Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ಸಾಮರಸ್ಯ ನಡಿಗೆ-ಸಹಬಾಳ್ವೆ...

ಉಡುಪಿ: ಸಾಮರಸ್ಯ ನಡಿಗೆ-ಸಹಬಾಳ್ವೆ ಸಮಾವೇಶ ಮೇ 14ಕ್ಕೆ ಮುಂದೂಡಿಕೆ

ವಾರ್ತಾಭಾರತಿವಾರ್ತಾಭಾರತಿ23 April 2022 11:48 AM IST
share
ಉಡುಪಿ: ಸಾಮರಸ್ಯ ನಡಿಗೆ-ಸಹಬಾಳ್ವೆ ಸಮಾವೇಶ ಮೇ 14ಕ್ಕೆ ಮುಂದೂಡಿಕೆ

ಉಡುಪಿ: ಉಡುಪಿ ಸಹಬಾಳ್ವೆ ವತಿಯಿಂದ ಉಡುಪಿಯಲ್ಲಿ ಮೇ 7ರಂದು ನಡೆಸಲು ತೀರ್ಮಾನಿಸಲಾಗಿದ್ದ ಸಾಮರಸ್ಯ ನಡಿಗೆ -ಸಹಬಾಳ್ವೆ ಸಮಾವೇಶವನ್ನು ಮೇ 14ಕ್ಕೆ ಮುಂದೂಡಲಾಗಿದೆ.

ಶುಕ್ರವಾರ ಉಡುಪಿಯಲ್ಲಿ ನಡೆದ  ಸಹಬಾಳ್ವೆ ಉಡುಪಿಯ ಸಭೆಯಲ್ಲಿ ಚರ್ಚೆ ನಡೆಸಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಈ ಹಿಂದೆ ಉಡುಪಿಯಲ್ಲಿ ಸಾಮರಸ್ಯ-ಸಹಬಾಳ್ವೆ ಸಮಾವೇಶವನ್ನು ಮೇ 7ರಂದು ನಡೆಸಲು ತೀರ್ಮಾನಿಸಲಾಗಿತ್ತು. ಅದರಂತೆ ಎಲ್ಲಾ ತಯಾರಿಗಳೂ ನಡೆದಿದ್ದವು. ಆದರೆ ಸಮಾವೇಶಕ್ಕೆ ಆಹ್ವಾನಿಸಲು ಉದ್ದೇಶಿಸಿದ್ದ ಧಾರ್ಮಿಕ ಗುರುಗಳು ಮತ್ತು ಸ್ವಾಮೀಜಿಗಳಲ್ಲಿ ಹಲವರು ಆ ದಿನ ಲಭ್ಯವಿರುವುದಿಲ್ಲ ಎಂದು ತಿಳಿದು ಬಂದಿದೆ.

ಹೀಗಾಗಿ ಒಂದು ವಾರ ತಡೆದು ಅಂದರೆ ಮೇ 14ರ ಶನಿವಾರದಂದು ಈ ಸಾಮರಸ್ಯ ನಡಿಗೆ ಮತ್ತು ಸಹಬಾಳ್ವೆ ಸಭೆಯನ್ನು ನಡೆಸಲು ತೀರ್ಮಾನವಾಗಿದೆ. ಈಗಾಗಲೇ ಈ ಸಮಾವೇಶಕ್ಕೆ ರಾಜ್ಯದ ಮೂಲೆ ಮೂಲೆಗಳಿಂದಲೂ ಸಾಮರಸ್ಯ ಬಯಸುವ ಜನರು ಬರುವ ಉತ್ಸಾಹ ತೋರುತ್ತಿರುವುದು ನಮಗೆ ಮತ್ತಷ್ಟು ಹುರುಪು ತಂದಿದೆ. ಈ ಬದಲಾವಣೆಯನ್ನು ಗಮನಿಸಿಕೊಂಡು, ಅದರಂತೆ ಮೇ 14 ಕ್ಕೆ ಕಡಲಿನೂರು ಉಡುಪಿಯತ್ತ ಹೆಜ್ಜೆ ಹಾಕಬೇಕೆಂದು ಸಂಘಟಕರು ಕೋರಿದ್ದಾರೆ.

ದ್ವೇಷ ಕ್ರೌರ್ಯಗಳಿಗೆ ಪ್ರೀತಿ, ಸಾಮರಸ್ಯ-ಸಹಬಾಳ್ವೆಯ ಸಂದೇಶದಿಂದಲೇ ಉತ್ತರಿಸಬೇಕು. ನಮ್ಮ ನೆಲದ ಬಹುತ್ವ ಪರಂಪರೆಯನ್ನು ದೇಶಕ್ಕೇ ಸಾರಿ ಹೇಳಬೇಕು. ನಾಡಿನ ನಿಜವಾದ ಏಳಿಗೆ ಇರುವುದು ಸಾಮರಸ್ಯದಲ್ಲೇ ಹೊರತು ಮತದ್ವೇಷದಲ್ಲಿ ಅಲ್ಲ ಎಂದು ಸರ್ವಜನರೂ ಒಕ್ಕೊರಲಿನಿಂದ ಗಟ್ಟಿಯಾಗಿ ಹೇಳಬೇಕಾಗಿದೆ.  ಉಡುಪಿ ಮಾತ್ರವಲ್ಲ ಇಡೀ ರಾಜ್ಯದ ಪ್ರತಿ ಊರುಗಳಲ್ಲಿ ಸಾಮರಸ್ಯ-ಸಹಬಾಳ್ವೆಯ ಸಂದೇಶ ಸಾರಬೇಕು. ಈ ನಿಟ್ಟಿನಲ್ಲಿ ಉಡುಪಿ ಸಮಾವೇಶ ಒಂದು ಮಾದರಿಯಾಗಲಿ ಎಂಬುದು ನಮ್ಮ ಆಶಯ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X