆಸಿಬಿ ಬುಲ್ಡೋಜರ್‌ಗಳು ಭಾರತದಲ್ಲಿ ಮುಸ್ಲಿಮರನ್ನು ಕಿತ್ತೊಗೆಯುವ ಸಂಕೇತವಾಗಿ ಮಾರ್ಪಟ್ಟಿರುವ ಸಮಯದಲ್ಲಿ, ಬ್ರಿಟಿಷ್ ಪ್ರಧಾನಿ ಭಾರತದಲ್ಲಿ ಸವಾರಿ ಮಾಡುತ್ತಿದ್ದಾರೆ.  ಇದು ಅವಮಾನ ಮತ್ತು ಫ್ಯಾಸಿಸ್ಟ್ ಕ್ರೌರ್ಯದ ಮುಕ್ತ ಅನುಮೋದನೆಯಂತೆ ಕಾಣುತ್ತದೆ." ಎಂದು ಅಲಿಸನ್ ಜಾಫ್ರಿ ಟ್ವೀಟ್ ಮಾಡಿದ್ದಾರೆ. 

ಅದಕ್ಕೂ ಮೊದಲು, ಸಾಬರಮತಿಗೆ ಭೇಟಿ ನೀಡಿದ್ದ ಜಾನ್ಸನ್, ಗಾಂಧಿ ಚರಕದ ಮುಂದೆ ಕೂತು ಫೋಟೋ ತೆಗೆಸಿಕೊಂಡಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಟ್ವಿಟರ್ ಬಳಕೆದಾರರೊಬ್ಬರು, ಜಾನ್ಸನ್ ಗಾಂಧಿ ಚರಕದಿಂದ ಮೋದಿಯ ಬುಲ್ಡೋಝರ್ ವರೆಗೆ 1947  ರಿಂದ 2022 ರವರೆಗಿನ ಭಾರತದ ಚರಿತ್ರೆಯನ್ನು ಪ್ರತಿನಿಧಿಸಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

#WATCH UK PM Boris Johnson along with Gujarat CM Bhupendra Patel visits JCB factory at Halol GIDC, Panchmahal in Gujarat

(Source: UK Pool) pic.twitter.com/Wki9PKAsDA

— ANI (@ANI) April 21, 2022

To where is Boris going with his JCB? Jahangirpuri? https://t.co/ARJO2GU6lE

— Vivek (@viveknium) April 21, 2022

When Bulldozer has become the symbol of repression of minority Muslims in India by Hindu right wing regime, is the UK Prime Minister Boris Johnson by riding a Bulldozer in India trying to legitimize India’s Islamophobia? pic.twitter.com/Gyyd1lZlZV

— Ashok Swain (@ashoswai) April 21, 2022

In the backdrop of Municipal Corporation of Delhi using JCB bulldozers to raze down shops of Muslims in Northwest Delhi’s Jahangirpuri yesterday, UK Prime Minister's inauguration of a JCB factory in Gujarat is not only ignorant but his silence on the incident is deafening.
1/4

— Amnesty India (@AIIndia) April 21, 2022

Bringing this to your notice @TanDhesi. At a time when JCB bulldozers have become a symbol of dispossession of Muslim in India, the British Prime minister is riding one in India. This looks like an open endorsement of the humiliation and fascist crudity.pic.twitter.com/Yof1GuKwFF

— Alishan Jafri (@alishan_jafri) April 21, 2022

How tone deaf do you have to be to come to India at this time and inaugurate a bulldozer plant? Doesn't #BorisJohnson have a communications team?

— Debasish Roy Chowdhury (@Planet_Deb) April 21, 2022

Boris Johnson doing his first India trip press clip from a JCB factory in Gujarat, owned by Conservative donor Lord Bamford... pic.twitter.com/MSp7YFdqKL

— David Wilcock (@DavidTWilcock) April 21, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X